ಮುಂಬಯಿ ಶೇರು : ಆರಂಭಿಕ ವಹಿವಾಟಿನಲ್ಲಿ 68 ಅಂಕಗಳ ಏರಿಕೆ


Team Udayavani, Jan 11, 2019, 5:13 AM IST

sensex-mobile-700.jpg

ಮುಂಬಯಿ : ಏಶ್ಯನ್‌ ಶೇರು ಪೇಟೆಗಳಲ್ಲಿ ತೋರಿ ಬಂದಿರುವ ಧನಾತ್ಮಕತೆ, ರೂಪಾಯಿ ಮೌಲ್ಯ ಏರಿಕೆ ಮತ್ತು ಆಟೋ, ತೈಲ, ಅನಿಲ, ಮೆಟಲ್‌ ಕ್ಷೇತ್ರದ ಮೌಲ್ಯಯುತ ಶೇರುಗಳ ವ್ಯಾಪಕ ಖರೀದಿ ಇವೇ ಮೊದಲಾದ ಕಾರಣಗಳಿಗೆ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್‌ ಸೂಚ್ಯಂಕ ಇಂದು ಶುಕ್ರವಾರದ ಆರಂಭಿಕ ವಹಿವಾಟಿನಲ್ಲಿ 68.58 ಅಂಕಗಳ ಏರಿಕೆಯನ್ನು ದಾಖಲಿಸಿತು.

ಡಾಲರ್‌ ಎದುರು ರೂಪಾಯಿ ಇಂದು ಬೆಳಗ್ಗಿನ ಆರಂಭಿಕ ವಹಿವಾಟಿನಲ್ಲಿ  7 ಪೈಸೆಯ ಏರಿಕೆಯನ್ನು ದಾಖಲಿಸಿ 70.34 ರೂ. ಮಟ್ಟದಲ್ಲಿ ವ್ಯವಹಾರ ನಿರತವಾಗಿತ್ತು. 

ಬೆಳಗ್ಗೆ 10.30ರ ಸುಮಾರಿಗೆ ಸೆನ್ಸೆಕ್ಸ್‌ 2.08 ಅಂಕಗಳ ಮುನ್ನಡೆಯನ್ನು ಕಾಯ್ದುಕೊಂಡು 36,108.58 ಅಂಕಗಳ ಮಟ್ಟದಲ್ಲೂ ರಾಷ್ಟ್ರೀಯ ಶೇರು ಪೇಟೆಯ ನಿಫ್ಟಿ ಸೂಚ್ಯಂಕ  1.10 ಅಂಕಗಳ ನಷ್ಟಕ್ಕೆ ಗುರಿಯಾಗಿ 10,820.50 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು. 

ಇಂದಿನ ಬೆಳಗ್ಗಿನ ವಹಿವಾಟಿನಲ್ಲಿ ಟಿಸಿಎಸ್‌, ಎಸ್‌ ಬ್ಯಾ,ಕ್‌, ಇನ್‌ಫೋಸಿಸ್‌, ಎಕ್ಸಿಸ್‌ ಬ್ಯಾಂಕ್‌, ರಿಲಯನ್ಸ್‌ ಶೇರುಗಳು ಅತ್ಯಂತ ಕ್ರಿಯಾಶೀಲವಾಗಿದ್ದವು.

ಬೆಳಗ್ಗಿನ ವಹಿವಾಟಿನ ಟಾಪ್‌ ಗೇನರ್‌ಗಳು : ಐಟಿಸಿ, ಗ್ರಾಸಿಂ, ಹಿಂಡಾಲ್ಕೋ, ಯುಪಿಎಲ್‌, ಒಎನ್‌ಜಿಸಿ; ಟಾಪ್‌ ಲೂಸರ್‌ಗಲು : ಟಿಸಿಎಸ್‌, ಭಾರ್ತಿ ಏರ್‌ಟೆಲ್‌ , ಲಾರ್ಸನ್‌, ಎಚ್‌ಸಿಎಲ್‌ ಟೆಕ್‌, ಗೇಲ್‌. 

ಟಾಪ್ ನ್ಯೂಸ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

Stock-market-Exchange

Stock market ಹೂಡಿಕೆದಾರರಿಗೆ 5.18 ಲಕ್ಷ ಕೋಟಿ ರೂ.ನಷ್ಟ

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

Bournvita ಪ್ಯಾಕ್‌ ಮೇಲಿನ ಹೆಲ್ತ್‌ ಡ್ರಿಂಕ್ಸ್‌ ಪದ ತೆಗೆದುಹಾಕಿ: ಕೇಂದ್ರದ ಆದೇಶ

Bournvita ಪ್ಯಾಕ್‌ ಮೇಲಿನ ಹೆಲ್ತ್‌ ಡ್ರಿಂಕ್ಸ್‌ ಪದ ತೆಗೆದುಹಾಕಿ: ಕೇಂದ್ರದ ಆದೇಶ

Mumbai: Sensex jumped to 75000 during Modi’s tenure

Mumbai: ಮೋದಿ ಅವಧಿಯಲ್ಲಿ ಸೆನ್ಸೆಕ್ಸ್‌ 75000ಕ್ಕೆ ಜಿಗಿತ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.