Good news: ಜಿಯೋ ಧನ್‌ ಧನಾ ಧನ್‌ ಆಫ‌ರ್‌ ಆಲ್‌ ರೈಟ್‌ ಎಂದ ಟ್ರಾಯ್‌


Team Udayavani, May 4, 2017, 3:26 PM IST

Jio-700.jpg

ಹೊಸದಿಲ್ಲಿ : ರಿಲಯನ್ಸ್‌ ಜಿಯೋ ದ ಹೊಸ ಧನ್‌ ಧನಾ ಧನ್‌ ಆಫ‌ರ್‌ನ ಬಳಕೆದಾರರಿಗೆ ಇಲ್ಲೊಂದು ಸಿಹಿ ಸುದ್ದಿ ಇದೆ. 

ರಿಲಯನ್ಸ್‌ ಜಿಯೋ ದ ಹೊಸ ಧನ್‌ ಧನಾ ಧನ್‌ ಕೊಡುಗೆಯು “ಹೊಸ ಬಾಟಲಿಯಲ್ಲಿನ ಹಳೇ ಮದ್ಯ’ ಎಂದು ಪ್ರತಿಸ್ಪರ್ಧಿ ಟೆಲಿಕಾಂ ಕಂಪೆನಿಗಳು ಟೀಕಿಸಿವೆಯಾದರೆ ಭಾರತದ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ (ಟ್ರಾಯ್‌) “ರಿಲಯನ್ಸ್‌ ಜಿಯೋದ ಈ ಆಫ‌ರ್‌ನಲ್ಲಿ ತಪ್ಪೇನೂ ಇಲ್ಲ; ಎಲ್ಲವೂ ಸರಿಯಾಗಿಯೇ ಇದೆ’ ಎಂದು ಹೇಳಿರುವುದಾಗಿ ಫಿನಾನ್‌ಶಿಯಲ್‌ ಎಕ್ಸ್‌ಪ್ರೆಸ್‌ ವರದಿ ಮಾಡಿದೆ. 

ಧನ್‌ ಧನಾ ಧನ್‌ ಆಫ‌ರ್‌ ಜಿಯೋ ದ ಈ ಹಿಂದಿನ ಸಮ್ಮರ್‌ ಸರ್‌ಪ್ರೈಸ್‌ ಆಫ‌ರ್‌ಗಿಂತ ಭಿನ್ನವಾಗಿದೆ ಎಂದು ಟ್ರಾಯ್‌ ಹೇಳಿರುವುದಾಗಿ ಫಿನಾನ್‌ಶಿಯಲ್‌ ಎಕ್ಸ್‌ಪ್ರೆಸ್‌ ವರದಿ ಮಾಡಿದೆ. 

ರಿಲಯನ್ಸ್‌ ಜಿಯೋ ತನ್ನ ಪ್ರೈಮ್‌ ಸದಸ್ಯರಿಗಾಗಿ ಕಳೆದ ತಿಂಗಳಲ್ಲಿ  ಕೇವಲ 309 ರೂ.ಗೆ 3 ತಿಂಗಳ ಸಿಂಧುತ್ವ ಹೊಂದಿರುವ ದಿನವಹಿ 1 ಜಿಬಿ 4ಜಿ ಡಾಟಾ ಆಫ‌ರ್‌ ನೀಡಿತ್ತು. ಇದನ್ನು ಏರ್‌ಟೆಲ್‌ ಕಂಪೆನಿಯು “ಹೊಸ ಬಾಟಲಿಯಲ್ಲಿ ಕೊಟ್ಟಿರುವ ಹಳೇ ಮದ್ಯ’ ಎಂದು ಟೀಕಿಸಿತ್ತು.

ಜಿಯೋ ತನ್ನ ಹೊಸ ಕೊಡುಗೆಯನ್ನು ಪ್ರಕಟಿಸಿದ ಸಂದರ್ಭದಲ್ಲಿ 309 ರೂ. ವೆಚ್ಚದ ಕೊಡುಗೆಯಲ್ಲಿ ಅನ್‌ಲಿಮಿಟೆಡ್‌ ಎಸ್‌ಎಂಎಸ್‌, ಕಾಲಿಂಗ್‌ ಮತ್ತು ಡಾಟಾ (3 ತಿಂಗಳ ಕಾಲಾವಧಿಯ ದಿನವಹಿ 1 ಜಿಬಿ 4ಜಿ ಡಾಟಾ) ಸೇರಿರುವುದಾಗಿ ಹೇಳಿತ್ತು. 

ಹಾಗೆಯೇ 509 ರೂ.ಗಳಿಗೆ ಅನ್‌ಲಿಮಿಟೆಡ್‌ ಎಸ್‌ಎಂಎಸ್‌, ಕಾಲಿಂಗ್‌ ಮತ್ತು ಡಬಲ್‌ ಡಾಟಾ (ದಿನವಹಿ 2 ಜಿಬಿ) 3 ತಿಂಗಳ ಅವಧಿಯ ಕೊಡುಗೆಯಾಗಿ ಫ‌ಸ್ಟ್‌ ರೀಚಾರ್ಜ್‌ಗೆ ಸಿಗುವುದೆಂದು ಜಿಯೋ ಹೇಳಿತ್ತು. 

ಟಾಪ್ ನ್ಯೂಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.