Bake studio;ನಿಮ್ಮ ಇಷ್ಟದ ಕೇಕ್ ಬೇಕೆ…ಆನ್ ಲೈನ್ ನಲ್ಲೇ ಬುಕ್ ಮಾಡಿ!


Team Udayavani, Dec 5, 2018, 3:30 PM IST

bake-01.jpg

2015ರಲ್ಲಿ ರಾಘವೇಂದ್ರ ಕುಂದರ್, ಮಂಜುನಾಥ ಪೂಜಾರಿ, ಡಾನ್ ಕಾರ್ಕಡ, ಹೇಮಂತ್ ಪೂಜಾರಿ ಹಾಗೂ ದಿನೇಶ್ ಪೂಜಾರಿ ಸೇರಿದಂತೆ ಐವರು ಯುವ ಉದ್ಯಮಿಗಳು ಸೇರಿ ಉಡುಪಿಯ ಪೂರ್ಣ ಪ್ರಜ್ಞ ಕಾಲೇಜ್ ಸಮೀಪ ಬೇಕ್ ಸ್ಟುಡಿಯೋದ ಮೊದಲ ಶಾಖೆ ಆರಂಭಿಸಿದ್ದರು. ಪ್ರೀಮಿಯಮ್ ಕೇಕ್ ಮತ್ತು ಸ್ವೀಟ್ ಶಾಪ್ ಮೂಲಕ ಗ್ರಾಹಕರನ್ನು ಆಕರ್ಷಿಸಲಾರಂಭಿಸಿತ್ತು.

ಹೀಗೆ ವೈವಿಧ್ಯತೆಯ ಕೇಕ್ ನಿಂದ ಜನಪ್ರಿಯಗೊಳ್ಳುತ್ತಿದ್ದಂತೆಯೇ ಬೇಕ್ ಸ್ಟುಡಿಯೋ ಒಂದೊಂದೇ ಶಾಖೆಯನ್ನು ವಿಸ್ತರಿಸತೊಡಗಿದ್ದರು. ಕ್ವಾಲಿಟಿ ಜೊತೆ ರಾಜೀಯಾಗದೆ ಗ್ರಾಹಕರ ಬೇಡಿಕೆಯನ್ನು ಪೂರೈಸುವ ಧ್ಯೇಯದೊಂದಿಗೆ ಬೇಕ್ ಸ್ಟುಡಿಯೋ ಕಡಿಮೆ ಅವಧಿಯಲ್ಲಿಯೇ ಹೆಚ್ಚು ಜನಪ್ರಿಯಗೊಂಡಿತ್ತು.

ಒಂಬತ್ತು ಶಾಖೆಯ ಸ್ಥಳದಲ್ಲಿಯೂ ಯಾವುದೇ ಸಮಾರಂಭವಿರಲಿ ಅದಕ್ಕೆ ಕ್ಲಪ್ತ ಸಮಯದಲ್ಲಿ ಡೋರ್ ಡೆಲಿವರಿ ನೀಡುವ ವ್ಯವಸ್ಥೆ ಗ್ರಾಹಕರಿಗೆ ಹೆಚ್ಚು ಅನುಕೂಲತೆ ಒದಗಿಸಿಕೊಟ್ಟಿತ್ತು.

ಮದುವೆ ವಾರ್ಷಿಕೋತ್ಸವ, ಮಕ್ಕಳ ಹುಟ್ಟುಹಬ್ಬ, ನಿಶ್ಚಿತಾರ್ಥ ಹೀಗೆ ಯಾವುದೇ ಸಭೆ, ಸಮಾರಂಭ ಅಥವಾ ಮನೆಗೆ ರುಚಿ, ರುಚಿಯಾದ ನಿಮ್ಮ ಇಷ್ಟದ ಕೇಕ್ ಅನ್ನು ಬೇಕ್ ಸ್ಟುಡಿಯೋ ಪೂರೈಸುತ್ತದೆ. ಫ್ರೆಶ್ ಕ್ರೀಮ್ ಕೇಕ್, ಜಾರ್ ಕೇಕ್ಸ್, ಸ್ವೀಟ್ಸ್..ಐಸ್ ಕೇಕ್, ಕಪ್ ಕೇಕ್, ಕುಕ್ಕೀಸ್ ಹೀಗೆ ವೈವಿಧ್ಯಮಯವಾದ ಕೇಕ್ ತಯಾರಿಕೆಯಲ್ಲಿ ಬೇಕ್ ಸ್ಟುಡಿಯೋ ಈಗಾಗಲೇ ಚಿರಪರಿಚಿತವಾಗಿದೆ.

ಉಡುಪಿ, ಶಿರ್ವ, ಉದ್ಯಾವರ, ಬ್ರಹ್ಮಾವರ, ಕನ್ನರ್ಪಾಡಿ, ಬೈಲೂರು, ಮಣಿಪಾಲ, ಪಡುಬಿದ್ರೆ, ಕಟಪಾಡಿ, ಆದಿ ಉಡುಪಿ ಹಾಗೂ ಮಂಗಳೂರು ಸೇರಿ ಹನ್ನೊಂದು ಶಾಖೆಯನ್ನು ಹೊಂದಿದೆ. ನಿಮಗೆ ಬೇಕಾದ ಕೇಕ್ ಅನ್ನು ಡೋರ್ ಡೆಲಿವರಿ ಮೂಲಕ ನೀಡುತ್ತಿದ್ದು, ಇದೀಗ ಆನ್ ಲೈನ್ ಮೂಲಕವೂ ಗ್ರಾಹಕರು ತಮ್ಮ ನೆಚ್ಚಿನ ಕೇಕ್ ಅನ್ನು ಬುಕ್ ಮಾಡಬಹುದು.

ನಿಮಗೆ ಬೇಕಾದ, ಇಷ್ಟದ ಕೇಕ್ ಅನ್ನು ಬೇಕ್ ಸ್ಟುಡಿಯೋದ ಆನ್ ಲೈನ್ ಮೂಲಕ ಬೆಳಗ್ಗೆ 9ಗಂಟೆಯಿಂದ ರಾತ್ರಿ 7ಗಂಟೆವರೆಗೆ ಬುಕ್ ಮಾಡಬಹುದು.

ಟಾಪ್ ನ್ಯೂಸ್

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

Stock-market-Exchange

Stock market ಹೂಡಿಕೆದಾರರಿಗೆ 5.18 ಲಕ್ಷ ಕೋಟಿ ರೂ.ನಷ್ಟ

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

Bournvita ಪ್ಯಾಕ್‌ ಮೇಲಿನ ಹೆಲ್ತ್‌ ಡ್ರಿಂಕ್ಸ್‌ ಪದ ತೆಗೆದುಹಾಕಿ: ಕೇಂದ್ರದ ಆದೇಶ

Bournvita ಪ್ಯಾಕ್‌ ಮೇಲಿನ ಹೆಲ್ತ್‌ ಡ್ರಿಂಕ್ಸ್‌ ಪದ ತೆಗೆದುಹಾಕಿ: ಕೇಂದ್ರದ ಆದೇಶ

Mumbai: Sensex jumped to 75000 during Modi’s tenure

Mumbai: ಮೋದಿ ಅವಧಿಯಲ್ಲಿ ಸೆನ್ಸೆಕ್ಸ್‌ 75000ಕ್ಕೆ ಜಿಗಿತ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.