ಐಡಿಯಾ-ವೋಡಾಫೋನ್‌ ವಿಲೀನ: ಇದು ದೇಶದ ಅತೀದೊಡ್ಡ ಟೆಲಿಕಾಂ ಸಂಸ್ಥೆ


Team Udayavani, Mar 20, 2017, 11:52 AM IST

Idea Merger-700.jpg

ಹೊಸದಿಲ್ಲಿ : ಐಡಿಯಾ ಮತ್ತು ವೋಡಾಫೋನ್‌ ಸಂಸ್ಥೆಗಳು ಪರಸ್ಪರ ವಿಲಯನವನ್ನು ಪ್ರಕಟಿಸಿವೆ. ಪರಿಣಾಮವಾಗಿ ಇದು ಭಾರತದ ಅತೀ ದೊಡ್ಡ ಟೆಲಿಕಾಂ ಸೇವಾ ಸಂಸ್ಥೆ ಎನಿಸಿಕೊಂಡಿದೆ. 

ವೋಡಾಫೋನ್‌ ಮತ್ತು ಐಡಿಯಾ ಸಂಸ್ಥೆಗಳ ವಿಲಯನ ಪ್ರಕ್ರಿಯೆಯು ಮುಂದಿನ ವರ್ಷ ಪೂರ್ಣಗೊಳ್ಳುವ ನಿರೀಕ್ಷೆ ಇದೆ. ವಿವಿಧ ನಿನಿಯಂತ್ರಣ ಸಂಸ್ಥೆಗಳಿಂದ ಈ ವಿಲಯನಕ್ಕೆ ಅನುಮೋದನೆ ದೊರಕಬೇಕಿದ್ದು ಅದಕ್ಕೆ ವರ್ಷದ ಕಾಲಾವಕಾಶ ತಗಲಲಿದೆ ಎಂದು ಮೂಲಗಳು ತಿಳಿಸಿವೆ. 

ಈ ವಿಲಯನದೊಂದಿಗೆ ಆದಿತ್ಯ ಬಿರ್ಲಾ ಸಮೂಹದ ಐಡಿಯಾ ಸೆಲ್ಯುಲರ್‌ ಮತ್ತು ವೋಡಾಫೋನ್‌ ಇಂಡಿಯಾ ಸಂಸ್ಥೆ ದೇಶದಲ್ಲಿ ಅತೀ ದೊಡ್ಡ ದೂರಸಂಪರ್ಕ ಜಾಲ ಹೊಂದಿರುವ ಹಾಗೂ 3ಜಿ/4ಜಿ ಯಲ್ಲಿ ಪ್ಯಾನ್‌ ಇಂಡಿಯಾ ಫ‌ೂಟ್‌ಪ್ರಿಂಟ್‌ ಹೊಂದಿರುವ ಸಂಸ್ಥೆ ಎನಿಸಿದೆ. 

ವೋಡಾಫೋನ್‌ ಪ್ರಕೃತ ಭಾರತದ ಎರಡನೇ ಅತೀ ದೊಡ್ಡ ಟೆಲಿಕಾಂ ಸೇವಾ ಪೂರೈಕೆದಾರ ಸಂಸ್ಥೆಯಾಗಿದೆಯಾದರೆ, ಐಡಿಯಾ ಸೆಲ್ಯುಲರ್‌ 3ನೇ ಅತೀ ದೊಡ್ಡ ಸಂಸ್ಥೆಯಾಗಿದೆ. ಇದು 40 ಕೋಟಿ ಗ್ರಾಹಕರನ್ನು ಹೊಂದಿವೆ. ಎಂದರೇ ದೇಶದ ಪ್ರತೀ ಮೂರನೇ ಗ್ರಾಹಕನು ಈ ಸಂಸ್ಥೆಯ ಗಾಹಕನಾಗಿದ್ದಾನೆ. 

ಪ್ರಕೃತಿ ಭಾರ್ತಿ ಏರ್‌ಟೆಲ್‌ ಸಂಸ್ಥೆಯು ಭಾರತದ ಟೆಲಿಕಾಂ ಕ್ಷೇತ್ರದಲ್ಲಿ ನಂಬರ್‌ 1 ಸ್ಥಾನದಲ್ಲಿದ್ದು ದೇಶದ ಅತೀ ದೊಡ್ಡ ಟೆಲಿಕಾಂ ಸೇವಾ ಪೂರೈಕೆದಾರ ಸಂಸ್ಥೆಯಾಗಿದೆ. 

ಟೆಲಿಕಾಂ ಕ್ಷೇತ್ರಕ್ಕೆ ಈಚೆಗೆ ಭಾರೀ ದೊಡ್ಡ ಮಟ್ಟದಲ್ಲಿ ಪ್ರವೇಶಿಸಿರುವ ರಿಲಯನ್ಸ್‌ ಜಿಯೋ, ಮತ್ತು ಭಾರ್ತಿ ಏರ್‌ಟೆಲ್‌ ಕಂಪೆನಿಗೆ ಕತ್ತುಕತ್ತಿನ ಸ್ಪರ್ಧೆ ನೀಡಲು ವೋಡಾಫೋನ್‌ ಮತ್ತು ಐಡಿಯಾ ಒಗ್ಗೂಡಿರುವುದು ಕುತೂಹಲದ ಸಂಗತಿಯಾಗಿದೆ. 

ಭಾರತ ಸರಕಾರದ ಡಿಜಿಟಲ್‌ ಇಂಡಿಯಾ ಮಹತ್ವಾಕಾಂಕ್ಷೀ ಯೋಜನೆಯನ್ನು ಸಾಕಾರಗೊಳಿಸುವಲ್ಲಿ  ಕಂಪೆನಿಯು ಮಹತ್ತರ ಕಾಣಿಕೆ ನೀಡಲಿದೆ ಎಂದು ಆದಿತ್ಯ ಬಿರ್ಲಾ ಗ್ರೂಪ್‌ನ ಅಧ್ಯಕ್ಷ ಕುಮಾರ ಮಂಗಲಂ ಬಿರ್ಲಾ ಹೇಳಿದ್ದಾರೆ. 

ಟಾಪ್ ನ್ಯೂಸ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

Stock-market-Exchange

Stock market ಹೂಡಿಕೆದಾರರಿಗೆ 5.18 ಲಕ್ಷ ಕೋಟಿ ರೂ.ನಷ್ಟ

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.