ಕೆಕೆಆರ್‌ ಫೆಮಾ ಉಲ್ಲಂಘನೆ: ಶಾರುಖ್‌, ಗೌರಿ, ಜೂಹಿಗೆ ಇಡಿ ನೊಟೀಸ್‌


Team Udayavani, Mar 24, 2017, 7:41 PM IST

KKR-Team-600.jpg

ಹೊಸದಿಲ್ಲಿ : ವಿದೇಶೀ ವಿನಿಮಯ ನಿರ್ವಹಣಾ ಕಾಯಿದೆಯ (ಫೆಮಾ) ಮಾರ್ಗದರ್ಶಿ ಸೂತ್ರಗಳ ಉಲ್ಲಂಘನೆಗಾಗಿ ಐಪಿಎಲ್‌ನ ಫ್ರ್ಯಾಂಚೈಸಿಯಾಗಿರುವ ಕೋಲ್ಕತ ನೈಟ್‌ ರೈಡರ್‌ಸ್‌ ನ ಮಾಲಕರಾಗಿರುವ ಬಾಲಿವುಡ್‌ ಸೂಪರ್‌ ಸ್ಟಾರ್‌ ಶಾರುಖ್‌ ಖಾನ್‌, ಆತನ ಪತ್ನಿ ಗೌರೀ ಖಾನ್‌ ಮತ್ತು ಬಾಲಿವುಡ್‌ ನಟಿ  ಜೂಹಿ ಚಾವ್ಲಾಗೆ ಜಾರಿ ನಿರ್ದೇಶನಾಲಯ ಶೋಕಾಸ್‌ ನೊಟೀಸ್‌ ಜಾರಿ ಮಾಡಿದೆ.

ಶಾರುಖ್‌ ಖಾನ್‌ ತಮ್ಮ ರೆಡ್‌ ಚಿಲ್ಲೀಸ್‌ ಎಂಟರ್‌ಟೇನ್‌ಮೆಂಟ್‌ ಸಂಸ್ಥೆಯಿಂದ ಕೋಲ್ಕತಾ ನೈಟ್‌ ರೈಡರ್‌ಸ್‌ ಪ್ರೈವೇಟ್‌ ಲಿಮಿಟೆಡ್‌ ಎಂಬ ಪ್ರತ್ಯೇಕ ಸಂಸ್ಥೆಯನ್ನು ಸ್ಥಾಪಿಸಿದ ಬಳಿಕ  2008ರಲ್ಲಿ ಐಪಿಎಲ್‌ ತಂಡವನ್ನು ಖರೀದಿಸಿದ್ದರು. ಆತನ ಪತ್ನಿ ಗೌರೀ ಖಾನ್‌ ಇದರ ಓರ್ವ ನಿರ್ದೇಶಕಿಯಾಗಿದ್ದಾರೆ. 

ಆರಂಭದಲ್ಲಿ ಕೋಲ್ಕತ ನೈಟ್‌ ರೈಡರ್ ನ ಎಲ್ಲ ಶೇರುಗಳನ್ನು ಗೌರೀ ಖಾನ್‌ ಹೆಸರಲ್ಲಿ ಖರೀದಿಸಲಾಗಿತ್ತು. ತಂಡವು ಅದ್ಭುತ ಯಶಸ್ಸನ್ನು ಕಂಡ ಬಳಿಕ 2 ಕೋಟಿ ಹೊಸ ಶೇರುಗಳನ್ನು  ಖರೀದಿಸಲಾಗಿ ಆ ಪೈಕಿ 40 ಲಕ್ಷ ಶೇರುಗಳನ್ನು ತಲಾ 10 ರೂ. ಬೆಲೆಗೆ ಜೂಹಿ ಚಾವ್ಲಾ ಗೆ ಮಾರಲಾಗಿತ್ತು. 

ಜಾರಿ ನಿರ್ದೇಶನಾಲಯದ ಪ್ರಕಾರ ಈ ಶೇರುಗಳ ಮೂಲ ಮೌಲ್ಯವು ತಲಾ 86 – 90 ರೂ.ಗಳಾಗಿತ್ತು. ಇದನ್ನು ಜೂಹಿ ಚಾವ್ಲಾಗೆ ಮಾರಲಾದಾಗ 73.6 ಕೋಟಿ ರೂ.ಗಳ ವಿದೇಶೀ ವಿನಿಮಯ ನಷ್ಟ ಉಂಟಾಗಿತ್ತು. 

ಜಾರಿ ನಿರ್ದೇಶನಾಲಯವು ಕೊಟ್ಟಿರುವ ಶೋಕಾಸ್‌ ನೊಟೀಸ್‌ಗೆ ಅದರಲ್ಲಿ ತೋರಿಸಲಾಗಿರುವ ಎಲ್ಲ ವ್ಯಕ್ತಿಗಳು 15 ದಿನಗಳ ಒಳಗೆ ಉತ್ತರಿಸಬೇಕಾಗಿದೆ. 

ಜಾರಿ ನಿರ್ದೇಶನಾಲಯದ ಕೋರಿರುವ ನಷ್ಟ ಪಾವತಿ ಮೊತ್ತವು ಕಾನೂನು ಪ್ರಕಾರ ಸರಿ ಎಂದಾದಲ್ಲಿ ಶಾರುಖ್‌ ಖಾನ್‌ ಕೆಕೆಆರ್‌ ತಂಡಕ್ಕೆ ಹೊಸ ಸಂಕಷ್ಟ ಎದುರಾಗುವುದು ಖಚಿತ. ಇದೀಗ 10ನೇ ಆವೃತ್ತಿಯ ಐಪಿಎಲ್‌ಗೆ ಕೆಕೆಆರ್‌ ತಂಡ ಸಜ್ಜಾಗುತ್ತಿದೆ. 

ಟಾಪ್ ನ್ಯೂಸ್

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

Stock-market-Exchange

Stock market ಹೂಡಿಕೆದಾರರಿಗೆ 5.18 ಲಕ್ಷ ಕೋಟಿ ರೂ.ನಷ್ಟ

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.