H-1B visa: ಅಮೆರಿಕದೊಂದಿಗೆ ಜೇಟ್ಲಿ ಭಾರತದ ಪ್ರಬಲ ಪ್ರತಿಪಾದನೆ


Team Udayavani, Apr 21, 2017, 11:42 AM IST

Visa-Jaitley-700.jpg

ವಾಷಿಂಗ್ಟನ್‌ : ಅಮೆರಿಕದ ವಾಣಿಜ್ಯ ಸಚಿವ ವಿಲ್‌ಬುರ್‌ ರಾಸ್‌ ಅವರೊಂಗಿನ ಮಾತುಕತೆಯಲ್ಲಿ ಹಣಕಾಸು ಸಚಿವ ಅರುಣ್‌ ಜೇಟ್ಲಿ  ಅವರು ಎಚ್‌1ಬಿ ವೀಸಾ ವಿಷಯವನ್ನು ಪ್ರಬಲವಾಗಿ ಪ್ರಸ್ತಾವಿಸಿದ್ದಾರೆ. ಅಮೆರಿಕದ ಸರ್ವತೋಮುಖ ಬೆಳವಣಿಗೆಯಲ್ಲಿ  ಅತ್ಯಂತ ಕೌಶಲದ ಭಾರತೀಯ ವೃತ್ತಿಪರರು ವಹಿಸಿರುವ ಮಹತ್ವಪೂರ್ಣ ಪಾತ್ರವನ್ನು ಜೇಟ್ಲಿ  ವಿಶೇಷವಾಗಿ ಪ್ರಸ್ತಾವಿಸಿದ್ದಾರೆ.

ಟ್ರಂಪ್‌ ಆಡಳಿತೆಯಲ್ಲಿ ಇದೇ ಮೊದಲ ಬಾರಿಗೆ ಕ್ಯಾಬಿನೆಟ್‌ ಮಟ್ಟದ ಮಾತುಕತೆ, ಸಂವಾದ, ಸಂವಹನ ಏರ್ಪಟ್ಟಿದ್ದು ಸಚಿವ ರಾಸ್‌ ಅವರು “ಅಮೆರಿಕವು ಎಚ್‌1ಬಿ ವೀಸಾ ಪರಾಮರ್ಶೆಯ ಪ್ರಕ್ರಿಯೆ ಕೈಗೊಂಡಿದ್ದು ಈ ತನಕ ಯಾವುದೇ ಅಂತಿಮ ನಿರ್ಧಾರವನ್ನು ತೆಗೆದುಕೊಂಡಿಲ್ಲ’ ಎಂದು ಸ್ಪಷ್ಟಪಡಿಸಿದರು.

“ಭಾರತೀಯ ಕೌಶಲಯುಕ್ತ ವೃತ್ತಿಪರರು ಅಮೆರಿಕ ಮತ್ತು ಭಾರತದ ಆರ್ಥಿಕಾಭಿವೃದ್ಧಿಗೆ ವಿಶೇಷವಾದ ಕೊಡುಗೆ ನೀಡಿದ್ದು ಆ ಕೆಲಸವನ್ನು ಅವರು ಇನ್ನು ಮುಂದೆಯೂ ಮುಂದುವರಿಸಿಕೊಂಡು ಹೋಗಲಿದ್ದಾರೆ; ಆದುದರಿಂದ ಅಮೆರಿಕವು ತನ್ನ ಸಂದರ್ಭದಲ್ಲಿ ಭಾರತೀಯ ಉನ್ನತ ಕೌಶಲದ ವೃತ್ತಿಪರರ ಮಹತ್ವವನ್ನು ಅರಿತಿರುವುದು ಅಗತ್ಯ; ಅದರಿಂದ ಎರಡೂ ದೇಶಗಳಿಗೆ ಲಾಭವಾಗಲಿದೆ’ ಎಂದು ಜೇಟ್ಲಿ  ಅವರು ಅಮೆರಿಕದ ವಾಣಿಜ್ಯ ಸಚಿವ ರಾಸ್‌ ಅವರಿಗೆ ಮನದಟ್ಟು ಮಾಡಿದರು. 

“ಎಚ್‌1ಬಿ ವೀಸಾ ಪರಾಮರ್ಶೆ ಪ್ರಕ್ರಿಯೆಯ ಫ‌ಲಿತಾಂಶ ಏನೇ ಆದರೂ ಅಮೆರಿಕ, ಭಾರತದ ಮಟ್ಟಿಗೆ ಪ್ರತಿಭೆಗೆ ಆದ್ಯತೆ ನೀಡಿ ತನ್ನ ವಲಸೆ ನೀತಿಯನ್ನು ಪುನಾರೂಪಿಸಲಿದೆ; ಅದರಿಂದಾಗಿ ಭಾರತದ ಉನ್ನತ ಕೌಶಲದ ವೃತ್ತಿಪರರಿಗೆ ಆದ್ಯತೆ ಸಿಗಲಿದೆ’ ಎಂದು ಸಚಿವ ರಾಸ್‌ ಅವರು ಜೇತ್ಲಿ ಅವರಿಗೆ ಹೇಳಿರುವುದಾಗಿ ಅಮೆರಿಕನ್‌ ಅಧಿಕಾರಿಗಳು ತಿಳಿಸಿದ್ದಾರೆ. 

ಟಾಪ್ ನ್ಯೂಸ್

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market:ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 495 ಅಂಕ ಏರಿಕೆ;ಲಾಭಗಳಿಸಿದ ಷೇರು ಯಾವುದು?

Stock Market:ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 495 ಅಂಕ ಏರಿಕೆ;ಲಾಭಗಳಿಸಿದ ಷೇರು ಯಾವುದು?

Odisha: ಗೋಪಾಲ್‌ ಪುರ್‌ ಬಂದರು ಅದಾನಿ ಕಂಪನಿ ತೆಕ್ಕೆಗೆ: 3,080 ಕೋಟಿ ರೂ.ಗೆ ಒಪ್ಪಂದ

Odisha: ಗೋಪಾಲ್‌ ಪುರ್‌ ಬಂದರು ಅದಾನಿ ಕಂಪನಿ ತೆಕ್ಕೆಗೆ: 3,080 ಕೋಟಿ ರೂ.ಗೆ ಒಪ್ಪಂದ

1-wqeqeqw

Married; ಮೆಕ್ಸಿಕೋದ ಉದ್ಯಮಿ ವರಿಸಿದ ಝೊಮ್ಯಾಟೊ ಸಿಇಒ?

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.