ಬೆಂಗಳೂರಿನಲ್ಲಿ ಜೂನ್‌ ವೇಳೆಗೆ ಐಫೋನ್‌ ಉತ್ಪಾದನೆ ಆರಂಭ


Team Udayavani, Feb 3, 2017, 11:07 AM IST

Apple Phone-700.jpg

ಹೊಸದಿಲ್ಲಿ : ಜಗತ್‌ ಪ್ರಸಿದ್ಧ ಆ್ಯಪಲ್‌ ಕಂಪೆಯು ಬೆಂಗಳೂರಿನ ತನ್ನ ಘಟಕದಲ್ಲಿ ಜನಪ್ರಿಯ ಐಪೋನ್‌ ಗಳನ್ನು ಉತ್ಪಾದಿಸಲಿದೆ. 

ಬೆಂಗಳೂರಿನಲ್ಲಿ ಐಫೋನ್‌ ಉತ್ಪಾದನೆಯು ಯಾವಾಗ ಆರಂಭವಾಗುತ್ತದೆ ಎಂಬುದು ನಿಖರವಾಗಿ ಬಹಿರಂಗವಾಗಿಲ್ಲ; ಆದರೆ ಬಹುತೇಕ ಈ ವರ್ಷ ಜೂನ್‌ ವೇಳೆಗೆ ಐಫೋನ್‌ ಉತ್ಪಾದನೆ ಆರಂಭವಾಗುವುದೆಂದು ನಿರೀಕ್ಷಿಸಲಾಗಿದೆ.

ಬೆಂಗಳೂರಿನಲ್ಲಿ ಆ್ಯಪಲ್‌ ತನ್ನ ಆರಂಭಿಕ ಐಫೋನ್‌ ಉತ್ಪಾದನೆಯನ್ನು ಮಾಡಲು ನಿರ್ಧರಿಸಿರುವುದನ್ನು ಕರ್ನಾಟಕ ಸರಕಾರ ಸ್ವಾಗತಿಸಿದೆ. 

ಕರ್ನಾಟಕದ ಐಟಿ ಸಚಿವ ಪ್ರಿಯಾಂಕ್‌ ಖರ್ಗೆ ಅವರು ಸಹಿ ಮಾಡಿ ಬಿಡುಗಡೆಗೊಳಿಸಿರುವ ಅಧಿಕೃತ ಹೇಳಿಕೆಯಲ್ಲಿ, ” ಆ್ಯಪಲ್‌ ಕಂಪೆನಿಯು ಬೆಂಗಳೂರಿನಲ್ಲಿ ಐಫೋನ್‌ ಉತ್ಪಾದಿಸುವ ಮೂಲಕ ದೇಶದಲ್ಲಿನ ಐಫೋನ್‌ ಪೂರೈಕೆ ವ್ಯವಸ್ಥೆಯು ಬಲಿಷ್ಠಗೊಳ್ಳಲಿದ್ದು ಆದರಿಂದ ರಾಜ್ಯಕ್ಕೆ ತಾಂತ್ರಿಕ ಹೆಚ್ಚುಗಾರಿಕೆಯು ಪ್ರಾಪ್ತವಾಗಲಿದೆ; ಮಾತ್ರವಲ್ಲದೆ ಜಾಗತಿಕವಾಗಿ ಸ್ಪರ್ಧಿಸುವ ಭಾರತಕ್ಕೆ ಇದು ನಿರ್ಣಾಯಕವಾಗಲಿದೆ’ ಎಂದು ಹೇಳಿದ್ದಾರೆ. 

ಆ್ಯಪಲ್‌ ಕಂಪೆನಿಯ ಪ್ರತಿನಿಧಿಗಳಾದ ಪ್ರಿಯಾ ಬಾಲಸುಬ್ರಮಣಿಯನ್‌ (ವಿಪಿ ಐಫೋನ್‌ ಆಪರೇಶನ್ಸ್‌), ಅಲಿ ಖನಾಫ‌ರ್‌ (ಸರಕಾರಿ ವ್ಯವಹಾರಗಳ ಮುಖ್ಯಸ್ಥರು), ಧೀರಜ್‌ ಛಗ್‌ ( ಐಫೋನ್‌ ಆಪರೇಶನ್ಸ್‌ ನಿರ್ದೇಶಕರು) ಮತ್ತು ಪ್ರಿಯೇಶ್‌ ಪೊವಣ್ಣ (ದೇಶೀಯ ಆಪ್ತಸಮಾಲೋಚಕರು) ಇವರು ಸಚಿವ ಪ್ರಿಯಾಂಕ್‌ ಖರ್ಗೆ ಹಾಗೂ ರಾಜ್ಯ ಸರಕಾರದ ಹಿರಿಯ ಅಧಿಕಾರಿಗಳನ್ನು ಭೇಟಿಯಾಗಿ ಬೆಂಗಳೂರಿನಲ್ಲಿ ಐಫೋನ್‌ ಕಂಪೆನಿಯು ಉತ್ಪಾದಿಸುವ ಬಗ್ಗೆ ಹಾಗೂ ಇತರ ಕ್ಷೇತ್ರಗಳಲ್ಲಿ ಸರಕಾರದ ಸಂಭವನೀಯ ಭಾಗೀದಾರಿಕೆಯ ಬಗ್ಗೆ ಚರ್ಚಿಸಿದರು. 

ಟಾಪ್ ನ್ಯೂಸ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

Stock-market-Exchange

Stock market ಹೂಡಿಕೆದಾರರಿಗೆ 5.18 ಲಕ್ಷ ಕೋಟಿ ರೂ.ನಷ್ಟ

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

Bournvita ಪ್ಯಾಕ್‌ ಮೇಲಿನ ಹೆಲ್ತ್‌ ಡ್ರಿಂಕ್ಸ್‌ ಪದ ತೆಗೆದುಹಾಕಿ: ಕೇಂದ್ರದ ಆದೇಶ

Bournvita ಪ್ಯಾಕ್‌ ಮೇಲಿನ ಹೆಲ್ತ್‌ ಡ್ರಿಂಕ್ಸ್‌ ಪದ ತೆಗೆದುಹಾಕಿ: ಕೇಂದ್ರದ ಆದೇಶ

Mumbai: Sensex jumped to 75000 during Modi’s tenure

Mumbai: ಮೋದಿ ಅವಧಿಯಲ್ಲಿ ಸೆನ್ಸೆಕ್ಸ್‌ 75000ಕ್ಕೆ ಜಿಗಿತ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.