Bake studio;ನಿಮ್ಮ ಇಷ್ಟದ ಕೇಕ್ ಬೇಕೆ…ಆನ್ ಲೈನ್ ನಲ್ಲೇ ಬುಕ್ ಮಾಡಿ!


Team Udayavani, Dec 5, 2018, 3:30 PM IST

bake-01.jpg

2015ರಲ್ಲಿ ರಾಘವೇಂದ್ರ ಕುಂದರ್, ಮಂಜುನಾಥ ಪೂಜಾರಿ, ಡಾನ್ ಕಾರ್ಕಡ, ಹೇಮಂತ್ ಪೂಜಾರಿ ಹಾಗೂ ದಿನೇಶ್ ಪೂಜಾರಿ ಸೇರಿದಂತೆ ಐವರು ಯುವ ಉದ್ಯಮಿಗಳು ಸೇರಿ ಉಡುಪಿಯ ಪೂರ್ಣ ಪ್ರಜ್ಞ ಕಾಲೇಜ್ ಸಮೀಪ ಬೇಕ್ ಸ್ಟುಡಿಯೋದ ಮೊದಲ ಶಾಖೆ ಆರಂಭಿಸಿದ್ದರು. ಪ್ರೀಮಿಯಮ್ ಕೇಕ್ ಮತ್ತು ಸ್ವೀಟ್ ಶಾಪ್ ಮೂಲಕ ಗ್ರಾಹಕರನ್ನು ಆಕರ್ಷಿಸಲಾರಂಭಿಸಿತ್ತು.

ಹೀಗೆ ವೈವಿಧ್ಯತೆಯ ಕೇಕ್ ನಿಂದ ಜನಪ್ರಿಯಗೊಳ್ಳುತ್ತಿದ್ದಂತೆಯೇ ಬೇಕ್ ಸ್ಟುಡಿಯೋ ಒಂದೊಂದೇ ಶಾಖೆಯನ್ನು ವಿಸ್ತರಿಸತೊಡಗಿದ್ದರು. ಕ್ವಾಲಿಟಿ ಜೊತೆ ರಾಜೀಯಾಗದೆ ಗ್ರಾಹಕರ ಬೇಡಿಕೆಯನ್ನು ಪೂರೈಸುವ ಧ್ಯೇಯದೊಂದಿಗೆ ಬೇಕ್ ಸ್ಟುಡಿಯೋ ಕಡಿಮೆ ಅವಧಿಯಲ್ಲಿಯೇ ಹೆಚ್ಚು ಜನಪ್ರಿಯಗೊಂಡಿತ್ತು.

ಒಂಬತ್ತು ಶಾಖೆಯ ಸ್ಥಳದಲ್ಲಿಯೂ ಯಾವುದೇ ಸಮಾರಂಭವಿರಲಿ ಅದಕ್ಕೆ ಕ್ಲಪ್ತ ಸಮಯದಲ್ಲಿ ಡೋರ್ ಡೆಲಿವರಿ ನೀಡುವ ವ್ಯವಸ್ಥೆ ಗ್ರಾಹಕರಿಗೆ ಹೆಚ್ಚು ಅನುಕೂಲತೆ ಒದಗಿಸಿಕೊಟ್ಟಿತ್ತು.

ಮದುವೆ ವಾರ್ಷಿಕೋತ್ಸವ, ಮಕ್ಕಳ ಹುಟ್ಟುಹಬ್ಬ, ನಿಶ್ಚಿತಾರ್ಥ ಹೀಗೆ ಯಾವುದೇ ಸಭೆ, ಸಮಾರಂಭ ಅಥವಾ ಮನೆಗೆ ರುಚಿ, ರುಚಿಯಾದ ನಿಮ್ಮ ಇಷ್ಟದ ಕೇಕ್ ಅನ್ನು ಬೇಕ್ ಸ್ಟುಡಿಯೋ ಪೂರೈಸುತ್ತದೆ. ಫ್ರೆಶ್ ಕ್ರೀಮ್ ಕೇಕ್, ಜಾರ್ ಕೇಕ್ಸ್, ಸ್ವೀಟ್ಸ್..ಐಸ್ ಕೇಕ್, ಕಪ್ ಕೇಕ್, ಕುಕ್ಕೀಸ್ ಹೀಗೆ ವೈವಿಧ್ಯಮಯವಾದ ಕೇಕ್ ತಯಾರಿಕೆಯಲ್ಲಿ ಬೇಕ್ ಸ್ಟುಡಿಯೋ ಈಗಾಗಲೇ ಚಿರಪರಿಚಿತವಾಗಿದೆ.

ಉಡುಪಿ, ಶಿರ್ವ, ಉದ್ಯಾವರ, ಬ್ರಹ್ಮಾವರ, ಕನ್ನರ್ಪಾಡಿ, ಬೈಲೂರು, ಮಣಿಪಾಲ, ಪಡುಬಿದ್ರೆ, ಕಟಪಾಡಿ, ಆದಿ ಉಡುಪಿ ಹಾಗೂ ಮಂಗಳೂರು ಸೇರಿ ಹನ್ನೊಂದು ಶಾಖೆಯನ್ನು ಹೊಂದಿದೆ. ನಿಮಗೆ ಬೇಕಾದ ಕೇಕ್ ಅನ್ನು ಡೋರ್ ಡೆಲಿವರಿ ಮೂಲಕ ನೀಡುತ್ತಿದ್ದು, ಇದೀಗ ಆನ್ ಲೈನ್ ಮೂಲಕವೂ ಗ್ರಾಹಕರು ತಮ್ಮ ನೆಚ್ಚಿನ ಕೇಕ್ ಅನ್ನು ಬುಕ್ ಮಾಡಬಹುದು.

ನಿಮಗೆ ಬೇಕಾದ, ಇಷ್ಟದ ಕೇಕ್ ಅನ್ನು ಬೇಕ್ ಸ್ಟುಡಿಯೋದ ಆನ್ ಲೈನ್ ಮೂಲಕ ಬೆಳಗ್ಗೆ 9ಗಂಟೆಯಿಂದ ರಾತ್ರಿ 7ಗಂಟೆವರೆಗೆ ಬುಕ್ ಮಾಡಬಹುದು.

ಟಾಪ್ ನ್ಯೂಸ್

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.