ಮೂರು ದಿನಗಳ ನಿರಂತರ ಏರಿಕೆಗೆ ಬ್ರೇಕ್‌: ಸೆನ್ಸೆಕ್ಸ್‌ 120 ಅಂಕ ನಷ್ಟ


Team Udayavani, Nov 20, 2018, 10:56 AM IST

sensex-down-700.jpg

ಮುಂಬಯಿ : ಕಳೆದ ಮೂರು ದಿನಗಳಿಂದ ನಿರಂತರ ಏರು ಗತಿಯನ್ನು ಪಡೆದುಕೊಂಡಿದ್ದ ಮುಂಬಯಿ ಶೇರು ಪೇಟೆ ಇಂದು ಮಂಗಳವಾರದ ಆರಂಭಿಕ ವಹಿವಾಟಿನಲ್ಲಿ ನೂರಕ್ಕೂ ಅಧಿಕ ಅಂಕಗಳ ನಷ್ಟಕ್ಕೆ ಗುರಿಯಾಗಿ ನಿರಾಶೆ ಉಂಟು ಮಾಡಿತು. 

ಬೆಳಗ್ಗೆ 10.45ರ ಸುಮಾರಿಗೆ ಸೆನ್ಸೆಕ್ಸ್‌ 119.69 ಅಂಕಗಳ ನಷ್ಟದೊಂದಿಗೆ 35,65.19 ಅಂಕಗಳ ಮಟ್ಟದಲ್ಲೂ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 48 ಅಂಕಗಳ ನಷ್ಟದೊಂದಿಗೆ 10,715.40 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು. 

ನಿನ್ನೆ ಅಮೆರಿಕದ ವಾಲ್‌ ಸ್ಟ್ರೀಟ್‌ನಲ್ಲಿ ತೀವ್ರ ನಷ್ಟ ಉಂಟಾದುದನ್ನು ಅನುಸರಿಸಿ ಇಂದು ಏಶ್ಯನ್‌ ಶೇರು ಪೇಟೆಗಳೆಲ್ಲ ಮಂಕಾಗಿ ನಷ್ಟಕ್ಕೆ ಗುರಿಯಾದವು. ನಿನ್ನೆಯ ಆರ್‌ಬಿಐ ನಿರ್ದೇಶಕರ ಮಂಡಳಿಯ ನಿರ್ಣಾಯಕ ಸಭೆಯಲ್ಲಿ ಆರ್‌ಬಿಐ ಯಾವ ಪ್ರಮಾಣದ ಮೀಸಲನ್ನು ತನ್ನ ಕೈಯಲ್ಲಿ  ಹೊಂದಿರಬೇಕು ಎಂದು ತೀರ್ಮಾನಿಸಲು ಪರಿಣತರ ಸಮಿತಿಯೊಂದನ್ನು ರೂಪಿಸುವ ಬಗ್ಗೆ ಸರಕಾರ ಮತ್ತು ಆರ್‌ಬಿಐ ಒಪ್ಪಿಕೊಂಡವು. 

ಇಂದಿನ ಬೆಳಗ್ಗಿನ ವಹಿವಾಟಿನಲ್ಲಿ ಎಸ್‌ ಬ್ಯಾಂಕ್‌, ಐಸಿಐಸಿಐ ಬ್ಯಾಂಕ್‌, ರಿಲಯನ್ಸ, ಇಂಡಸ್‌ ಇಂಡ್‌ ಬ್ಯಾಂಕ್‌, ಮಾರುತಿ ಸುಜುಕಿ ಶೇರುಗಳು ಅತ್ಯಂತ ಕ್ರಿಯಾಶೀಲವಾಗಿದ್ದವು.

ಟಾಪ್‌ ಗೇನರ್‌ಗಳು : ಗೇಲ್‌, ಇಂಡಸ್‌ ಇಂಡ್‌ ಬ್ಯಾಂಕ್‌, ಅದಾನಿ ಪೋರ್ಟ್‌, ಎಚ್‌ಪಿಸಿಎಲ್‌, ಈಶರ್‌ ಮೋಟರ್‌; ಟಾಪ್‌ ಲೂಸರ್‌ಗಳು: ಎಸ್‌ ಬ್ಯಾಂಕ್‌, ಹಿಂಡಾಲ್ಕೊ, ಟೆಕ್‌ ಮಹೀಂದ್ರ, ಎಚ್‌ಸಿಎಲ್‌ ಟೆಕ್‌, ಯುಪಿಎಲ್‌.

ಟಾಪ್ ನ್ಯೂಸ್

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.