ರೂಪಾಯಿ ಚೇತರಿಕೆ, ಇಳಿದ ಹಣದುಬ್ಬರ : ಸೆನ್ಸೆಕ್ಸ್‌ 373 ಅಂಕ ಜಿಗಿತ


Team Udayavani, Sep 14, 2018, 4:20 PM IST

sensex-musings1-700.jpg

ಮುಂಬಯಿ : ಡಾಲರ್‌ ಎದುರು ರೂಪಾಯಿ ಚೇತರಿಕೆ, ಕೈಗಾರಿಕಾ ಉತ್ಪಾದನೆಯಲ್ಲಿ ಶೇ.6.6ರಷ್ಟು ಏರಿಕೆ ಮತ್ತು ಹಣದುಬ್ಬರ ಕಳೆದ ಹತ್ತು ತಿಂಗಳಲ್ಲೇ ಕನಿಷ್ಠ ಮಟ್ಟಕ್ಕೆ ಇಳಿದ ಕಾರಣ ಚಿಗುರೊಡೆದ ಮುಂಬಯಿ ಶೇರು ಮಾರುಕಟ್ಟೆ  ಇಂದು ಶುಕ್ರವಾರ 372.68 ಅಂಕಗಳ ಭರ್ಜರಿ ಜಿಗಿತವನ್ನು ಸಾಧಿಸಿ 38,125.62 ಅಂಕಗಳ ಮಟ್ಟಕ್ಕೇರುವ ಸಾಧನೆ ಮಾಡಿ ದಿನದ ವಹಿವಾಟನ್ನು ಕೊನೆಗೊಳಿಸಿತು.

ಇದೇ ರೀತಿ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 145.30 ಅಂಕಗಳ ಏರಿಕೆಯನ್ನು ಸಾಧಿಸಿ 11,515.20 ಅಂಕಗಳ ಮಟ್ಟಕ್ಕೇರುವ ಮೂಲಕ ದಿನದ ವಹಿವಾಟನ್ನು ಆಶಾದಾಯಕವಾಗಿ ಕೊನೆಗೊಳಿಸಿತು. 

ಕಳೆದ ಬುಧವಾರ ಸೆನ್ಸೆಕ್ಸ್‌ 304.83 ಅಂಕಗಳ ಜಿಗಿತವನ್ನು ದಾಖಲಿಸಿತ್ತು. ಇಂದು ಡಾಲರ್‌ ಎದುರು ರೂಪಾಯಿ  65 ಪೈಸೆಗಳ ಏರಿಕೆಯನ್ನು ದಾಖಲಿಸಿ 71.53 ರೂ. ಮಟ್ಟಕ್ಕೆ ತಲುಪಿತು. ಇದೇ ಅಂತಾರಾಷ್ಟ್ರೀಯ ಕಚ್ಚಾ ತೈಲ ಬೆಲೆಯಲ್ಲೂ ಸ್ವಲ್ಪ ಮಟ್ಟಿನ ಇಳಿಕೆ ಕಂಡು ಬಂತು. 

ಮುಂಬಯಿ ಶೇರು ಪೇಟೆಯಲ್ಲಿ ಇಂದು ಒಟ್ಟು 2,831 ಕಂಪೆನಿಗಳ ಶೇರುಗಳು ವಹಿವಾಟಿಗೆ ಒಳಪಟ್ಟವು; 1,826 ಶೇರುಗಳು ಮುನ್ನಡೆ ಸಾಧಿಸಿದವು; 831 ಶೇರುಗಳು ಹಿನ್ನಡೆಗೆ ಗುರಿಯಾದವು; 174 ಶೇರುಗಳ ಧಾರಣೆಯಲ್ಲಿ ಯಾವುದೇ ಬದಲಾವಣೆ ಕಂಡು ಬರಲಿಲ್ಲ.

ವಾರದ ನೆಲೆಯಲ್ಲಿ ಸೆನ್ಸೆಕ್ಸ್‌ ನಿರಂತರ 2ನೇ ವಾರವೂ ನಷ್ಟವನ್ನು ದಾಖಲಿಸಿದೆ; ಸುಮಾರು 300 ಅಂಕಗಳನ್ನು ಕಳೆದುಕೊಂಡಿದೆ. ಇದೇ ರೀತಿಯ ನಿಫ್ಟಿ ಕೂಡ 74 ಅಂಕಗಳ ನಷ್ಟವನ್ನು ವಾರದ ನೆಲೆಯಲ್ಲಿ ಕಳೆದುಕೊಂಡಿದೆ. 

ಟಾಪ್ ನ್ಯೂಸ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.