ಬೆಂಗಳೂರಿನಲ್ಲಿ ಜೂನ್‌ ವೇಳೆಗೆ ಐಫೋನ್‌ ಉತ್ಪಾದನೆ ಆರಂಭ


Team Udayavani, Feb 3, 2017, 11:07 AM IST

Apple Phone-700.jpg

ಹೊಸದಿಲ್ಲಿ : ಜಗತ್‌ ಪ್ರಸಿದ್ಧ ಆ್ಯಪಲ್‌ ಕಂಪೆಯು ಬೆಂಗಳೂರಿನ ತನ್ನ ಘಟಕದಲ್ಲಿ ಜನಪ್ರಿಯ ಐಪೋನ್‌ ಗಳನ್ನು ಉತ್ಪಾದಿಸಲಿದೆ. 

ಬೆಂಗಳೂರಿನಲ್ಲಿ ಐಫೋನ್‌ ಉತ್ಪಾದನೆಯು ಯಾವಾಗ ಆರಂಭವಾಗುತ್ತದೆ ಎಂಬುದು ನಿಖರವಾಗಿ ಬಹಿರಂಗವಾಗಿಲ್ಲ; ಆದರೆ ಬಹುತೇಕ ಈ ವರ್ಷ ಜೂನ್‌ ವೇಳೆಗೆ ಐಫೋನ್‌ ಉತ್ಪಾದನೆ ಆರಂಭವಾಗುವುದೆಂದು ನಿರೀಕ್ಷಿಸಲಾಗಿದೆ.

ಬೆಂಗಳೂರಿನಲ್ಲಿ ಆ್ಯಪಲ್‌ ತನ್ನ ಆರಂಭಿಕ ಐಫೋನ್‌ ಉತ್ಪಾದನೆಯನ್ನು ಮಾಡಲು ನಿರ್ಧರಿಸಿರುವುದನ್ನು ಕರ್ನಾಟಕ ಸರಕಾರ ಸ್ವಾಗತಿಸಿದೆ. 

ಕರ್ನಾಟಕದ ಐಟಿ ಸಚಿವ ಪ್ರಿಯಾಂಕ್‌ ಖರ್ಗೆ ಅವರು ಸಹಿ ಮಾಡಿ ಬಿಡುಗಡೆಗೊಳಿಸಿರುವ ಅಧಿಕೃತ ಹೇಳಿಕೆಯಲ್ಲಿ, ” ಆ್ಯಪಲ್‌ ಕಂಪೆನಿಯು ಬೆಂಗಳೂರಿನಲ್ಲಿ ಐಫೋನ್‌ ಉತ್ಪಾದಿಸುವ ಮೂಲಕ ದೇಶದಲ್ಲಿನ ಐಫೋನ್‌ ಪೂರೈಕೆ ವ್ಯವಸ್ಥೆಯು ಬಲಿಷ್ಠಗೊಳ್ಳಲಿದ್ದು ಆದರಿಂದ ರಾಜ್ಯಕ್ಕೆ ತಾಂತ್ರಿಕ ಹೆಚ್ಚುಗಾರಿಕೆಯು ಪ್ರಾಪ್ತವಾಗಲಿದೆ; ಮಾತ್ರವಲ್ಲದೆ ಜಾಗತಿಕವಾಗಿ ಸ್ಪರ್ಧಿಸುವ ಭಾರತಕ್ಕೆ ಇದು ನಿರ್ಣಾಯಕವಾಗಲಿದೆ’ ಎಂದು ಹೇಳಿದ್ದಾರೆ. 

ಆ್ಯಪಲ್‌ ಕಂಪೆನಿಯ ಪ್ರತಿನಿಧಿಗಳಾದ ಪ್ರಿಯಾ ಬಾಲಸುಬ್ರಮಣಿಯನ್‌ (ವಿಪಿ ಐಫೋನ್‌ ಆಪರೇಶನ್ಸ್‌), ಅಲಿ ಖನಾಫ‌ರ್‌ (ಸರಕಾರಿ ವ್ಯವಹಾರಗಳ ಮುಖ್ಯಸ್ಥರು), ಧೀರಜ್‌ ಛಗ್‌ ( ಐಫೋನ್‌ ಆಪರೇಶನ್ಸ್‌ ನಿರ್ದೇಶಕರು) ಮತ್ತು ಪ್ರಿಯೇಶ್‌ ಪೊವಣ್ಣ (ದೇಶೀಯ ಆಪ್ತಸಮಾಲೋಚಕರು) ಇವರು ಸಚಿವ ಪ್ರಿಯಾಂಕ್‌ ಖರ್ಗೆ ಹಾಗೂ ರಾಜ್ಯ ಸರಕಾರದ ಹಿರಿಯ ಅಧಿಕಾರಿಗಳನ್ನು ಭೇಟಿಯಾಗಿ ಬೆಂಗಳೂರಿನಲ್ಲಿ ಐಫೋನ್‌ ಕಂಪೆನಿಯು ಉತ್ಪಾದಿಸುವ ಬಗ್ಗೆ ಹಾಗೂ ಇತರ ಕ್ಷೇತ್ರಗಳಲ್ಲಿ ಸರಕಾರದ ಸಂಭವನೀಯ ಭಾಗೀದಾರಿಕೆಯ ಬಗ್ಗೆ ಚರ್ಚಿಸಿದರು. 

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.