ಮುಂಬಯಿ ಶೇರು 207 ಅಂಕ ಜಂಪ್‌, ಮತ್ತೆ 11,400 ದಾಟಿದ ನಿಫ್ಟಿ


Team Udayavani, Aug 14, 2018, 5:44 PM IST

sensex-musings-700.jpg

ಮುಂಬಯಿ : ದೇಶದ ಸ್ಥೂಲ ಆರ್ಥಿಕಾಭಿವೃದ್ಧಿ ಅಂಕಿ ಅಂಶಗಳು ಆಶಾದಾಯಕವಾಗಿರುವ ಹಿನ್ನೆಲೆಯಲ್ಲಿ ನಡೆದ ಮುಂಚೂಣಿ ಶೇರುಗಳ ಉತ್ತಮ ಖರೀದಿಯ ಬಲದಲ್ಲಿ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್‌ ಸೂಚ್ಯಂಕ ಇಂದು ಮಂಗಳವಾರದ ವಹಿವಾಟನ್ನು 207 ಅಂಕಗಳ ಮುನ್ನಡೆಯೊಂದಿಗೆ 37,852 ಅಂಕಗಳ ಮಟ್ಟದಲ್ಲಿ ಹೊಸ ಭರವಸೆಯೊಂದಿಗೆ ಮುಗಿಸಿತು.

ಇದೇ ರೀತಿ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 79.35 ಅಂಕಗಳ ಏರಿಕೆಯೊಂದಿಗೆ ದಿನದ ವಹಿವಾಟನ್ನು 11,452.45 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು. 

ಜೂನ್‌ ನಲ್ಲಿ ಶೇ.5.77ರಷ್ಟಿದ್ದ ಹಣದುಬ್ಬರ ಜುಲೈ ತಿಂಗಳಲ್ಲಿ ಶೇ.5.09ಕ್ಕೆ ಇಳಿದಿರುವುದು ಶೇರು ಮಾರುಕಟ್ಟೆಯಲ್ಲಿ ಹೊಸ ಭರವಸೆಯನ್ನು ಮೂಡಿಸಿತು. 

ಇಂದಿನ ಟಾಪ್‌ ಗೇನರ್‌ಗಳು: ಸನ್‌ ಫಾರ್ಮಾ, ಎಸ್‌ ಬ್ಯಾಂಕ್‌, ಲೂಪಿನ್‌, ಬಜಾಜ್‌ ಫಿನಾನ್ಸ್‌,ಅಲ್‌ಟ್ರಾ ಟೆಕ್‌ ಸಿಮೆಂಟ್‌; ಟಾಪ್‌ ಲೂಸರ್‌ಗಳು : ಯುಪಿಎಲ್‌, ಹೀರೋ ಮೋಟೋ ಕಾರ್ಪ್‌, ಲಾರ್ಸನ್‌, ಎಚ್‌ ಪಿ ಸಿ ಎಲ್‌,ಅದಾನಿ ಪೋರ್ಟ್‌. 

ಮುಂಬಯಿ ಶೇರು ಪೇಟೆಯಲ್ಲಿಂದು 2,833 ಕಂಪೆನಿಗಳ ಶೇರುಗಳು ವಹಿವಾಟಿಗೆ ಒಳಪಟ್ಟವು; 1,302 ಶೇರುಗಳು ಮುನ್ನಡೆ ಸಾಧಿಸಿದವು; 1,390 ಶೇರುಗಳು ಹಿನ್ನಡೆಗೆ ಗುರಿಯಾದವು; 141 ಶೇರುಗಳು ಯಾವುದೇ ಬದಲಾವಣೆ ಕಾಣಲಿಲ್ಲ. 

ಟಾಪ್ ನ್ಯೂಸ್

arvind kejriwal

Delhi Excise Policy Case: ಕೇಜ್ರಿಗೆ ಅಲ್ಪ ರಿಲೀಫ್; ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

prashanth neel

KGF-3 ಸ್ಕ್ರಿಪ್ಟ್ ಸಿದ್ದವಿದೆ, ಆದರೆ….: ಬಿಗ್ ಅಪ್ಡೇಟ್ ನೀಡಿದ ಪ್ರಶಾಂತ್ ನೀಲ್

2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣ: ಇಬ್ಬರಿಗೆ ಜೀವಾವಧಿ, 3 ಮಂದಿ ಖುಲಾಸೆ

2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣ: ಇಬ್ಬರಿಗೆ ಜೀವಾವಧಿ, ಮೂವರು ಖುಲಾಸೆ

Colin Munro Announced International Retirement

Retired; ಟಿ20 ವಿಶ್ವಕಪ್ ನಲ್ಲಿ ಸಿಗದ ಸ್ಥಾನ; ವೃತ್ತಿಜೀವನಕ್ಕೆ ತೆರೆಎಳೆದ ಕಿವೀಸ್ ಬ್ಯಾಟರ್

pralhad joshi

Hubli; ಕಾಂಗ್ರೆಸ್ ಅಧಿಕಾರಕ್ಕಾಗಿ ದೇಶವನ್ನು ಒಡೆಯಲೂ ಹೇಸುವುದಿಲ್ಲ: ಪ್ರಹ್ಲಾದ ಜೋಶಿ

Prajwal Case; ಸಿಬಿಐ ತನಿಖೆ ಯಾಕೆ? ನಮ್ಮ ಪೊಲೀಸರ ಮೇಲೆ ನಂಬಿಕೆ ಇರಲಿ: ಸಿಎಂ ಸಿದ್ದರಾಮಯ್ಯ

Prajwal Case; ಸಿಬಿಐ ತನಿಖೆ ಯಾಕೆ? ನಮ್ಮ ಪೊಲೀಸರ ಮೇಲೆ ನಂಬಿಕೆ ಇರಲಿ: ಸಿಎಂ ಸಿದ್ದರಾಮಯ್ಯ

Dandeli: ಮದುವೆಗೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಕಾರು ಪಲ್ಟಿ… 8 ಮಂದಿಗೆ ಗಾಯ

Dandeli: ಮದುವೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಕಾರು ಪಲ್ಟಿ.. ಮಕ್ಕಳು ಸೇರಿ 8 ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

sensex

Election result ಅನಿಶ್ಚಿತತೆ: 1,062 ಅಂಕ ಕುಸಿದ ಸೆನ್ಸೆಕ್ಸ್‌

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Rekha Jhunjhunwala lost Rs 800 crore in a single day!

Share Market; ರೇಖಾ ಜುಂಜುನ್‌ವಾಲಾಗೆ ಒಂದೇ ದಿನ 800 ಕೋಟಿ ರೂ. ನಷ್ಟ!

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

arvind kejriwal

Delhi Excise Policy Case: ಕೇಜ್ರಿಗೆ ಅಲ್ಪ ರಿಲೀಫ್; ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

7-kundapura

Rank: ಕುಂದಾಪುರ ತಾಲೂಕಿಗೆ ಪ್ರಥಮ ಹಾಗೂ ರಾಜ್ಯಕ್ಕೆ 5ನೇ ರ್‍ಯಾಂಕ್ ಪಡೆದ ಶುಕ್ತಿಜಾ

prashanth neel

KGF-3 ಸ್ಕ್ರಿಪ್ಟ್ ಸಿದ್ದವಿದೆ, ಆದರೆ….: ಬಿಗ್ ಅಪ್ಡೇಟ್ ನೀಡಿದ ಪ್ರಶಾಂತ್ ನೀಲ್

2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣ: ಇಬ್ಬರಿಗೆ ಜೀವಾವಧಿ, 3 ಮಂದಿ ಖುಲಾಸೆ

2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣ: ಇಬ್ಬರಿಗೆ ಜೀವಾವಧಿ, ಮೂವರು ಖುಲಾಸೆ

Colin Munro Announced International Retirement

Retired; ಟಿ20 ವಿಶ್ವಕಪ್ ನಲ್ಲಿ ಸಿಗದ ಸ್ಥಾನ; ವೃತ್ತಿಜೀವನಕ್ಕೆ ತೆರೆಎಳೆದ ಕಿವೀಸ್ ಬ್ಯಾಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.