91ನೇ ಆಸ್ಕರ್ ಆವಾರ್ಡ್ ಪ್ರಕಟ: ‘ಗ್ರೀನ್ ಬುಕ್’ ಶ್ರೇಷ್ಠ ಚಿತ್ರ


Team Udayavani, Feb 25, 2019, 5:27 AM IST

oscar.jpg

ಕ್ಯಾಲಿಫೋರ್ನಿಯ: ಜಾಗತಿಕ ಚಲನಚಿತ್ರ ರಂಗದ ಶ್ರೇಷ್ಠ ‘ಆಸ್ಕರ್’ ಪ್ರಶಸ್ತಿ ಪ್ರಕಟವಾಗಿದ್ದು, ಪೀಟರ್ ಫೆರೈಲಿ ನಿರ್ದೇಶನದ ‘ಗ್ರೀನ್ ಬುಕ್’ ಚಿತ್ರ ಅತ್ಯುನ್ನತ ಪ್ರಶಸ್ತಿ ಪಡೆಯಿತು. ಕ್ಯಾಲಿಫೋರ್ನಿಯದ ಡೊಲ್ಟಿ ಥಿಯೇಟರ್ ನಲ್ಲಿ ನಡೆದ 91ನೇ ಆಸ್ಕರ್ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಬೊಹಿಮಿಯನ್ ರಾಪ್ಸೋಡಿ ಚಿತ್ರದ ನಟನೆಗಾಗಿ ‘ರಾಮಿ ಮಲೆಕ್’ ಉತ್ತಮ ನಟ ಪ್ರಶಸ್ತಿ ಪಡೆದರೆ, ದಿ ಫೆವರೇಟ್ ಚಿತ್ರದ ನಟನೆಗಾಗಿ ‘ಒಲಿವಿಯಾ ಕೋಲ್ಮನ್’ ಅತ್ಯುತ್ತಮ ನಟಿ ಪುರಸ್ಕಾರ ಪಡೆದರು.

ಅತ್ಯುತ್ತಮ ನಿರ್ದೇಶಕ ಪ್ರಶಸ್ತಿ ‘ರೋಮಾ’ ಚಿತ್ರದ ಡೈರೆಕ್ಟರ್ ಅಲ್ಫಾನ್ಸೋ ಕ್ವಾರೋನ್ ಪಾಲಾದರೆ, ಆನಿಮೇಟೆಡ್ ಚಿತ್ರ ಪ್ರಶಸ್ತಿ ‘ಸ್ಪೈಡರ್ ಮ್ಯಾನ್: ಇನ್ ಟು ದಿ ಸ್ಪೈಡರ್ ವರ್ಸ್’ ಚಿತ್ರದ ಪಾಲಾಯಿತು. 

ವಿದೇಶಿ ಭಾಷೆಯ ಚಿತ್ರ ಪ್ರಶಸ್ತಿಯನ್ನು ಸ್ಪ್ಯಾನಿಷ್ ಭಾಷೆಯ ‘ರೋಮಾ’ ಪಡೆದರೆ, ಅತ್ಯುತ್ತಮ ಪೋಷಕ ನಟಿ ಪ್ರಶಸ್ತಿಯನ್ನು ‘ರೆಜಿನಾ ಕಿಂಗ್’ ಪಡೆದರು. ರೆಜಿನಾ ಅವರಿಗೆ ಇಫ್ ಬೀಲ್ ಸ್ಟ್ರೀಟ್ ಕುಡ್ ಟಾಕ್’ ಚಿತ್ರದ ನಟನೆಗಾಗಿ ಈ ಅತ್ಯುನ್ನತ ಗೌರವ ಒಲಿದು ಬಂತು. ಅತ್ಯುತ್ತಮ ಪೋಷಕ ನಟ ಗೌರವ ‘ಮೆಹರ್ಶಾಲಾ ಅಲಿ’ ಅವರಿಗೆ ಗ್ರೀನ್ ಬುಕ್ ಚಿತ್ರಕ್ಕಾಗಿ ಲಭಿಸಿತು. 

ಒಟ್ಟಾರೆ ‘ಬ್ರಯಾನ್ ಸಿಂಗರ್’ ನಿರ್ದೇಶನದ ‘ಬೊಹಿಮಿಯನ್ ರಾಪ್ಸೋಡಿ’ ಚಿತ್ರ ನಾಲ್ಕು ಆಸ್ಕರ್ ಪಡೆದರೆ, ‘ರಯಾನ್ ಕಾಗ್ಲರ್’ ನಿರ್ದೇಶನದ ‘ಬ್ಲಾಕ್ ಪ್ಯಾಂಥರ್’ ಚಿತ್ರ ಮೂರು ಆಸ್ಕರ್ ಪ್ರಶಸ್ತಿ ಪಡೆಯಿತು. 

ಪ್ರಶಸ್ತಿ ಪಟ್ಟಿ
ಡಾಕ್ಯುಮೆಂಟರಿ: ಪಿರಿಯಡ್- ಎಂಡ್ ಆಫ್ ಸೆಂಟೆನ್ಸ್
ಮೂಲ ಹಾಡು: ಶ್ಯಾಲೋ ( ಎ ಸ್ಟಾರ್ ಈಸ್ ಬಾರ್ನ್)
ಚಿತ್ರಕಥೆ: ಗ್ರೀನ್ ಬುಕ್
ಪ್ರೊಡಕ್ಷನ್ ಡಿಸೈನ್: ಬ್ಲಾಕ್ ಪ್ಯಾಂಥರ್
ಛಾಯಾಗ್ರಹಣ: ರೋಮಾ
ವಸ್ತ್ರ ವಿನ್ಯಾಸ: ಬ್ಲಾಕ್ ಪ್ಯಾಂಥರ್
ಸಂಗೀತ: ಬ್ಲಾಕ್ ಪ್ಯಾಂಥರ್
ಸೌಂಡ್ ಎಡಿಟಿಂಗ್: ಬೊಹಿಮಿಯನ್ ರಾಪ್ಸೋಡಿ 
ಸೌಂಡ್ ಮಿಕ್ಸಿಂಗ್: ಬೊಹಿಮಿಯನ್ ರಾಪ್ಸೋಡಿ 
ಆನಿಮೇಟೆಡ್ ಕಿರು ಚಿತ್ರ: ಬಾವೊ
ಲೈವ್ ಆಕ್ಷನ್ ಕಿರು ಚಿತ್ರ: ಸ್ಕಿನ್
ವಿಶುವಲ್ ಎಫೆಕ್ಟ್: ಫಸ್ಟ್ ಮ್ಯಾನ್
ಸಂಕಲನ: ಬೊಹಿಮಿಯನ್ ರಾಪ್ಸೋಡಿ 
ಮೇಕಪ್ ಮತ್ತು ಕೇಶವಿನ್ಯಾಸ: ವೈಸ್

ಟಾಪ್ ನ್ಯೂಸ್

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-eqewwqe

Deepfake video ವಿರುದ್ಧ ನಟ ರಣ್‌ವೀರ್‌ ಸಿಂಗ್‌ ದೂರು

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

Big B: ʼಕಲ್ಕಿʼಗಾಗಿ ʼಅಶ್ವತ್ಥಾಮʼನ ಅವತಾರ ತಾಳಿದ ಬಿಗ್‌ ಬಿ; ಗಮನ ಸೆಳೆದ ಪಾತ್ರದ ಝಲಕ್

Big B: ʼಕಲ್ಕಿʼಗಾಗಿ ʼಅಶ್ವತ್ಥಾಮʼನ ಅವತಾರ ತಾಳಿದ ಬಿಗ್‌ ಬಿ; ಗಮನ ಸೆಳೆದ ಪಾತ್ರದ ಝಲಕ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫ‌ಯಾಜ್‌: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ

ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫ‌ಯಾಜ್‌: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.