ಕೆಕೆಆರ್‌ ಫೆಮಾ ಉಲ್ಲಂಘನೆ: ಶಾರುಖ್‌, ಗೌರಿ, ಜೂಹಿಗೆ ಇಡಿ ನೊಟೀಸ್‌


Team Udayavani, Mar 24, 2017, 7:41 PM IST

KKR-Team-600.jpg

ಹೊಸದಿಲ್ಲಿ : ವಿದೇಶೀ ವಿನಿಮಯ ನಿರ್ವಹಣಾ ಕಾಯಿದೆಯ (ಫೆಮಾ) ಮಾರ್ಗದರ್ಶಿ ಸೂತ್ರಗಳ ಉಲ್ಲಂಘನೆಗಾಗಿ ಐಪಿಎಲ್‌ನ ಫ್ರ್ಯಾಂಚೈಸಿಯಾಗಿರುವ ಕೋಲ್ಕತ ನೈಟ್‌ ರೈಡರ್‌ಸ್‌ ನ ಮಾಲಕರಾಗಿರುವ ಬಾಲಿವುಡ್‌ ಸೂಪರ್‌ ಸ್ಟಾರ್‌ ಶಾರುಖ್‌ ಖಾನ್‌, ಆತನ ಪತ್ನಿ ಗೌರೀ ಖಾನ್‌ ಮತ್ತು ಬಾಲಿವುಡ್‌ ನಟಿ  ಜೂಹಿ ಚಾವ್ಲಾಗೆ ಜಾರಿ ನಿರ್ದೇಶನಾಲಯ ಶೋಕಾಸ್‌ ನೊಟೀಸ್‌ ಜಾರಿ ಮಾಡಿದೆ.

ಶಾರುಖ್‌ ಖಾನ್‌ ತಮ್ಮ ರೆಡ್‌ ಚಿಲ್ಲೀಸ್‌ ಎಂಟರ್‌ಟೇನ್‌ಮೆಂಟ್‌ ಸಂಸ್ಥೆಯಿಂದ ಕೋಲ್ಕತಾ ನೈಟ್‌ ರೈಡರ್‌ಸ್‌ ಪ್ರೈವೇಟ್‌ ಲಿಮಿಟೆಡ್‌ ಎಂಬ ಪ್ರತ್ಯೇಕ ಸಂಸ್ಥೆಯನ್ನು ಸ್ಥಾಪಿಸಿದ ಬಳಿಕ  2008ರಲ್ಲಿ ಐಪಿಎಲ್‌ ತಂಡವನ್ನು ಖರೀದಿಸಿದ್ದರು. ಆತನ ಪತ್ನಿ ಗೌರೀ ಖಾನ್‌ ಇದರ ಓರ್ವ ನಿರ್ದೇಶಕಿಯಾಗಿದ್ದಾರೆ. 

ಆರಂಭದಲ್ಲಿ ಕೋಲ್ಕತ ನೈಟ್‌ ರೈಡರ್ ನ ಎಲ್ಲ ಶೇರುಗಳನ್ನು ಗೌರೀ ಖಾನ್‌ ಹೆಸರಲ್ಲಿ ಖರೀದಿಸಲಾಗಿತ್ತು. ತಂಡವು ಅದ್ಭುತ ಯಶಸ್ಸನ್ನು ಕಂಡ ಬಳಿಕ 2 ಕೋಟಿ ಹೊಸ ಶೇರುಗಳನ್ನು  ಖರೀದಿಸಲಾಗಿ ಆ ಪೈಕಿ 40 ಲಕ್ಷ ಶೇರುಗಳನ್ನು ತಲಾ 10 ರೂ. ಬೆಲೆಗೆ ಜೂಹಿ ಚಾವ್ಲಾ ಗೆ ಮಾರಲಾಗಿತ್ತು. 

ಜಾರಿ ನಿರ್ದೇಶನಾಲಯದ ಪ್ರಕಾರ ಈ ಶೇರುಗಳ ಮೂಲ ಮೌಲ್ಯವು ತಲಾ 86 – 90 ರೂ.ಗಳಾಗಿತ್ತು. ಇದನ್ನು ಜೂಹಿ ಚಾವ್ಲಾಗೆ ಮಾರಲಾದಾಗ 73.6 ಕೋಟಿ ರೂ.ಗಳ ವಿದೇಶೀ ವಿನಿಮಯ ನಷ್ಟ ಉಂಟಾಗಿತ್ತು. 

ಜಾರಿ ನಿರ್ದೇಶನಾಲಯವು ಕೊಟ್ಟಿರುವ ಶೋಕಾಸ್‌ ನೊಟೀಸ್‌ಗೆ ಅದರಲ್ಲಿ ತೋರಿಸಲಾಗಿರುವ ಎಲ್ಲ ವ್ಯಕ್ತಿಗಳು 15 ದಿನಗಳ ಒಳಗೆ ಉತ್ತರಿಸಬೇಕಾಗಿದೆ. 

ಜಾರಿ ನಿರ್ದೇಶನಾಲಯದ ಕೋರಿರುವ ನಷ್ಟ ಪಾವತಿ ಮೊತ್ತವು ಕಾನೂನು ಪ್ರಕಾರ ಸರಿ ಎಂದಾದಲ್ಲಿ ಶಾರುಖ್‌ ಖಾನ್‌ ಕೆಕೆಆರ್‌ ತಂಡಕ್ಕೆ ಹೊಸ ಸಂಕಷ್ಟ ಎದುರಾಗುವುದು ಖಚಿತ. ಇದೀಗ 10ನೇ ಆವೃತ್ತಿಯ ಐಪಿಎಲ್‌ಗೆ ಕೆಕೆಆರ್‌ ತಂಡ ಸಜ್ಜಾಗುತ್ತಿದೆ. 

ಟಾಪ್ ನ್ಯೂಸ್

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.