ಸೆಪ್ಟಂಬರ್‌ ವಾಯಿದೆ ವಹಿವಾಟಿಗೆ ನಿರಾಶೆ ಆರಂಭ: Sensex 45 ಅಂಕ ನಷ್ಟ


Team Udayavani, Aug 31, 2018, 5:25 PM IST

sensex-building1-700.jpg

ಮುಂಬಯಿ : ಸೆಪ್ಟಂಬರ್‌ ತಿಂಗಳ ವಾಯಿದೆ ವಹಿವಾಟಿನ ಇಂದಿನ ಮೊದಲ ದಿನ ಎಚ್ಚರಿಕೆಯ ನಡೆ ತೋರಿರುವ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್‌ ಸೂಚ್ಯಂಕ ಇಂದು ಶುಕ್ರವಾರದ ವಹಿವಾಟನ್ನು 45.03 ಅಂಕಗಳ ನಷ್ಟದೊಂದಿಗೆ 38,645.07 ಅಂಕಗಳ ಮಟ್ಟದಲ್ಲಿ ನಿರಾಶಾದಾಯಕವಾಗಿ ಕೊನೆಗೊಳಿಸಿತು.

ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 3.70 ಅಂಕಗಳ ಏರಿಕೆಯನ್ನು ದಾಖಲಿಸಿ ದಿನದ ವಹಿವಾಟನ್ನು 11,680.50 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.

ಟಾಪ್‌ ಗೇನರ್‌ಗಳು : ಡಾ. ರೆಡ್ಡಿ, ಟೆಕ್‌ ಮಹೀಂದ್ರ, ಲೂಪಿನ್‌, ಟಾಟಾ ಮೋಟರ್‌, ಎಚ್‌ ಸಿ ಎಲ್‌ ಟೆಕ್‌; ಟಾಪ್‌ ಲೂಸರ್‌ಗಳು : ಎಸ್‌ ಬ್ಯಾಂಕ್‌, ಬಜಾಜ್‌ ಫಿನ್‌ ಸರ್ವ್‌, ರಿಲಯನ್ಸ್‌, ಬಜಾಜ್‌ ಫಿನಾನ್ಸ್‌, ಮಹೀಂದ್ರ.

ಮುಂಬಯಿ ಶೇರು ಪೇಟೆಯಲ್ಲಿಂದು ಒಟ್ಟು 2,860 ಕಂಪೆನಿಗಳ ಶೇರುಗಳು ವಹಿವಾಟಿಗೆ ಒಳಪಟ್ಟವು; 1,440 ಶೇರುಗಳು ಮುನ್ನಡೆ ಸಾಧಿಸಿದವು; 1,236 ಶೇರುಗಳು ಹಿನ್ನಡೆಗೆ ಗುರಿಯಾದವು; 184 ಶೇರುಗಳು ಯಾವುದೇ ಬದಲಾವಣೆ ಕಾಣಲಿಲ್ಲ. 

ಟಾಪ್ ನ್ಯೂಸ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock Market:ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 495 ಅಂಕ ಏರಿಕೆ;ಲಾಭಗಳಿಸಿದ ಷೇರು ಯಾವುದು?

Stock Market:ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 495 ಅಂಕ ಏರಿಕೆ;ಲಾಭಗಳಿಸಿದ ಷೇರು ಯಾವುದು?

Odisha: ಗೋಪಾಲ್‌ ಪುರ್‌ ಬಂದರು ಅದಾನಿ ಕಂಪನಿ ತೆಕ್ಕೆಗೆ: 3,080 ಕೋಟಿ ರೂ.ಗೆ ಒಪ್ಪಂದ

Odisha: ಗೋಪಾಲ್‌ ಪುರ್‌ ಬಂದರು ಅದಾನಿ ಕಂಪನಿ ತೆಕ್ಕೆಗೆ: 3,080 ಕೋಟಿ ರೂ.ಗೆ ಒಪ್ಪಂದ

1-wqeqeqw

Married; ಮೆಕ್ಸಿಕೋದ ಉದ್ಯಮಿ ವರಿಸಿದ ಝೊಮ್ಯಾಟೊ ಸಿಇಒ?

Gold Price Soar: ಹಳದಿ ಲೋಹ ಚಿನ್ನದ ಬೆಲೆ ಸಾರ್ವಕಾಲಿಕ ದಾಖಲೆಯ ಏರಿಕೆ!

Gold Price Soar: ಹಳದಿ ಲೋಹ ಚಿನ್ನದ ಬೆಲೆ ಸಾರ್ವಕಾಲಿಕ ದಾಖಲೆಯ ಏರಿಕೆ!

ಇಂಡಿಯನ್ ಆಯಿಲ್ ಕಂಪನಿಗೆ ನಿರ್ದೇಶಕರಾಗಿ (ಎಚ್‌ಆರ್) ರಶ್ಮಿ ಗೋವಿಲ್ ಅಧಿಕಾರ ಸ್ವೀಕಾರ

ಇಂಡಿಯನ್ ಆಯಿಲ್ ಕಂಪನಿಗೆ ನಿರ್ದೇಶಕರಾಗಿ (ಎಚ್‌ಆರ್) ರಶ್ಮಿ ಗೋವಿಲ್ ಅಧಿಕಾರ ಸ್ವೀಕಾರ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್‌ ನಿರೀಕ್ಷೆ

Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್‌ ನಿರೀಕ್ಷೆ

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.