ಕಚೇರಿ ಕಿರುಕುಳ, ತಾರತಮ್ಯ ಪ್ರತಿಭಟಿಸಿ ಹೊರನಡೆದ ಗೂಗಲ್‌ ನೌಕರರು


Team Udayavani, Nov 1, 2018, 7:26 PM IST

google-700.jpg

ಸ್ಯಾನ್‌ಫ್ರಾನ್ಸಿಸ್ಕೋ : ಕಂಪೆನಿಯ ಕಚೇರಿಗಳಲ್ಲಿ ತಮ್ಮ ಮೇಲೆ ನಡೆಯುತ್ತಿರುವ ಶೋಷಣೆ, ಕಿರುಕುಳವನ್ನು ಪ್ರತಿಭಟಿಸಿ ಏಶ್ಯದಲ್ಲಿನ ನೂರಾರು ಗೂಗಲ್‌ ನೌಕರರು ಮತ್ತು ಗುತ್ತಿಗೆದಾರರು ಇಂದು ಮಧ್ಯಾಹ್ನ ಕಾರ್ಯಾಲಯದಿಂದ ಹೊರ ನಡೆದ ಅತ್ಯಪರೂಪದ ವಿದ್ಯಮಾನ ನಡೆಯಿತು. 

ದುಡಿಯುವ ಸ್ಥಳದಲ್ಲಿ (ಕಚೇರಿಯಲ್ಲಿ) ಕಂಪೆನಿಯ ಕಾರ್ಯನಿರ್ವಾಹಕರಿಂದ ನೌಕರರ ಮೇಲೆ ಅನಿರ್ಬಂಧಿತ ಅಧಿಕಾರ ಪ್ರಯೋಗ, ಜನಾಂಗೀಯತೆ, ಲೈಂಗಿಕ ಶೋಷಣೆಯೇ ಮೊದಲಾದ ಅತಿರೇಕಗಳನ್ನು ಪ್ರತಿಭಟಿಸಲು ವಿಶ್ವಾದ್ಯಂತದ ಗೂಗಲ್‌ ಕಾರ್ಯಾಲಯಗಳಿಂದ ಹಲವು ಸಾವಿರ ಮಂದಿ ನೌಕರರು ಹೊರಬಂದು ಪ್ರತಿಭಟಿಸುವ ನಿರೀಕ್ಷೆ ಇದೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ. 

ನಿನ್ನೆ ಬುಧವಾರ ತಡವಾಗಿ ಹೊರಡಿಸಲಾಗಿರುವ ಹೇಳಿಕೆಯಲ್ಲಿ ಸಂಘಟಕರು ಗೂಗಲ್‌ ಮಾತೃ ಸಂಸ್ಥೆಯಾಗಿರುವ Alphabet Inc. ಮುಖ್ಯಸ್ಥರನ್ನು ಭೇಟಿಯಾಗಿ ಕಂಪೆನಿಯ ನಿರ್ದೇಶಕರ ಮಂಡಳಿಯಲ್ಲಿ ನೌಕರ ಪ್ರತಿನಿಧಿಯೋರ್ವರನ್ನು ಸೇರಿಸಿಕೊಳ್ಳುವಂತೆ ಮತ್ತು ವೇತನ-ಸಮಾನತೆ ಅಂಕಿ ಅಂಶವನ್ನು ಆಂತರಿಕವಾಗಿ ಹಂಚಿಕೊಳ್ಳುವಂತೆ ಮನವಿ ಮಾಡಿದರು; ಜತೆಗೆ ಕಾರ್ಯ ಸ್ಥಳದಲ್ಲಿನ ಕಿರುಕುಳ-ಸಂಬಂಧಿ ಪರಿಹಾರ ಕೋರಿಕೆ ಪ್ರಕರಣಗಳನ್ನು ನ್ಯಾಯೋಚಿತವಾಗಿ ಇತ್ಯರ್ಥಪಡಿಸುವ ದಿಶೆಯಲ್ಲಿನ ಮಾನವ ಸಂಪನ್ಮೂಲ ಉಪಕ್ರಮಗಳಿಗೆ ಬದಲಾವಣೆ ತರಬೇಕು ಎಂದು ವರದಿಗಳು ತಿಳಿಸಿವೆ. 

Alphabet ನ 94,000 ಕ್ಕೂ ಅಧಿಕ ಉದ್ಯೋಗಿಗಳಲ್ಲಿ  ಮತ್ತು ಹತ್ತಾರು ಸಾವಿರ ಗುತ್ತಿಗೆದಾರರಲ್ಲಿ ಲಿಂಗ, ಜನಾಂಗ, ವೇತನ ತಾರತಮ್ಯ ಮತ್ತು ಸರ್ವಾಧಿಕಾರಿ ಪ್ರವೃತ್ತಿಯ ಕಿರುಕುಳದ ಫ‌ಲವಾಗಿ ಮಡುಗಟ್ಟಿರುವ ನೋವಿನಲ್ಲಿ ಪ್ರಬಲ ಪ್ರತಿಭಟನೆ ವ್ಯಕ್ತವಾಗಿರುವ ಹೊರತಾಗಿಯೂ ಗೂಗಲ್‌ ಕಂಪೆನಿಯ ಶೇರುಗಳ ಧಾರಣೆ ಶೇರು ಮಾರುಕಟ್ಟೆಗಳಲ್ಲಿ  ಕುಸಿಯದಿರುವುದು ಗಮನಾರ್ಹವಾಗಿದೆ. 

ಟಾಪ್ ನ್ಯೂಸ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

Stock-market-Exchange

Stock market ಹೂಡಿಕೆದಾರರಿಗೆ 5.18 ಲಕ್ಷ ಕೋಟಿ ರೂ.ನಷ್ಟ

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

Bournvita ಪ್ಯಾಕ್‌ ಮೇಲಿನ ಹೆಲ್ತ್‌ ಡ್ರಿಂಕ್ಸ್‌ ಪದ ತೆಗೆದುಹಾಕಿ: ಕೇಂದ್ರದ ಆದೇಶ

Bournvita ಪ್ಯಾಕ್‌ ಮೇಲಿನ ಹೆಲ್ತ್‌ ಡ್ರಿಂಕ್ಸ್‌ ಪದ ತೆಗೆದುಹಾಕಿ: ಕೇಂದ್ರದ ಆದೇಶ

Mumbai: Sensex jumped to 75000 during Modi’s tenure

Mumbai: ಮೋದಿ ಅವಧಿಯಲ್ಲಿ ಸೆನ್ಸೆಕ್ಸ್‌ 75000ಕ್ಕೆ ಜಿಗಿತ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.