ಪಾಟೇಕರ್‌-ತನುಶ್ರೀ ಲೈಂಗಿಕ ವಿವಾದ: ನಟ ಶಕ್ತಿ ಕಪೂರ್‌ ಹೇಳಿದ್ದೇನು ?


Team Udayavani, Oct 3, 2018, 11:42 AM IST

shakti-kapoor-700.jpg

ಮುಂಬಯಿ : ತನುಶ್ರೀ ದತ್ತ ಮತ್ತು ನಾನಾ ಪಾಟೇಕರ್‌ ನಡುವಿನ ಲೈಂಗಿಕ ಕಿರುಕುಳ ವಿವಾದವನ್ನು ಲಘುವಾಗಿ ಪರಿಗಣಿಸಿ, ನಕ್ಕು ಪ್ರತಿಕ್ರಿಯಿಸಿರುವ ಬಾಲಿವುಡ್‌ ಹಿರಿಯ ನಟ ಶಕ್ತಿ ಕಪೂರ್‌ “ಘಟನೆ ನಡೆದಾಗ ನಾನು ಮಗುವಾಗಿದ್ದೆ’ ಎಂದು ಹೇಳುವ ಮೂಲಕ ಶೂನ್ಯ ಸಂವೇದನೆಯನ್ನು ವ್ಯಕ್ತಪಡಿಸಿರುವುದು ಇಡಿಯ ಮಹಿಳಾ ಸಮುದಾಯಕ್ಕೆ ಅಚ್ಚರಿ, ಕೋಪ ಉಂಟು ಮಾಡಿದೆ. 

ನಾನಾ ಪಾಟೇಕರ್‌ ವಿರುದ್ಧ ಮಾಜಿ ಮಿಸ್‌ ಇಂಡಿಯಾ ತನುಶ್ರೀ ದತ್ತ ಈಚೆಗೆ ತನ್ನ ಸಂದರ್ಶನದಲ್ಲಿ ಕೆಲವು ಗಂಭೀರ ಆರೋಪಗಳನ್ನು ಮಾಡಿದ್ದರು. 

“ಹಾರ್ನ್ ಓಕೆ ಪ್ಲೀಸ್‌ಸ್‌’ ಚಿತ್ರದ ನೃತ್ಯದ ಶೂಟಿಂಗ್‌ 2008ರಲ್ಲಿ ನಡೆದಿದ್ದಾಗ ಪಾಟೇಕರ್‌ ತನಗೆ ಲೈಂಗಿಕ ಕಿರುಕುಳ ನೀಡಿದ್ದರು ಎಂದು ತನುಶ್ರೀ ಆರೋಪಿಸಿದ್ದರು. 

ಆಶಿಕ್‌ ಬನಾಯಾ ಆಪ್‌ನೇ ಚಿತ್ರದ ಯಶಸ್ವೀ ನಟಿಯಾಗಿ ಗುರುತಿಸಲ್ಪಟ್ಟಿರುವ ತನುಶ್ರೀ ಅವರನ್ನು ಬಾಲಿವುಡ್‌ ನ ಅನೇಕ ತಾರೆಯರು ಬೆಂಬಲಿಸಿದ್ದರು. ಇನ್ನು ಕೆಲವು ಇದು ತನುಶ್ರೀ ಬೆಳ್ಳಿ ತೆರೆಗೆ ಮರಳಲು ಮಾಡಿರುವ ಪಬ್ಲಿಸಿಟಿ ಗಿಮಿಕ್‌ ಎಂದು ಜರೆದಿದ್ದರು. 

ತನುಶ್ರೀ ವಿವಾದದ ಬಗ್ಗೆ ನಿಮ್ಮ ಪ್ರತಿಕ್ರಿಯೆ ಏನು ಎಂಬ ಮಾಧ್ಯಮದ ಪ್ರಶ್ನೆಗೆ ದೊಡ್ಡದಾಗಿ ನಕ್ಕಿರುವ ಶಕ್ತಿ ಕಪೂರ್‌, “ಅದೇನಿದ್ದರೂ ಹತ್ತು ವರ್ಷಗಳಷ್ಟು ಹಳೆಯ ವಿಷಯ; ಆಗಂತೂ ನಾನು ಮಗುವಾಗಿದ್ದೆ’ ಎಂದು ಹೇಳಿರುವುದು ಇನ್ನೊಂದೇ ವಿವಾದ ಸೃಷ್ಟಿಸಿದೆ. 

“ನಾನು ನಿನ್ನೆಯಷ್ಟೇ ಅಮೆರಿಕದಿಂದ ಮರಳಿದ್ದೇನೆ. ನಾನು ಗಣಪತಿ ಬಪ್ಪಾ ಪೂಜೆಗಾಗಿ ಅಲ್ಲಿಗೆ ಹೋಗಿದ್ದೆ. ತನುಶ್ರೀ ಪ್ರಕರಣದ ಬಗ್ಗೆ ನನಗೇನೂ ಗೊತ್ತಿಲ್ಲ’ ಎಂದು ಶಕ್ತಿ ಕಪೂರ್‌ ಹೇಳಿದರು. 

ಟಾಪ್ ನ್ಯೂಸ್

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ramayana Movie: ʼರಾವಣʼನ ಪತ್ನಿಯಾಗಿ ಯಶ್‌ ಜೊತೆ ನಟಿಸಲಿದ್ದಾರೆ 51 ಹರೆಯದ ಈ ನಟಿ?

Ramayana Movie: ʼರಾವಣʼನ ಪತ್ನಿಯಾಗಿ ಯಶ್‌ ಜೊತೆ ನಟಿಸಲಿದ್ದಾರೆ 51 ಹರೆಯದ ಈ ನಟಿ?

9

ದೀರ್ಘಕಾಲದ ಗೆಳೆಯನೊಂದಿಗೆ ದಾಂಪತ್ಯಕ್ಕೆ ಕಾಲಿಟ್ಟ ತಾಪ್ಸಿ: ಗುಟ್ಟಾಗಿ ಹಸಮಣೆ ಏರಿದ ನಟಿ

12

ಮೀಟಿಂಗ್‌ ಮಾಡೋಕ್ಕೂ ರೇಟ್‌ ಫಿಕ್ಸ್‌: ನನ್ನ 10 ನಿಮಿಷ ಬೇಕಿದ್ರೆ 1ಲಕ್ಷ ಕೊಡಿ ಎಂದ ನಿರ್ದೇಶಕ

Box office: ʼವೀರ್ ಸಾವರ್ಕರ್ʼ ಆಗಿ ಗೆದ್ರಾ ರಣದೀಪ್‌ ಹೂಡಾ?; ಮೊದಲ ದಿನ ಗಳಿಸಿದ್ದೆಷ್ಟು?

Box office: ʼವೀರ್ ಸಾವರ್ಕರ್ʼ ಆಗಿ ಗೆದ್ರಾ ರಣದೀಪ್‌ ಹೂಡಾ?; ಮೊದಲ ದಿನ ಗಳಿಸಿದ್ದೆಷ್ಟು?

Priyanka Chopra: ಅಯೋಧ್ಯೆ ರಾಮಲಲ್ಲಾನ ದರ್ಶನ ಪಡೆದ ಪ್ರಿಯಾಂಕ ಚೋಪ್ರಾ ದಂಪತಿ

Priyanka Chopra: ಅಯೋಧ್ಯೆ ರಾಮಲಲ್ಲಾನ ದರ್ಶನ ಪಡೆದ ಪ್ರಿಯಾಂಕಾ ಚೋಪ್ರಾ ದಂಪತಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.