ನವರಾತ್ರಿಗೆ ಸಲ್ಮಾನ್‌ ಖಾನ್‌ ಲವ್‌ರಾತ್ರಿ: ಬಿಹಾರ ಕೋರ್ಟಿನಲ್ಲಿ ದೂರು


Team Udayavani, Sep 6, 2018, 4:56 PM IST

salman-love-ratri-700.jpg

ಮುಜಫ‌ರಪುರ : ‘ಬಾಲಿವುಡ್‌ ಸೂಪರ್‌ ಸ್ಟಾರ್‌ ಸಲ್ಮಾನ್‌ ಖಾನ್‌ ಅವರ ಸ್ವಂತ ನಿರ್ಮಾಣದ ಮುಂದಿನ ಚಿತ್ರದ ಹೆಸರು ಲವ್‌ರಾತ್ರಿ; ಇದು ಹಿಂದೂ ಹಬ್ಬ ನವರಾತ್ರಿಯನ್ನು ಧ್ವನಿಸುತ್ತದೆ. ಸಲ್ಮಾನ್‌ ಖಾನ್‌ ಅವರ ಚಿತ್ರಗಳು ಸಾಮಾನ್ಯವಾಗಿ ಅಶ್ಲೀಲತೆಯನ್ನು ಮೆರೆಯುವುದರಿಂದ ನವರಾತ್ರಿ ಪದವನ್ನು ಸಂಕೇತಿಸುವ ಲವ್‌ ರಾತ್ರಿ ಚಿತ್ರದಲ್ಲಿ ದುರ್ಗಾ ದೇವಿಯನ್ನು ಅವಮಾನಿಸುವ ಸಾಧ್ಯತೆ ಇದೆ’ ಎಂದು ಆರೋಪಿಸಿ ಇಲ್ಲಿನ ವಕೀಲ ಸುಧೀರ್‌ ಕುಮಾರ್‌ ಓಝಾ ಎಂಬವರು ಬಿಹಾರದ ನ್ಯಾಯಾಲಯದಲ್ಲಿ ಸಲ್ಮಾನ್‌ ಖಾನ್‌ ವಿರುದ್ಧ ದೂರು ದಾಖಲಿಸಿದ್ದಾರೆ. 
 
ವಕೀಲ ಓಝಾ ಅವರ ದೂರಿನ ವಿಚಾರಣೆಯನ್ನು ಉಪ ವಿಭಾಗೀಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್‌ ಶೈಲೇಂದ್ರ ಕುಮಾರ್‌ ಅವರು ಇದೇ ಸೆ.12ಕ್ಕೆ ನಿಗದಿಸಿದ್ದಾರೆ.

‘ಸಲ್ಮಾನ್‌ ಅವರ ಲವ್‌ ರಾತ್ರಿ ಚಿತ್ರ ನವರಾತ್ರಿ ಸನಿಹ, ಈ ವರ್ಷ ಅಕ್ಟೋಬರ್‌ 5ರಂದು ಬಿಡುಗಡೆಯಾಗಲಿದ್ದು ಇದು ಹಿಂದುಗಳ ಧಾರ್ಮಿಕ ಭಾವನೆಯನ್ನು ನೋಯಿಸುವಂತಿದೆ’ ಎಂದು ವಕೀಲ ಓಝಾ ತಮ್ಮ ದೂರಿನಲ್ಲಿ ಹೇಳಿದ್ದಾರೆ. 

ಯೂ ಟ್ಯೂಬ್‌ ಮತ್ತಿತರ ಚ್ಯಾನಲ್‌ಗ‌ಳಲ್ಲಿ ಈಗಾಗಲೇ ಲವ್‌ ರಾತ್ರಿ ಚಿತ್ರದ ಪ್ರೋಮೋಗಳು, ಟೀಸರ್‌ಗಳು ಬಿಡುಗಡೆಯಾಗಿದ್ದು  ಅವನ್ನು  ತಾನು ಕಂಡಿರುವ ಕಾರಣ ತನಗೆ ಚಿತ್ರದ ಬಗ್ಗೆ ಈ ಅಭಿಪ್ರಾಯ ಬಂದಿದೆ ಎಂದು ಓಝಾ ಹೇಳಿದ್ದಾರೆ. 

ಓಝಾ ಅವರು ತಮ್ಮ ದೂರಿನಲ್ಲಿ ಸಲ್ಮಾನ್‌ ಖಾನ್‌, ಅವರ ಭಾವ ಆಯುಷ್‌ ಶರ್ಮಾ, ಹೊಸ ನಟಿ ವರೀನಾ ಹುಸೇನ್‌ ಅವರನ್ನು ಉತ್ತರದಾಯಿಗಳನ್ನಾಗಿ ಹೆಸರಿಸಿದ್ದಾರೆ. 

ಲವ್‌ ರಾತ್ರಿ ಚಿತ್ರವು ಅಭಿರಾಜ್‌ ಮಿನಾವಾಲಾ ಅವರ ಚೊಚ್ಚಲ ನಿರ್ದೇಶನದ ಚಿತ್ರವಾಗಿದೆ. ಚಿತ್ರದಲ್ಲಿ ರಾಮ್‌ ಕಪೂರ್‌ ಮತ್ತು ರೋನಿತ್‌ ರಾಯ್‌ ಕೂಡ ನಟಿಸಿದ್ದು ಇವರನ್ನು ಕೂಡ ದೂರಿನಲ್ಲಿ ಉತ್ತರದಾಯಗಳನ್ನಾಗಿ ಮಾಡಲಾಗಿದೆ. 

ಟಾಪ್ ನ್ಯೂಸ್

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ramayana Movie: ʼರಾವಣʼನ ಪತ್ನಿಯಾಗಿ ಯಶ್‌ ಜೊತೆ ನಟಿಸಲಿದ್ದಾರೆ 51 ಹರೆಯದ ಈ ನಟಿ?

Ramayana Movie: ʼರಾವಣʼನ ಪತ್ನಿಯಾಗಿ ಯಶ್‌ ಜೊತೆ ನಟಿಸಲಿದ್ದಾರೆ 51 ಹರೆಯದ ಈ ನಟಿ?

9

ದೀರ್ಘಕಾಲದ ಗೆಳೆಯನೊಂದಿಗೆ ದಾಂಪತ್ಯಕ್ಕೆ ಕಾಲಿಟ್ಟ ತಾಪ್ಸಿ: ಗುಟ್ಟಾಗಿ ಹಸಮಣೆ ಏರಿದ ನಟಿ

12

ಮೀಟಿಂಗ್‌ ಮಾಡೋಕ್ಕೂ ರೇಟ್‌ ಫಿಕ್ಸ್‌: ನನ್ನ 10 ನಿಮಿಷ ಬೇಕಿದ್ರೆ 1ಲಕ್ಷ ಕೊಡಿ ಎಂದ ನಿರ್ದೇಶಕ

Box office: ʼವೀರ್ ಸಾವರ್ಕರ್ʼ ಆಗಿ ಗೆದ್ರಾ ರಣದೀಪ್‌ ಹೂಡಾ?; ಮೊದಲ ದಿನ ಗಳಿಸಿದ್ದೆಷ್ಟು?

Box office: ʼವೀರ್ ಸಾವರ್ಕರ್ʼ ಆಗಿ ಗೆದ್ರಾ ರಣದೀಪ್‌ ಹೂಡಾ?; ಮೊದಲ ದಿನ ಗಳಿಸಿದ್ದೆಷ್ಟು?

Priyanka Chopra: ಅಯೋಧ್ಯೆ ರಾಮಲಲ್ಲಾನ ದರ್ಶನ ಪಡೆದ ಪ್ರಿಯಾಂಕ ಚೋಪ್ರಾ ದಂಪತಿ

Priyanka Chopra: ಅಯೋಧ್ಯೆ ರಾಮಲಲ್ಲಾನ ದರ್ಶನ ಪಡೆದ ಪ್ರಿಯಾಂಕಾ ಚೋಪ್ರಾ ದಂಪತಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.