ನಿರೀಕ್ಷೆ ಮುಟ್ಟದ ಕೆಲಸ: ಇನ್ನೂ 2,000 Wipro ಉದ್ಯೋಗಿಗಳು ವಜಾ ?


Team Udayavani, Apr 21, 2017, 12:28 PM IST

WIPRO-700.jpg

ಹೊಸದಿಲ್ಲಿ : ವಾರ್ಷಿಕ ಕಾರ್ಯನಿರ್ವಹಣೆ ವಿಶ್ಲೇಷಣೆಯ ಭಾಗವಾಗಿ ದೇಶದ ಮೂರನೇ ಬೃಹತ್‌ ಐಟಿ ಸಂಸ್ಥೆಯಾಗಿರುವ ವಿಪ್ರೋ ತನ್ನ ನೂರಾರು ನೌಕರರನ್ನು ಉದ್ಯೋಗದಿಂದ ಕಿತ್ತು ಹಾಕಿದೆ.

ಮೂಲಗಳ ಪ್ರಕಾರ ನಿರೀಕ್ಷಿತ ಮಟ್ಟದ ತೃಪ್ತಿಕರ ಕಾರ್ಯನಿರ್ವಹಣೆ ತೋರದ ಸುಮಾರು 600 ಮಂದಿ ನೌಕಕರನ್ನು ಉದ್ಯೋಗದಿಂದ ತೆಗೆದು ಹಾಕಿರುವುದಾಗಿ ತಿಳಿದು ಬಂದಿದೆ. ಆದರೆ ವಿಪ್ರೋದಲ್ಲಿ ಉದ್ಯೋಗ ಕಳೆದುಕೊಳ್ಳುವವರ ಸಂಖ್ಯೆ 2,000 ದಾಟಲಿದೆ ಎಂದು ಊಹಿಸಲಾಗಿದೆ.

2016ರ ಡಿಸೆಂಬರ್‌ ಅಂತ್ಯಕ್ಕೆ ಬೆಂಗಳೂರಿನಲ್ಲಿ ನೆಲೆಗೊಂಡಿರುವ ವಿಪ್ರೋ ಐಟಿ ಕಂಪೆನಿಯಲ್ಲಿ 1.79 ಲಕ್ಷಕ್ಕೂ ಅಧಿಕ ನೌಕರರು ಇದ್ದರು. 

ವಿಪ್ರೋ ಕಂಪೆನಿಯನ್ನು ಈ ಬಗ್ಗೆ ಸಂಪರ್ಕಿಸಿದಾಗ, “ಅತ್ಯಂತ ಕಠಿನ ಗುಣಮಟ್ಟದ ಕಾರ್ಯನಿರ್ವಹಣ ವಿಶ್ಲೇಷಣೆಯನ್ನು ಕಂಪೆನಿಯು ಕೈಗೊಂಡಿದ್ದು ಕಂಪೆನಿಯ ಔದ್ಯಮಿಕ ಉದ್ದೇಶಗಳಿಗೆ ಸರಿಹೊಂದುವ, ಗ್ರಾಹಕರ ಆವಶ್ಯಕತೆಗಳನ್ನು ಪೂರೈಸಬಲ್ಲ, ಸಂಸ್ಥೆಯ ವ್ಯೂಹಾತ್ಮಕ ಆದ್ಯತೆಗಳಿಗೆ ತಕ್ಕುದಾಗಿರಬಲ್ಲ ಕಾರ್ಯಪಡೆಯನ್ನು ರೂಪಿಸುವ ನಿಟ್ಟಿನಲ್ಲಿ ನೌಕರರ ಕಾರ್ಯಸಾಮರ್ಥ್ಯ, ದಕ್ಷತೆ, ನಿರ್ವಹಣಾ ಕೌಶಲ ಇತ್ಯಾದಿಗಳನ್ನು ಕಾಲಕಾಲಕ್ಕೆ ನಡೆಸುತ್ತಿದ್ದೇವೆ’ ಎಂದು ಅದು ಹೇಳಿದೆ. 

ಅಂದ ಹಾಗೆ ಇದೇ ಎಪ್ರಿಲ್‌ 25ರಂದು ವಿಪ್ರೋ ಕಂಪೆನಿಯು ತನ್ನ ನಾಲ್ಕನೇ ತ್ತೈಮಾಸಿಕ ಹಾಗೂ ಪೂರ್ಣ ಹಣಕಾಸು ವರ್ಷದ ಆದಾಯ ಫ‌ಲಿತಾಂಶವನ್ನು ಪ್ರಕಟಿಸಲಿದೆ. 

ಅಮೆರಿಕ, ಸಿಂಗಾಪುರ, ಆಸ್ಟ್ರೇಲಿಯ ಮತ್ತು ನ್ಯೂಜೀಲಂಡ್‌ ದೇಶಗಳು ಐಟಿ ಉದ್ಯೋಗ ವೀಸಾ ನಿಬಂಧನೆಗಳನ್ನು ಕಟ್ಟುನಿಟ್ಟುಗೊಳಿಸಿ ಸ್ವದೇಶೀಯರಿಗೇ ಮೊದಲ ಆದ್ಯತೆಯಲ್ಲಿ ಉದ್ಯೋಗ ಎಂಬ ನೀತಿ, ನಿಲುವು, ತತ್ವಕ್ಕೆ ಅಂಟಿಕೊಂಡಿರುವುದರಿಂದ ಭಾರತೀಯ ಐಟಿ ಕಂಪೆನಿಗಳಿಗೆ ತೀವ್ರವಾಗಿ ಬಿಸಿ ಮುಟ್ಟಿದೆ. 

ಟಾಪ್ ನ್ಯೂಸ್

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock-market-Exchange

Stock market ಹೂಡಿಕೆದಾರರಿಗೆ 5.18 ಲಕ್ಷ ಕೋಟಿ ರೂ.ನಷ್ಟ

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

Bournvita ಪ್ಯಾಕ್‌ ಮೇಲಿನ ಹೆಲ್ತ್‌ ಡ್ರಿಂಕ್ಸ್‌ ಪದ ತೆಗೆದುಹಾಕಿ: ಕೇಂದ್ರದ ಆದೇಶ

Bournvita ಪ್ಯಾಕ್‌ ಮೇಲಿನ ಹೆಲ್ತ್‌ ಡ್ರಿಂಕ್ಸ್‌ ಪದ ತೆಗೆದುಹಾಕಿ: ಕೇಂದ್ರದ ಆದೇಶ

Mumbai: Sensex jumped to 75000 during Modi’s tenure

Mumbai: ಮೋದಿ ಅವಧಿಯಲ್ಲಿ ಸೆನ್ಸೆಕ್ಸ್‌ 75000ಕ್ಕೆ ಜಿಗಿತ

1-wqeqweqw

Apple ನಿಂದ 600ಕ್ಕೂ ಅಧಿಕ ಉದ್ಯೋಗಿಗಳ ವಜಾ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

8-shirva

Shirva: ವಾಕಿಂಗ್‌ ವೇಳೆ ಕುಸಿದು ಬಿದ್ದು ಸಾವು

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

7-

Obsessive Psychiatry: ಗೀಳು ಮನೋರೋಗ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.