ಕಚೇರಿ ಕಿರುಕುಳ, ತಾರತಮ್ಯ ಪ್ರತಿಭಟಿಸಿ ಹೊರನಡೆದ ಗೂಗಲ್‌ ನೌಕರರು


Team Udayavani, Nov 1, 2018, 7:26 PM IST

google-700.jpg

ಸ್ಯಾನ್‌ಫ್ರಾನ್ಸಿಸ್ಕೋ : ಕಂಪೆನಿಯ ಕಚೇರಿಗಳಲ್ಲಿ ತಮ್ಮ ಮೇಲೆ ನಡೆಯುತ್ತಿರುವ ಶೋಷಣೆ, ಕಿರುಕುಳವನ್ನು ಪ್ರತಿಭಟಿಸಿ ಏಶ್ಯದಲ್ಲಿನ ನೂರಾರು ಗೂಗಲ್‌ ನೌಕರರು ಮತ್ತು ಗುತ್ತಿಗೆದಾರರು ಇಂದು ಮಧ್ಯಾಹ್ನ ಕಾರ್ಯಾಲಯದಿಂದ ಹೊರ ನಡೆದ ಅತ್ಯಪರೂಪದ ವಿದ್ಯಮಾನ ನಡೆಯಿತು. 

ದುಡಿಯುವ ಸ್ಥಳದಲ್ಲಿ (ಕಚೇರಿಯಲ್ಲಿ) ಕಂಪೆನಿಯ ಕಾರ್ಯನಿರ್ವಾಹಕರಿಂದ ನೌಕರರ ಮೇಲೆ ಅನಿರ್ಬಂಧಿತ ಅಧಿಕಾರ ಪ್ರಯೋಗ, ಜನಾಂಗೀಯತೆ, ಲೈಂಗಿಕ ಶೋಷಣೆಯೇ ಮೊದಲಾದ ಅತಿರೇಕಗಳನ್ನು ಪ್ರತಿಭಟಿಸಲು ವಿಶ್ವಾದ್ಯಂತದ ಗೂಗಲ್‌ ಕಾರ್ಯಾಲಯಗಳಿಂದ ಹಲವು ಸಾವಿರ ಮಂದಿ ನೌಕರರು ಹೊರಬಂದು ಪ್ರತಿಭಟಿಸುವ ನಿರೀಕ್ಷೆ ಇದೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ. 

ನಿನ್ನೆ ಬುಧವಾರ ತಡವಾಗಿ ಹೊರಡಿಸಲಾಗಿರುವ ಹೇಳಿಕೆಯಲ್ಲಿ ಸಂಘಟಕರು ಗೂಗಲ್‌ ಮಾತೃ ಸಂಸ್ಥೆಯಾಗಿರುವ Alphabet Inc. ಮುಖ್ಯಸ್ಥರನ್ನು ಭೇಟಿಯಾಗಿ ಕಂಪೆನಿಯ ನಿರ್ದೇಶಕರ ಮಂಡಳಿಯಲ್ಲಿ ನೌಕರ ಪ್ರತಿನಿಧಿಯೋರ್ವರನ್ನು ಸೇರಿಸಿಕೊಳ್ಳುವಂತೆ ಮತ್ತು ವೇತನ-ಸಮಾನತೆ ಅಂಕಿ ಅಂಶವನ್ನು ಆಂತರಿಕವಾಗಿ ಹಂಚಿಕೊಳ್ಳುವಂತೆ ಮನವಿ ಮಾಡಿದರು; ಜತೆಗೆ ಕಾರ್ಯ ಸ್ಥಳದಲ್ಲಿನ ಕಿರುಕುಳ-ಸಂಬಂಧಿ ಪರಿಹಾರ ಕೋರಿಕೆ ಪ್ರಕರಣಗಳನ್ನು ನ್ಯಾಯೋಚಿತವಾಗಿ ಇತ್ಯರ್ಥಪಡಿಸುವ ದಿಶೆಯಲ್ಲಿನ ಮಾನವ ಸಂಪನ್ಮೂಲ ಉಪಕ್ರಮಗಳಿಗೆ ಬದಲಾವಣೆ ತರಬೇಕು ಎಂದು ವರದಿಗಳು ತಿಳಿಸಿವೆ. 

Alphabet ನ 94,000 ಕ್ಕೂ ಅಧಿಕ ಉದ್ಯೋಗಿಗಳಲ್ಲಿ  ಮತ್ತು ಹತ್ತಾರು ಸಾವಿರ ಗುತ್ತಿಗೆದಾರರಲ್ಲಿ ಲಿಂಗ, ಜನಾಂಗ, ವೇತನ ತಾರತಮ್ಯ ಮತ್ತು ಸರ್ವಾಧಿಕಾರಿ ಪ್ರವೃತ್ತಿಯ ಕಿರುಕುಳದ ಫ‌ಲವಾಗಿ ಮಡುಗಟ್ಟಿರುವ ನೋವಿನಲ್ಲಿ ಪ್ರಬಲ ಪ್ರತಿಭಟನೆ ವ್ಯಕ್ತವಾಗಿರುವ ಹೊರತಾಗಿಯೂ ಗೂಗಲ್‌ ಕಂಪೆನಿಯ ಶೇರುಗಳ ಧಾರಣೆ ಶೇರು ಮಾರುಕಟ್ಟೆಗಳಲ್ಲಿ  ಕುಸಿಯದಿರುವುದು ಗಮನಾರ್ಹವಾಗಿದೆ. 

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market:ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 495 ಅಂಕ ಏರಿಕೆ;ಲಾಭಗಳಿಸಿದ ಷೇರು ಯಾವುದು?

Stock Market:ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 495 ಅಂಕ ಏರಿಕೆ;ಲಾಭಗಳಿಸಿದ ಷೇರು ಯಾವುದು?

Odisha: ಗೋಪಾಲ್‌ ಪುರ್‌ ಬಂದರು ಅದಾನಿ ಕಂಪನಿ ತೆಕ್ಕೆಗೆ: 3,080 ಕೋಟಿ ರೂ.ಗೆ ಒಪ್ಪಂದ

Odisha: ಗೋಪಾಲ್‌ ಪುರ್‌ ಬಂದರು ಅದಾನಿ ಕಂಪನಿ ತೆಕ್ಕೆಗೆ: 3,080 ಕೋಟಿ ರೂ.ಗೆ ಒಪ್ಪಂದ

1-wqeqeqw

Married; ಮೆಕ್ಸಿಕೋದ ಉದ್ಯಮಿ ವರಿಸಿದ ಝೊಮ್ಯಾಟೊ ಸಿಇಒ?

Gold Price Soar: ಹಳದಿ ಲೋಹ ಚಿನ್ನದ ಬೆಲೆ ಸಾರ್ವಕಾಲಿಕ ದಾಖಲೆಯ ಏರಿಕೆ!

Gold Price Soar: ಹಳದಿ ಲೋಹ ಚಿನ್ನದ ಬೆಲೆ ಸಾರ್ವಕಾಲಿಕ ದಾಖಲೆಯ ಏರಿಕೆ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.