ನಿರಂತರ 4ನೇ ಬಾರಿಗೆ ಆರ್‌ಬಿಐ ಬಡ್ಡಿದರ ಬದಲಾವಣೆ ಇಲ್ಲ


Team Udayavani, Apr 5, 2018, 3:26 PM IST

RBI-700.jpg

ಹೊಸದಿಲ್ಲಿ : 2019ರ ಹಣಕಾಸು ವರ್ಷದ ಮೊದಲ ದ್ವೆ„ಮಾಸಿಕ ಹಣಕಾಸು ನೀತಿಯನ್ನು ಇಂದು ಪ್ರಕಟಿಸಿರುವ ಆರ್‌ಬಿಐ ನಿರಂತರ ನಾಲ್ಕನೇ ಬಾರಿಗೆ ತನ್ನ ಬಡ್ಡಿದರಗಳನ್ನು ಯಥಾವತ್ತಾಗಿ ಉಳಿಸಿಕೊಂಡಿದೆ. ಹಾಗಾಗಿ ಬ್ಯಾಂಕ್‌ ಸಾಲಗಾರರಿಗೆ ಯಾವುದೇ ರಿಲೀಫ್ ಸಿಕ್ಕಿಲ್ಲ.

ಆರ್‌ಬಿಐ ಗವರ್ನರ್‌ ಊರ್ಜಿತ್‌ ಪಟೇಲ್‌ ನೇತೃತ್ವದ ಆರು ಸದಸ್ಯರ ಹಣಕಾಸು ನೀತಿ ಸಮಿತಿಯು ರಿಪೋ ದರವನ್ನು ಈಗಿನ ಶೇ.6ರಲ್ಲೂ, ರಿವರ್ಸ್‌ ರಿಪೋ ದರವನ್ನು  ಈಗಿನ ಶೇ.5.75ರಲ್ಲೂ  ಯಥಾವತ್‌ ಉಳಿಸಿಕೊಳ್ಳಲು ನಿರ್ಧರಿಸಿತು. 

ಈ ಬಡ್ಡಿ ದರಗಳನ್ನು ಯಥಾವತ್‌ ಉಳಿಸಿಕೊಳ್ಳಲು 5-1 ಮತಗಳಲ್ಲಿ ತೀರ್ಮಾನಿಸಲಾಯಿತು. ದೇಶದ ಆರ್ಥಿಕತೆಯು ನಿಧಾನಗತಿಯಲ್ಲಿ ಸಾಗುತ್ತಿರುವುದನ್ನು ಪರಿಗಣಿಸಿ ಅಗತ್ಯ ಬೆಂಬಲ ನೀಡುವ ನಿಟ್ಟಿನಲ್ಲಿ ಬಡ್ಡಿ ದರಗಳನ್ನು ಯಥಾವತ್‌ ಉಳಿಸಿಕೊಳ್ಳಲು ನಿರ್ಧರಿಸಲಾಯಿತು ಎಂದು ಸಮಿತಿ ಹೇಳಿದೆ. 

ಆರ್‌ಬಿಐ ಕಳೆದ ವರ್ಷ ಆಗಸ್ಟ್‌ನಲ್ಲಿ ಶೇ.0.25ರಷ್ಟು ಕಡಿತ ಮಾಡುವ ಮೂಲಕ ರಿಪೋ ದರವನ್ನು ಶೇ.6ಕ್ಕೆ ಇಳಿಸಿತ್ತು. 2015ರಲ್ಲಿ ಅಸಾಮಾನ್ಯ ಕಡಿಮೆ ಹಣದುಬ್ಬರದ ಲಾಭವನ್ನು ಎತ್ತಿಕೊಂಡು ಆರ್‌ಬಿಐ ಒಟ್ಟಾರೆಯಾಗಿ 200 ಮೂಲಾಂಕದಷ್ಟು ಬಡ್ಡಿ ದರ ಕಡಿತ ಮಾಡಿತ್ತು. 

2018-19ರ ಸಾಲಿನ ಮೊದಲ ಅರೆ ವರ್ಷದಲ್ಲಿ ಹಣದುಬ್ಬರವು ಶೇ.4.7 – ಶೇ.5.1ರ ಒಳಗೆ ಮತ್ತು ಎರಡನೇ ಅರೆ ವರ್ಷದಲ್ಲಿ ಶೇ.4.4ರ ಹಣದುಬ್ಬರ ಇರುವುದೆಂದು ಆರ್‌ಬಿಐ ತನ್ನ ತಾಜಾ ಹಣಕಾಸು ನೀತಿಯಲ್ಲಿ ಅಂದಾಜಿಸಿದೆ. 

ಅಂತೆಯೇ ಜಿಡಿಪಿ 2019ರ ಹಣಕಾಸು ವರ್ಷದಲ್ಲಿ ಶೇ.7.4ಕ್ಕೆ ಹಿಗ್ಗುವುದೆಂದು ಅಂದಾಜಿಸಿದೆ. 2017-18ರಲ್ಲಿ ಜಿಡಿಪಿ ಶೇ.6.6 ರಲ್ಲಿ ದಾಖಲಾಗಿದೆ. ಹಾಲಿ ಹಣಕಾಸು ಸಾಲಿನ ಮೊದಲ ಅರೆ ವರ್ಷದಲ್ಲಿ ಜಿಡಿಪಿ ಶೇ.7.3 -ಶೇ. 7.4ರಲ್ಲೂ ಎರಡನೇ ಅರೆ ವರ್ಷದಲ್ಲಿ ಶೇ.7.3 – ಶೇ.7.6ರಲ್ಲೂ ದಾಖಲಾಗುವ ನಿರೀಕ್ಷೆಯನ್ನು ಆರ್‌ಬಿಐ ಹೊಂದಿರುವುದಾಗಿ ಹಣಕಾಸು ನೀತಿ ಹೇಳಿದೆ.  

ಟಾಪ್ ನ್ಯೂಸ್

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

banPuttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Puttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock-market-Exchange

Stock market ಹೂಡಿಕೆದಾರರಿಗೆ 5.18 ಲಕ್ಷ ಕೋಟಿ ರೂ.ನಷ್ಟ

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

Bournvita ಪ್ಯಾಕ್‌ ಮೇಲಿನ ಹೆಲ್ತ್‌ ಡ್ರಿಂಕ್ಸ್‌ ಪದ ತೆಗೆದುಹಾಕಿ: ಕೇಂದ್ರದ ಆದೇಶ

Bournvita ಪ್ಯಾಕ್‌ ಮೇಲಿನ ಹೆಲ್ತ್‌ ಡ್ರಿಂಕ್ಸ್‌ ಪದ ತೆಗೆದುಹಾಕಿ: ಕೇಂದ್ರದ ಆದೇಶ

Mumbai: Sensex jumped to 75000 during Modi’s tenure

Mumbai: ಮೋದಿ ಅವಧಿಯಲ್ಲಿ ಸೆನ್ಸೆಕ್ಸ್‌ 75000ಕ್ಕೆ ಜಿಗಿತ

1-wqeqweqw

Apple ನಿಂದ 600ಕ್ಕೂ ಅಧಿಕ ಉದ್ಯೋಗಿಗಳ ವಜಾ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.