ಮೀ ಟೂ: ಹೌಸ್‌ಫ‌ುಲ್‌ 4 ಚಿತ್ರದ ನಿರ್ದೇಶಕನ ಪಟ್ಟದಿಂದ ಇಳಿದ ಸಾಜಿದ್‌


Team Udayavani, Oct 12, 2018, 3:33 PM IST

sajid-khan-700.jpg

ಹೊಸದಿಲ್ಲಿ: ಬಾಲಿವುಡ್‌ ನಲ್ಲಿ ದಿನದಿಂದ ದಿನಕ್ಕೆ ”ಮೀ ಟೂ” ಲೈಂಗಿಕ ಹಗರಣದ ಆಂದೋಲನ ಹೆಚ್ಚುಚ್ಚು ಕಾವನ್ನು ಪಡೆಯುತ್ತಿದೆ. ಈಗಾಗಲೇ ಚಿತ್ರ ನಟರಾದ ಆಲೋಕ್‌ ನಾಥ್‌, ನಿರ್ದೇಶಕ ಸುಭಾಷ್‌ ಘಾಯ್‌, ಲವ ರಂಜನ್‌ ಅವರಿಗೆ ಉರುಳಾಗಿ ಪರಿಣಮಿಸಿರುವ ‘ಮೀ ಟೂ’ ಇದೀಗ ಚಿತ್ರ ನಿರ್ದೇಶಕ ಸಾಜಿದ್‌ ಖಾನ್‌ ಅವರನ್ನೂ ಸುತ್ತಿಕೊಂಡಿದೆ. 

ಇದರ ಪರಿಣಾಮವಾಗಿ ಸಾಜಿದ್‌ ಖಾನ್‌ ಅವರು ತಾವು ನಿರ್ದೇಶಿಸುತ್ತಿರುವ “ಹೌಸ್‌ಫ‌ುಲ್‌ 4” ಎಂಬ ಚಿತ್ರದ ನಿದೇರ್ಶಕನ ಪಟ್ಟದಿಂದ ಕೆಳಗಿಳಿದಿದ್ದಾರೆ.  ಹಾಗಿದ್ದರೂ ಸತ್ಯ ಸಂಪೂರ್ಣವಾಗಿ ಹೊರ ಬರುವ ತನಕ ಜನರು ತೀರ್ಪು ಕೊಡಲು ಮುಂದಾಗಬಾರದು ಎಂದು ಅವರು ಟ್ವಿಟರ್‌ ನಲ್ಲಿ  ವಿನಂತಿಸಿದ್ದಾರೆ. 

ನಡಿಯಡ್‌ವಾಲಾ ಗ್ರ್ಯಾಂಡ್‌ಸನ್‌ ಎಂಟರ್‌ಟೇನ್‌ಮೆಂಟ್‌ ಬ್ಯಾನರ್‌ ನಡಿ ನಿರ್ಮಿಸಲಾಗುತ್ತಿರುವ ‘ಹೌಸ್‌ಫ‌ುಲ್‌ 4’ ಚಿತ್ರದ ಮೊದಲ ಎರಡು ಕಂತನ್ನು ಸಾಜಿದ್‌ ಖಾನ್‌ ನಿರ್ದೇಶಿಸಿದ್ದಾರೆ. ಈ ಚಿತ್ರ 2019 ದೀಪಾವಳಿಯ ಹೊತ್ತಿಗೆ ತೆರೆ ಕಾಣುವ ಗುರಿ ಹೊಂದಿದೆ. 

ಹೌಸ್‌ಫ‌ುಲ್‌ 4 ಚಿತ್ರದಲ್ಲಿ ರಿತೇಶ್‌ ದೇಶ್‌ಮುಖ್‌, ಬಾಬ್ಬಿ ದೇವಲ್‌, ಶರತ್‌ ಕೇಳ್ಕರ್‌, ಪೂಜಾ ಹೆಗ್ಡೆ, ಕೃತಿ ಖರಬಂದಾ ಮತ್ತು ಕೃತಿ ಸ್ಯಾನನ್‌ ನಟಿಸುತ್ತಿದ್ದಾರೆ. 

ಟಾಪ್ ನ್ಯೂಸ್

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14

ʼಖಲ್‌ನಾಯಕ್ʼ ಸಿನಿಮಾದ ಪ್ರಧಾನ ಪಾತ್ರದ ರೇಸ್‌ನಲ್ಲಿ ಬಿಟೌನ್‌ ಸ್ಟಾರ್ಸ್ ಜೊತೆ ಯಶ್‌, ಅಲ್ಲು?

Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್‌ ಆದ ಮುನ್ನಿ

Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್‌ ಆದ ಮುನ್ನಿ

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

11

ಪೊಲೀಸ್‌ ಪೇದೆಯ ಮಗ, ಕಾನೂನು ಪದವೀಧರ ʼಲಾರೆನ್ಸ್ʼ ಕುಖ್ಯಾತ ಗ್ಯಾಂಗ್‌ ಸ್ಟರ್‌ ಆದದ್ದೇಗೆ?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.