ಲೈಂಗಿಕ ಕಿರುಕುಳ ಪರಿಹಾರಕ್ಕೆ ಐಟಿ ಇಲ್ಲ: ಸುಶ್ಮಿತಾಗೆ ಭಾರೀ ರಿಲೀಫ್


Team Udayavani, Nov 19, 2018, 4:47 PM IST

sushmita-sen-700.jpg

ಹೊಸದಿಲ್ಲಿ : ಮಾಜಿ ಭುವನ ಸುಂದರಿ, ಬಾಲಿವುಡ್‌ ನಟಿ, ಸುಶ್ಮಿತಾ ಸೇನ್‌ 2004ರಲ್ಲಿ ಬಹು ರಾಷ್ಟ್ರೀಯ ಲಘು ಪಾನೀಯ  ಕಂಪೆನಿಯೊಂದು ಲೈಂಗಿಕ ಕಿರುಕುಳ ಪ್ರಕರಣದಲ್ಲಿ  ಪಾವತಿಸಿದ್ದ  95 ಲಕ್ಷ ರೂ. ಪರಿಹಾರದ ಮೇಲೆ ಆಕೆ ಆದಾಯ ತೆರಿಗೆ ಪಾವತಿಸಬೇಕಾಗಿಲ್ಲ ಎಂದು ತೀರ್ಪು ನೀಡುವ ಮೂಲಕ ಆದಾಯ ತೆರಿಗೆ ಮೇಲ್ಮನವಿ ನ್ಯಾಯ ಮಂಡಳಿ (ITAT) ಭಾರೀ ದೊಡ್ಡ ರಿಲೀಫ್ ನೀಡಿದೆ. 

ಮಾತ್ರವಲ್ಲದೆ ತನಗೆ ಪರಿಹಾರವಾಗಿ ಸಿಕ್ಕಿದ್ದ 95 ಲಕ್ಷ ರೂ.ಗಳನ್ನು ಐಟಿ ರಿಟರ್ನ್ ನಲ್ಲಿ ತೋರಿಸದೆ ಬಚ್ಚಿಟ್ಟ ಕಾರಣಕ್ಕೆ ಸುಶ್ಮಿತಾಗೆ ಆದಾಯ ತೆರಿಗೆ ಆಯುಕ್ತರು ವಿಧಿಸಿದ್ದ 35 ಲಕ್ಷ ರೂ. ದಂಡವನ್ನು ಕೂಡ ನ್ಯಾಯ ಮಂಡಳಿ (ITAT) ಮಾಫಿ ಮಾಡಿದೆ. 

ಸುಶ್ಮಿತಾ ಅವರಿಗೆ ಯಾವ ಕಾರಣಕ್ಕೆ (ಲೈಂಗಿಕ ಕಿರುಕುಳ) ಬಹುರಾಷ್ಟ್ರೀಯ ಲಘು ಪಾನೀಯ ಕಂಪೆನಿಯಿಂದ 95 ಲಕ್ಷ ರೂ. ಪರಿಹಾರ ಸಿಕ್ಕಿತೆಂಬುದನ್ನು ವಾಸ್ತವತೆಗೆ ಮಹತ್ವ ನೀಡಿ ಪರಾಮರ್ಶಿಸುವಲ್ಲಿ  ಆದಾಯ ತೆರಿಗೆ ಆಯುಕ್ತರು ತಪ್ಪೆಸಗಿದ್ದಾರೆ ಎಂದು ನ್ಯಾಯ ಮಂಡಳಿ ಹೇಳಿತು.

ಬಹು  ರಾಷ್ಟ್ರೀಯ ಲಘು ಪಾನೀಯ ಕಂಪೆನಿಯ ಹಿರಿಯ ಎಕ್ಸಿಕ್ಯುಟಿವ್‌ ವಿರುದ್ಧ  ಲೈಂಗಿಕ ಕಿರುಕುಳದ ಆರೋಪ ಮಾಡಿದ್ದ ಸುಶ್ಮಿತಾ ಸೇನ್‌ ಗೆ ಆ ಕಂಪೆನಿಯಿಂದ 2003-04ರಲ್ಲಿ 1.45 ಕೋಟಿ ರೂ. ಪರಿಹಾರ ಪಾವತಿಯಾಗಿತ್ತು.

ಇದರಲ್ಲಿ ಗುತ್ತಿಗೆ ಮೊತ್ತ 50 ಲಕ್ಷ ರೂ. ಮತ್ತು ಪರಿಹಾರ ಮೊತ್ತ 95 ಲಕ್ಷ ರೂ. ಸೇರಿತ್ತು. ಆದರೆ ಸೇನ್‌ ಅವರು ಗುತ್ತಿಗೆ ಮೊತ್ತವಾದ 50 ಲಕ್ಷ ರೂ. ಗಳನ್ನು ಮಾತ್ರವೇ ರಿಟರ್ನ್ಸ್ ನಲ್ಲಿ  ಆದಾಯವಾಗಿ  ತೋರಿಸಿದ್ದರು. ಲೈಂಗಿಕ ಕಿರುಕುಳ ಪರಿಹಾರವಾಗಿ ಪಾವತಿಸಲಾಗಿದ್ದ 95 ಲಕ್ಷ ರೂ.ಗಳನ್ನು ರಿಟರ್ನ್ ನಲ್ಲಿ ತೋರಿಸಿರಲಿಲ್ಲ. 

ಆದಾಯ ತೆರಿಗೆ ಆಯುಕ್ತರು 95 ಲಕ್ಷ ರೂ. “ಆದಾಯ’ದ ಮೇಲೆ ಸುಶ್ಮಿತಾ ತೆರಿಗೆ ಪಾವತಿಸದೆ ಅದನ್ನು ಬಚ್ಚಿಟ್ಟಿದ್ದ ಆರೋಪದ ಮೇಲೆ 35 ಲಕ್ಷ ರೂ. ದಂಡ ವಿಧಿಸಿದ್ದರು. 

ಆದರೆ ಐಟಿಎಟಿ, ಸುಶ್ಮಿತಾಗೆ ಸಿಕ್ಕಿದ 95 ಲಕ್ಷ ರೂ. ಗುತ್ತಿಗೆ ಆದಾಯ ಅಲ್ಲ; ಲೈಂಗಿಕ ಕಿರುಕುಳ ಸಾಬೀತಾದ ಕಾರಣಕ್ಕೆ ದೊರಕಿದ ಪರಿಹಾರ ಮೊತ್ತ ಅದಾಗಿದೆ; ಆದುದರಿಂದ ಆ ಮೊತ್ತವು ಆಕೆಯ ಸಂಪಾದಿತ ಆದಾಯವಲ್ಲ ಎಂದು ಹೇಳಿ ಆಕೆಗೆ ಬಹುದೊಡ್ಡ ರಿಲೀಫ್ ಕೊಟ್ಟಿತು.

ಟಾಪ್ ನ್ಯೂಸ್

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sidhu Moosewala: ಗಂಡು ಮಗುವಿಗೆ ಜನ್ಮ ನೀಡಿದ ಸಿಧು ಮೊಸೆವಾಲ ತಾಯಿ

Sidhu Moosewala: ಗಂಡು ಮಗುವಿಗೆ ಜನ್ಮ ನೀಡಿದ ಸಿಧು ಮೊಸೆವಾಲ ತಾಯಿ

Box office: ಸಿದ್ದಾರ್ಥ್ ʼಯೋಧʼ ಎದುರು ಸದ್ದು ಮಾಡದ ಅದಾ ಶರ್ಮಾ ʼಬಸ್ತಾರ್‌ʼ

Box office: ಸಿದ್ದಾರ್ಥ್ ʼಯೋಧʼ ಎದುರು ಸದ್ದು ಮಾಡದ ಅದಾ ಶರ್ಮಾ ʼಬಸ್ತಾರ್‌ʼ

13

“ದೊಡ್ಡ ಸೌತ್‌ ಸಿನಿಮಾ ಮಾಡುತ್ತಿದ್ದೇನೆ” ಎಂದ ಕರೀನಾ: ಯಶ್‌ ಜೊತೆ ಬೇಬೋ ನಟಿಸೋದು ಪಕ್ಕಾ?

ಸಟ್ಟೇರುವ ಮುನ್ನವೇ ಬಹುಕೋಟಿ ʼರಾಮಾಯಣʼಕ್ಕೆ ಸಂಕಷ್ಟ: ನಿರ್ಮಾಣದಿಂದ ಹಿಂದೆ ಸರಿದ ನಿರ್ಮಾಪಕ

ಸಟ್ಟೇರುವ ಮುನ್ನವೇ ಬಹುಕೋಟಿ ʼರಾಮಾಯಣʼಕ್ಕೆ ಸಂಕಷ್ಟ: ನಿರ್ಮಾಣದಿಂದ ಹಿಂದೆ ಸರಿದ ನಿರ್ಮಾಪಕ

ನಿಜಕ್ಕೂ ಅಮಿತಾಬ್ ಬಚ್ಚನ್ ಹೃದಯ ಸಂಬಂಧಿ ಕಾಯಿಲೆಗೆ ಒಳಗಾಗಿದ್ರಾ? ಆಸ್ಪತ್ರೆ ವರದಿ ಹೇಳಿದ್ದನು

ನಿಜಕ್ಕೂ ಅಮಿತಾಬ್ ಬಚ್ಚನ್ ಹೃದಯ ಸಂಬಂಧಿ ಕಾಯಿಲೆಗೆ ಒಳಗಾಗಿದ್ರಾ? ಬಿಗ್ ಬಿ ಹೇಳಿದ್ದೇನು

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.