ಕಚೇರಿ ಕಿರುಕುಳ, ತಾರತಮ್ಯ ಪ್ರತಿಭಟಿಸಿ ಹೊರನಡೆದ ಗೂಗಲ್‌ ನೌಕರರು


Team Udayavani, Nov 1, 2018, 7:26 PM IST

google-700.jpg

ಸ್ಯಾನ್‌ಫ್ರಾನ್ಸಿಸ್ಕೋ : ಕಂಪೆನಿಯ ಕಚೇರಿಗಳಲ್ಲಿ ತಮ್ಮ ಮೇಲೆ ನಡೆಯುತ್ತಿರುವ ಶೋಷಣೆ, ಕಿರುಕುಳವನ್ನು ಪ್ರತಿಭಟಿಸಿ ಏಶ್ಯದಲ್ಲಿನ ನೂರಾರು ಗೂಗಲ್‌ ನೌಕರರು ಮತ್ತು ಗುತ್ತಿಗೆದಾರರು ಇಂದು ಮಧ್ಯಾಹ್ನ ಕಾರ್ಯಾಲಯದಿಂದ ಹೊರ ನಡೆದ ಅತ್ಯಪರೂಪದ ವಿದ್ಯಮಾನ ನಡೆಯಿತು. 

ದುಡಿಯುವ ಸ್ಥಳದಲ್ಲಿ (ಕಚೇರಿಯಲ್ಲಿ) ಕಂಪೆನಿಯ ಕಾರ್ಯನಿರ್ವಾಹಕರಿಂದ ನೌಕರರ ಮೇಲೆ ಅನಿರ್ಬಂಧಿತ ಅಧಿಕಾರ ಪ್ರಯೋಗ, ಜನಾಂಗೀಯತೆ, ಲೈಂಗಿಕ ಶೋಷಣೆಯೇ ಮೊದಲಾದ ಅತಿರೇಕಗಳನ್ನು ಪ್ರತಿಭಟಿಸಲು ವಿಶ್ವಾದ್ಯಂತದ ಗೂಗಲ್‌ ಕಾರ್ಯಾಲಯಗಳಿಂದ ಹಲವು ಸಾವಿರ ಮಂದಿ ನೌಕರರು ಹೊರಬಂದು ಪ್ರತಿಭಟಿಸುವ ನಿರೀಕ್ಷೆ ಇದೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ. 

ನಿನ್ನೆ ಬುಧವಾರ ತಡವಾಗಿ ಹೊರಡಿಸಲಾಗಿರುವ ಹೇಳಿಕೆಯಲ್ಲಿ ಸಂಘಟಕರು ಗೂಗಲ್‌ ಮಾತೃ ಸಂಸ್ಥೆಯಾಗಿರುವ Alphabet Inc. ಮುಖ್ಯಸ್ಥರನ್ನು ಭೇಟಿಯಾಗಿ ಕಂಪೆನಿಯ ನಿರ್ದೇಶಕರ ಮಂಡಳಿಯಲ್ಲಿ ನೌಕರ ಪ್ರತಿನಿಧಿಯೋರ್ವರನ್ನು ಸೇರಿಸಿಕೊಳ್ಳುವಂತೆ ಮತ್ತು ವೇತನ-ಸಮಾನತೆ ಅಂಕಿ ಅಂಶವನ್ನು ಆಂತರಿಕವಾಗಿ ಹಂಚಿಕೊಳ್ಳುವಂತೆ ಮನವಿ ಮಾಡಿದರು; ಜತೆಗೆ ಕಾರ್ಯ ಸ್ಥಳದಲ್ಲಿನ ಕಿರುಕುಳ-ಸಂಬಂಧಿ ಪರಿಹಾರ ಕೋರಿಕೆ ಪ್ರಕರಣಗಳನ್ನು ನ್ಯಾಯೋಚಿತವಾಗಿ ಇತ್ಯರ್ಥಪಡಿಸುವ ದಿಶೆಯಲ್ಲಿನ ಮಾನವ ಸಂಪನ್ಮೂಲ ಉಪಕ್ರಮಗಳಿಗೆ ಬದಲಾವಣೆ ತರಬೇಕು ಎಂದು ವರದಿಗಳು ತಿಳಿಸಿವೆ. 

Alphabet ನ 94,000 ಕ್ಕೂ ಅಧಿಕ ಉದ್ಯೋಗಿಗಳಲ್ಲಿ  ಮತ್ತು ಹತ್ತಾರು ಸಾವಿರ ಗುತ್ತಿಗೆದಾರರಲ್ಲಿ ಲಿಂಗ, ಜನಾಂಗ, ವೇತನ ತಾರತಮ್ಯ ಮತ್ತು ಸರ್ವಾಧಿಕಾರಿ ಪ್ರವೃತ್ತಿಯ ಕಿರುಕುಳದ ಫ‌ಲವಾಗಿ ಮಡುಗಟ್ಟಿರುವ ನೋವಿನಲ್ಲಿ ಪ್ರಬಲ ಪ್ರತಿಭಟನೆ ವ್ಯಕ್ತವಾಗಿರುವ ಹೊರತಾಗಿಯೂ ಗೂಗಲ್‌ ಕಂಪೆನಿಯ ಶೇರುಗಳ ಧಾರಣೆ ಶೇರು ಮಾರುಕಟ್ಟೆಗಳಲ್ಲಿ  ಕುಸಿಯದಿರುವುದು ಗಮನಾರ್ಹವಾಗಿದೆ. 

ಟಾಪ್ ನ್ಯೂಸ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

Stock-market-Exchange

Stock market ಹೂಡಿಕೆದಾರರಿಗೆ 5.18 ಲಕ್ಷ ಕೋಟಿ ರೂ.ನಷ್ಟ

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.