ಮಾರುತಿ ಸುಜುಕಿಯ ನೂತನ ಸಿಯಾಝ್ ಝೇಟಾ, ಆಲ್ಫಾ ಕಾರುಗಳು ವಾಪಸ್


Team Udayavani, Nov 12, 2018, 3:58 PM IST

maruthi.jpg

ನವದೆಹಲಿ: ದೇಶದ ಅತೀ ದೊಡ್ಡ ಕಾರು ತಯಾರಿಕಾ ಸಂಸ್ಥೆಯಾದ ಮಾರುತಿ ಸುಜುಕಿ ಇಂಡಿಯಾ ಮಾರುಕಟ್ಟೆಗೆ ಬಿಡುಗಡೆ ಮಾಡಿದ್ದ ನೂತನ ಸಿಯಾಝ್ ಡೀಸೆಲ್ ಕಾರುಗಳಲ್ಲಿನ ಸ್ಪೀಡೋಮೀಟರ್ ದೋಷ ಕಂಡು ಬಂದ ಹಿನ್ನೆಲೆಯಲ್ಲಿ ವಾಪಸ್ ಪಡೆಯುವುದಾಗಿ ಸೋಮವಾರ ತಿಳಿಸಿದೆ.

2018ರ ಆಗಸ್ಟ್ 1ರಿಂದ ಸೆಪ್ಟೆಂಬರ್ 21ರವರೆಗೆ ತಯಾರಿಸಲ್ಪಟ್ಟ ಸಿಯಾಝ್ ಡೀಸೆಲ್ ಝೇಟಾ ಮತ್ತು ಸಿಯಾಝ್ ಆಲ್ಫಾ ವೆರಿಯಂಟ್ ನ ಕಾರುಗಳನ್ನು ವಾಪಸ್ ಪಡೆಯುವುದಾಗಿ ಮಾರುತಿ ಸುಜುಕಿ ಇಂಡಿಯಾ ಪ್ರಕಟಣೆಯಲ್ಲಿ ತಿಳಿಸಿದೆ. ಸಿಯಾಝ್ ಡೀಸೆಲ್ ಝೇಟಾ ಮತ್ತು ಆಲ್ಫಾ ಕಾರುಗಳ ಸ್ಪೀಡೋ ಮೀಟರ್ ಅನ್ನು ಪರಿಶೀಲಿಸಿ, ದೋಷ ಕಂಡು ಬಂದರೆ ಅದನ್ನು ಉಚಿತವಾಗಿ ಬದಲಾಯಿಸಿಕೊಡುವುದಾಗಿ ಘೋಷಿಸಿದೆ.

ಸಿಯಾಝ್ ಕಾರುಗಳ ಸ್ಪೀಡೋಮೆಟ್ರೋದ ದೋಷದ ಕುರಿತು ಸುಮಾರು 800 ಯೂನಿಟ್ ಗಳಲ್ಲಿ ಮಾರುತಿ ಕಂಪನಿ ಅಕ್ಟೋಬರ್ 29ರಿಂದ ಗ್ರಾಹಕರಿಗೆ ಮಾಹಿತಿ ಕೊಡುವ ಕಾರ್ಯಕ್ರಮ ಆರಂಭಿಸಿತ್ತು.

ಮಾರುತಿ ಬಹು ನಿರೀಕ್ಷಿತ ಸಿಯಾಝ್ ಕಾರುಗಳನ್ನು ಪರಿಚಯಿಸಿತ್ತು. ಜನಪ್ರಿಯ ಮಧ್ಯಮ ಗಾತ್ರದ ಸೆಡಾನ್ ಕಾರಿನ ನೂತನ ಆವೃತ್ತಿಯ ಸಿಯಾಝ್ ಮತ್ತು ಆಲ್ಫಾ ಕಾರುಗಳನ್ನು ಬಿಡುಗಡೆಗೊಳಿಸಿದಾಗ ಭರ್ಜರಿ ಮಾರಾಟ ಕಂಡಿತ್ತು.

ಟಾಪ್ ನ್ಯೂಸ್

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Narayan Murthy INFOSYS

Infosys; 4 ತಿಂಗಳ ಮೊಮ್ಮಗನಿಗೆ 243 ಕೋಟಿ ರೂ.ಷೇರು ಗಿಫ್ಟ್ ನೀಡಿದ ಮೂರ್ತಿ

Stock Exchange: ಬಾಂಬೆ ಷೇರುಪೇಟೆ ಸೂಚ್ಯಂಕ 1,000 ಅಂಕ ಕುಸಿತ: 12 ಲಕ್ಷ ಕೋಟಿ ರೂ. ನಷ್ಟ

Stock Exchange: ಬಾಂಬೆ ಷೇರುಪೇಟೆ ಸೂಚ್ಯಂಕ 1,000 ಅಂಕ ಕುಸಿತ: 12 ಲಕ್ಷ ಕೋಟಿ ರೂ. ನಷ್ಟ

musk

YouTube ಠಕ್ಕರ್‌ನೀಡಲು ಮಸ್ಕ್  ಹೊಸ ಟಿವಿ ಆ್ಯಪ್‌

Facebook, Instagram, Meta, Shares value, Mark, Udayavani, ಫೇಸ್‌ ಬುಕ್‌, ಇನ್ಸ್ಟಾಗ್ರಾಮ್‌, ಸರ್ವರ್‌ ಡೌನ್‌, ಸೇವೆಯಲ್ಲಿ ವ್ಯತ್ಯಯ

Facebook, Instagram ಸರ್ವರ್‌ ಡೌನ್‌, ಸೇವೆಯಲ್ಲಿ ವ್ಯತ್ಯಾಸ; 829 ಕೋಟಿ ರೂಪಾಯಿ ನಷ್ಟ

PAYTM

Paytm; ಶೀಘ್ರವೇ ಪೇಟಿಎಂ ಪೇಮೆಂಟ್ಸ್‌ ಬ್ಯಾಂಕ್‌ನ ಪರವಾನಿಗೆ ರದ್ದು?

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.