ನಿರೀಕ್ಷೆ ಮುಟ್ಟದ ಕೆಲಸ: ಇನ್ನೂ 2,000 Wipro ಉದ್ಯೋಗಿಗಳು ವಜಾ ?


Team Udayavani, Apr 21, 2017, 12:28 PM IST

WIPRO-700.jpg

ಹೊಸದಿಲ್ಲಿ : ವಾರ್ಷಿಕ ಕಾರ್ಯನಿರ್ವಹಣೆ ವಿಶ್ಲೇಷಣೆಯ ಭಾಗವಾಗಿ ದೇಶದ ಮೂರನೇ ಬೃಹತ್‌ ಐಟಿ ಸಂಸ್ಥೆಯಾಗಿರುವ ವಿಪ್ರೋ ತನ್ನ ನೂರಾರು ನೌಕರರನ್ನು ಉದ್ಯೋಗದಿಂದ ಕಿತ್ತು ಹಾಕಿದೆ.

ಮೂಲಗಳ ಪ್ರಕಾರ ನಿರೀಕ್ಷಿತ ಮಟ್ಟದ ತೃಪ್ತಿಕರ ಕಾರ್ಯನಿರ್ವಹಣೆ ತೋರದ ಸುಮಾರು 600 ಮಂದಿ ನೌಕಕರನ್ನು ಉದ್ಯೋಗದಿಂದ ತೆಗೆದು ಹಾಕಿರುವುದಾಗಿ ತಿಳಿದು ಬಂದಿದೆ. ಆದರೆ ವಿಪ್ರೋದಲ್ಲಿ ಉದ್ಯೋಗ ಕಳೆದುಕೊಳ್ಳುವವರ ಸಂಖ್ಯೆ 2,000 ದಾಟಲಿದೆ ಎಂದು ಊಹಿಸಲಾಗಿದೆ.

2016ರ ಡಿಸೆಂಬರ್‌ ಅಂತ್ಯಕ್ಕೆ ಬೆಂಗಳೂರಿನಲ್ಲಿ ನೆಲೆಗೊಂಡಿರುವ ವಿಪ್ರೋ ಐಟಿ ಕಂಪೆನಿಯಲ್ಲಿ 1.79 ಲಕ್ಷಕ್ಕೂ ಅಧಿಕ ನೌಕರರು ಇದ್ದರು. 

ವಿಪ್ರೋ ಕಂಪೆನಿಯನ್ನು ಈ ಬಗ್ಗೆ ಸಂಪರ್ಕಿಸಿದಾಗ, “ಅತ್ಯಂತ ಕಠಿನ ಗುಣಮಟ್ಟದ ಕಾರ್ಯನಿರ್ವಹಣ ವಿಶ್ಲೇಷಣೆಯನ್ನು ಕಂಪೆನಿಯು ಕೈಗೊಂಡಿದ್ದು ಕಂಪೆನಿಯ ಔದ್ಯಮಿಕ ಉದ್ದೇಶಗಳಿಗೆ ಸರಿಹೊಂದುವ, ಗ್ರಾಹಕರ ಆವಶ್ಯಕತೆಗಳನ್ನು ಪೂರೈಸಬಲ್ಲ, ಸಂಸ್ಥೆಯ ವ್ಯೂಹಾತ್ಮಕ ಆದ್ಯತೆಗಳಿಗೆ ತಕ್ಕುದಾಗಿರಬಲ್ಲ ಕಾರ್ಯಪಡೆಯನ್ನು ರೂಪಿಸುವ ನಿಟ್ಟಿನಲ್ಲಿ ನೌಕರರ ಕಾರ್ಯಸಾಮರ್ಥ್ಯ, ದಕ್ಷತೆ, ನಿರ್ವಹಣಾ ಕೌಶಲ ಇತ್ಯಾದಿಗಳನ್ನು ಕಾಲಕಾಲಕ್ಕೆ ನಡೆಸುತ್ತಿದ್ದೇವೆ’ ಎಂದು ಅದು ಹೇಳಿದೆ. 

ಅಂದ ಹಾಗೆ ಇದೇ ಎಪ್ರಿಲ್‌ 25ರಂದು ವಿಪ್ರೋ ಕಂಪೆನಿಯು ತನ್ನ ನಾಲ್ಕನೇ ತ್ತೈಮಾಸಿಕ ಹಾಗೂ ಪೂರ್ಣ ಹಣಕಾಸು ವರ್ಷದ ಆದಾಯ ಫ‌ಲಿತಾಂಶವನ್ನು ಪ್ರಕಟಿಸಲಿದೆ. 

ಅಮೆರಿಕ, ಸಿಂಗಾಪುರ, ಆಸ್ಟ್ರೇಲಿಯ ಮತ್ತು ನ್ಯೂಜೀಲಂಡ್‌ ದೇಶಗಳು ಐಟಿ ಉದ್ಯೋಗ ವೀಸಾ ನಿಬಂಧನೆಗಳನ್ನು ಕಟ್ಟುನಿಟ್ಟುಗೊಳಿಸಿ ಸ್ವದೇಶೀಯರಿಗೇ ಮೊದಲ ಆದ್ಯತೆಯಲ್ಲಿ ಉದ್ಯೋಗ ಎಂಬ ನೀತಿ, ನಿಲುವು, ತತ್ವಕ್ಕೆ ಅಂಟಿಕೊಂಡಿರುವುದರಿಂದ ಭಾರತೀಯ ಐಟಿ ಕಂಪೆನಿಗಳಿಗೆ ತೀವ್ರವಾಗಿ ಬಿಸಿ ಮುಟ್ಟಿದೆ. 

ಟಾಪ್ ನ್ಯೂಸ್

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-BVR-1

Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!

1-y-a

Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.