ಮುಂಬಯಿ ಶೇರು 150 ಅಂಕಗಳ ಏರಿಕೆ, ರೂಪಾಯಿ ಚೇತರಿಕೆ


Team Udayavani, Sep 6, 2018, 10:38 AM IST

sensex-mobile-700.jpg

ಮುಂಬಯಿ : ಡಾಲರ್‌ ಎದುರು ರೂಪಾಯಿ ಚೇತರಿಕೆ, ಅಂತಾರಾಷ್ಟ್ರೀಯ ಕಚ್ಚಾ ತೈಲ ಬೆಲೆಯಲ್ಲಿ ಇಳಿಕೆ, ಏಶ್ಯನ್‌  ಶೇರು ಪೇಟೆಗಳಲ್ಲಿ ಮಿಶ್ರ ಪ್ರತಿಕ್ರಿಯೆ ತೋರಿ ಬಂದಿರುವುದನ್ನು ಅನುಸರಿಸಿ ಹೂಡಿಕೆದಾರರು ಮತ್ತು ವಹಿವಾಟುದಾರರು ಮುಂಚೂಣಿ ಶೇರುಗಳ ಖರೀದಿಯಲ್ಲಿ ತೊಡಗಿಕೊಂಡ ಕಾರಣ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್‌ ಸೂಚ್ಯಂಕ ಇಂದು ಗುರುವಾರದ ಆರಂಭಿಕ ವಹಿವಾಟಿನಲ್ಲಿ 150 ಅಂಕಗಳ ಪುನರಾಗಮನವನ್ನು ದಾಖಲಿಸಿತು.

ಕಳೆದ ಆರು ದಿನಗಳ ನಿರಂತರ ಸೋಲಿನ ವಹಿವಾಟಿನಲ್ಲಿ ಸೆನ್ಸೆಕ್ಸ್‌ ಒಟ್ಟು 878.32 ಅಂಕಗಳ ನಷ್ಟಕ್ಕೆ ಗುರಿಯಾಗಿತ್ತು. 

ಡಾಲರ್‌ ಎದುರು ರೂಪಾಯಿ ಇಂದು ಬೆಳಗ್ಗೆ 9 ಪೈಸೆಯಷ್ಟು ಚೇತರಿಸಿಕೊಂಡು 71.66 ರೂ. ಮಟ್ಟಕ್ಕೇರುವ ಮೂಲಕ ಶೇರು ಮಾರುಕಟ್ಟೆಯಲ್ಲಿ ಸಮಾಧಾನ ಮೂಡಿಸಿತು. 

ಇಂದು ಬೆಳಗ್ಗೆ  10.30ರ ಸುಮಾರಿಗೆ ಸೆನ್ಸೆಕ್ಸ್‌ 122.76 ಅಂಕಗಳ ಮುನ್ನಡೆಯನ್ನು ಪಡೆದುಕೊಂಡು 38,141.07 ಅಂಕಗಳ ಮಟ್ಟದಲ್ಲೂ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 27.80 ಅಂಕಗಳ ಮುನ್ನಡೆಯೊಂದಿಗೆ 11,504.80 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು. 

ಕೋಲ್‌ ಇಂಡಿಯಾ, ಪವರ್‌ ಗ್ರಿಡ್‌, ಎಚ್‌ ಯು ಎಲ್‌, ಟಾಟಾ ಮೋಟರ್‌, ಸನ್‌ ಫಾರ್ಮಾ, ಕೋಟಕ್‌ ಬ್ಯಾಂಕ್‌, ಎಸ್‌ ಬ್ಯಾಂಕ್‌, ಏಶ್ಯನ್‌ ಪೇಂಟ್‌, ಟಾಟಾ ಸ್ಟೀಲ್‌, ವಿಪ್ರೋ, ಎಸ್‌ಬಿಐ,ಆರ್‌ಐಎಲ್‌ ಶೇರುಗಳು ಶೇ.1.46ರ ಏರಿಕೆಯನ್ನು ದಾಖಲಿಸಿದವು. 

ಟಾಪ್ ನ್ಯೂಸ್

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock-market-Exchange

Stock market ಹೂಡಿಕೆದಾರರಿಗೆ 5.18 ಲಕ್ಷ ಕೋಟಿ ರೂ.ನಷ್ಟ

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

Bournvita ಪ್ಯಾಕ್‌ ಮೇಲಿನ ಹೆಲ್ತ್‌ ಡ್ರಿಂಕ್ಸ್‌ ಪದ ತೆಗೆದುಹಾಕಿ: ಕೇಂದ್ರದ ಆದೇಶ

Bournvita ಪ್ಯಾಕ್‌ ಮೇಲಿನ ಹೆಲ್ತ್‌ ಡ್ರಿಂಕ್ಸ್‌ ಪದ ತೆಗೆದುಹಾಕಿ: ಕೇಂದ್ರದ ಆದೇಶ

Mumbai: Sensex jumped to 75000 during Modi’s tenure

Mumbai: ಮೋದಿ ಅವಧಿಯಲ್ಲಿ ಸೆನ್ಸೆಕ್ಸ್‌ 75000ಕ್ಕೆ ಜಿಗಿತ

1-wqeqweqw

Apple ನಿಂದ 600ಕ್ಕೂ ಅಧಿಕ ಉದ್ಯೋಗಿಗಳ ವಜಾ

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.