ಕೆಕೆಆರ್‌ ಫೆಮಾ ಉಲ್ಲಂಘನೆ: ಶಾರುಖ್‌, ಗೌರಿ, ಜೂಹಿಗೆ ಇಡಿ ನೊಟೀಸ್‌


Team Udayavani, Mar 24, 2017, 7:41 PM IST

KKR-Team-600.jpg

ಹೊಸದಿಲ್ಲಿ : ವಿದೇಶೀ ವಿನಿಮಯ ನಿರ್ವಹಣಾ ಕಾಯಿದೆಯ (ಫೆಮಾ) ಮಾರ್ಗದರ್ಶಿ ಸೂತ್ರಗಳ ಉಲ್ಲಂಘನೆಗಾಗಿ ಐಪಿಎಲ್‌ನ ಫ್ರ್ಯಾಂಚೈಸಿಯಾಗಿರುವ ಕೋಲ್ಕತ ನೈಟ್‌ ರೈಡರ್‌ಸ್‌ ನ ಮಾಲಕರಾಗಿರುವ ಬಾಲಿವುಡ್‌ ಸೂಪರ್‌ ಸ್ಟಾರ್‌ ಶಾರುಖ್‌ ಖಾನ್‌, ಆತನ ಪತ್ನಿ ಗೌರೀ ಖಾನ್‌ ಮತ್ತು ಬಾಲಿವುಡ್‌ ನಟಿ  ಜೂಹಿ ಚಾವ್ಲಾಗೆ ಜಾರಿ ನಿರ್ದೇಶನಾಲಯ ಶೋಕಾಸ್‌ ನೊಟೀಸ್‌ ಜಾರಿ ಮಾಡಿದೆ.

ಶಾರುಖ್‌ ಖಾನ್‌ ತಮ್ಮ ರೆಡ್‌ ಚಿಲ್ಲೀಸ್‌ ಎಂಟರ್‌ಟೇನ್‌ಮೆಂಟ್‌ ಸಂಸ್ಥೆಯಿಂದ ಕೋಲ್ಕತಾ ನೈಟ್‌ ರೈಡರ್‌ಸ್‌ ಪ್ರೈವೇಟ್‌ ಲಿಮಿಟೆಡ್‌ ಎಂಬ ಪ್ರತ್ಯೇಕ ಸಂಸ್ಥೆಯನ್ನು ಸ್ಥಾಪಿಸಿದ ಬಳಿಕ  2008ರಲ್ಲಿ ಐಪಿಎಲ್‌ ತಂಡವನ್ನು ಖರೀದಿಸಿದ್ದರು. ಆತನ ಪತ್ನಿ ಗೌರೀ ಖಾನ್‌ ಇದರ ಓರ್ವ ನಿರ್ದೇಶಕಿಯಾಗಿದ್ದಾರೆ. 

ಆರಂಭದಲ್ಲಿ ಕೋಲ್ಕತ ನೈಟ್‌ ರೈಡರ್ ನ ಎಲ್ಲ ಶೇರುಗಳನ್ನು ಗೌರೀ ಖಾನ್‌ ಹೆಸರಲ್ಲಿ ಖರೀದಿಸಲಾಗಿತ್ತು. ತಂಡವು ಅದ್ಭುತ ಯಶಸ್ಸನ್ನು ಕಂಡ ಬಳಿಕ 2 ಕೋಟಿ ಹೊಸ ಶೇರುಗಳನ್ನು  ಖರೀದಿಸಲಾಗಿ ಆ ಪೈಕಿ 40 ಲಕ್ಷ ಶೇರುಗಳನ್ನು ತಲಾ 10 ರೂ. ಬೆಲೆಗೆ ಜೂಹಿ ಚಾವ್ಲಾ ಗೆ ಮಾರಲಾಗಿತ್ತು. 

ಜಾರಿ ನಿರ್ದೇಶನಾಲಯದ ಪ್ರಕಾರ ಈ ಶೇರುಗಳ ಮೂಲ ಮೌಲ್ಯವು ತಲಾ 86 – 90 ರೂ.ಗಳಾಗಿತ್ತು. ಇದನ್ನು ಜೂಹಿ ಚಾವ್ಲಾಗೆ ಮಾರಲಾದಾಗ 73.6 ಕೋಟಿ ರೂ.ಗಳ ವಿದೇಶೀ ವಿನಿಮಯ ನಷ್ಟ ಉಂಟಾಗಿತ್ತು. 

ಜಾರಿ ನಿರ್ದೇಶನಾಲಯವು ಕೊಟ್ಟಿರುವ ಶೋಕಾಸ್‌ ನೊಟೀಸ್‌ಗೆ ಅದರಲ್ಲಿ ತೋರಿಸಲಾಗಿರುವ ಎಲ್ಲ ವ್ಯಕ್ತಿಗಳು 15 ದಿನಗಳ ಒಳಗೆ ಉತ್ತರಿಸಬೇಕಾಗಿದೆ. 

ಜಾರಿ ನಿರ್ದೇಶನಾಲಯದ ಕೋರಿರುವ ನಷ್ಟ ಪಾವತಿ ಮೊತ್ತವು ಕಾನೂನು ಪ್ರಕಾರ ಸರಿ ಎಂದಾದಲ್ಲಿ ಶಾರುಖ್‌ ಖಾನ್‌ ಕೆಕೆಆರ್‌ ತಂಡಕ್ಕೆ ಹೊಸ ಸಂಕಷ್ಟ ಎದುರಾಗುವುದು ಖಚಿತ. ಇದೀಗ 10ನೇ ಆವೃತ್ತಿಯ ಐಪಿಎಲ್‌ಗೆ ಕೆಕೆಆರ್‌ ತಂಡ ಸಜ್ಜಾಗುತ್ತಿದೆ. 

ಟಾಪ್ ನ್ಯೂಸ್

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market:ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 495 ಅಂಕ ಏರಿಕೆ;ಲಾಭಗಳಿಸಿದ ಷೇರು ಯಾವುದು?

Stock Market:ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 495 ಅಂಕ ಏರಿಕೆ;ಲಾಭಗಳಿಸಿದ ಷೇರು ಯಾವುದು?

Odisha: ಗೋಪಾಲ್‌ ಪುರ್‌ ಬಂದರು ಅದಾನಿ ಕಂಪನಿ ತೆಕ್ಕೆಗೆ: 3,080 ಕೋಟಿ ರೂ.ಗೆ ಒಪ್ಪಂದ

Odisha: ಗೋಪಾಲ್‌ ಪುರ್‌ ಬಂದರು ಅದಾನಿ ಕಂಪನಿ ತೆಕ್ಕೆಗೆ: 3,080 ಕೋಟಿ ರೂ.ಗೆ ಒಪ್ಪಂದ

1-wqeqeqw

Married; ಮೆಕ್ಸಿಕೋದ ಉದ್ಯಮಿ ವರಿಸಿದ ಝೊಮ್ಯಾಟೊ ಸಿಇಒ?

Gold Price Soar: ಹಳದಿ ಲೋಹ ಚಿನ್ನದ ಬೆಲೆ ಸಾರ್ವಕಾಲಿಕ ದಾಖಲೆಯ ಏರಿಕೆ!

Gold Price Soar: ಹಳದಿ ಲೋಹ ಚಿನ್ನದ ಬೆಲೆ ಸಾರ್ವಕಾಲಿಕ ದಾಖಲೆಯ ಏರಿಕೆ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.