ವಶಕ್ಕೆ ಪಡೆದ ವಾಹನಗಳ ಹರಾಜು ಹಾಕಿ


Team Udayavani, Mar 10, 2018, 3:59 PM IST

cham-2.jpg

ಕೊಳ್ಳೇಗಾಲ: ವಿವಿಧ ಪ್ರಕರಣಗಳಲ್ಲಿ ವಶಕ್ಕೆ ಪಡೆದಿರುವ ವಾಹನ, ಇನ್ನಿತರ ವಸ್ತುಗಳನ್ನು ಕೋರ್ಟ್‌ ಅನುಮತಿ ಪಡೆದು ಹರಾಜು ಹಾಕುವಂತೆ ಎಸ್ಪಿ ಧರ್ಮೇಂದ್ರಕುಮಾರ್‌ ಮೀನಾ ನಗರ ಪೊಲೀಸ್‌ ಅಧಿಕಾರಿಗಳಿಗೆ ಸೂಚಿಸಿದರು.

ನಗರ ಠಾಣೆಗೆ ಭೇಟಿ ನೀಡಿ ಬಳಿಕ, ಆವರಣ ದಲ್ಲಿದ್ದ ಬೈಕ್‌, ಸೈಕಲ್‌, ಇನ್ನಿತರ ವಾಹನಗಳನ್ನು ವೀಕ್ಷಣೆ ಮಾಡಿದರು. ಕೂಡಲೇ ಕೋರ್ಟ್‌ ಅನುಮತಿ ಪಡೆದು ವಾಹನಗಳನ್ನು ಹರಾಜು ಹಾಕುವಂತೆ ಸೂಚಿಸಿದರು. ಈ ಹಿಂದೆ ಭೇಟಿ
ನೀಡಿದ್ದ ವೇಳೆ ಸೂಚನೆ ನೀಡಿದ್ದರೂ ವಾಹನ ತೆರವು ಮಾಡುವಲ್ಲಿ ಅಧಿಕಾರಿಗಳು ವಿಫ‌ಲರಾಗಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.

ತಾಲೂಕಿನ ದಾಸನಪುರ ಕಾವೇರಿ ನದಿಯಲ್ಲಿ ಅಕ್ರಮಮರಳು ಸಾಗಾಣಿಕೆಗೆ ಬಳಸಲಾಗಿದ್ದ 18 ಕೊಪ್ಪರಿಕೆಗಳನ್ನು ವಶಪಡಿಸಿಕೊಳ್ಳಲಾಗಿದೆ. ನ್ಯಾಯಾಲಯದ ಅನುಮತಿ ಪಡೆದು ಅವುಗಳನ್ನು ಹರಾಜು ಮಾಡಿ, ಬಂದ ಹಣವನ್ನು ಸರ್ಕಾರಕ್ಕೆ ಸಂದಾಯ ಮಾಡಬೇಕೆಂದು ಸ್ಥಳದಲ್ಲಿದ್ದ ಪೊಲೀಸ್‌ ಉಪಅಧೀಕ್ಷಕ ಪುಟ್ಟಮಾದಯ್ಯಗೆ ಸೂಚಿಸಿದರು.

ಜನಸ್ನೇಹಿ ಪೊಲೀಸ್‌ ಕೇಂದ್ರಕ್ಕೆ ಭೇಟಿ: ಸರ್ಕಾರ ಪೊಲೀಸ್‌ ವ್ಯವಸ್ಥೆಯನ್ನು ಜನಸ್ನೇಹಿಯಾಗಿಸುವ ಸಲುವಾಗಿ ನಗರ ಠಾಣೆಯಲ್ಲೂ ತೆರೆಯಲಾಗಿರುವ ಜನಸ್ನೇಹಿ ಕೇಂದ್ರಕ್ಕೆ ಎಸ್ಪಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಠಾಣೆ ಭೇಟಿ ನೀಡುವ ಎಲ್ಲಾ ದೂರುದಾರರ ಸಹಿ ಮತ್ತು ವಿಳಾಸವನ್ನು ಕರಾರುವಕ್ಕಾಗಿ ಗಣಕಯಂತ್ರದಲ್ಲಿ ನಮೂದಿಸಿರುವುದನ್ನು ವೀಕ್ಷಣೆ ಮಾಡಿದ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ, ಸಾಕಷ್ಟು ಪ್ರಮಾಣದಲ್ಲಿ ನೋಂದಣಿ ಆಗದೆ ಇರುವ ಬಗ್ಗೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಚಾಚು ತಪ್ಪದೆ ನೋಂದಣಿ ಮಾಡಿಕೊಳ್ಳಬೇಕು ಎಂದು ಗಣಕ
ಯಂತ್ರದಲ್ಲಿನ ತಂತ್ರಾಂಶ ವೀಕ್ಷಣೆ ಮಾಡಿದರು. 

ಸಂಚಾರಿ ಠಾಣೆ ಆರಂಭಕ್ಕೆ ಮನವಿ: ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ನಗರದಲ್ಲಿ ಸಂಚಾರ ನಿಯಮ ಪಾಲನೆ ಮತ್ತು ರಸ್ತೆ ಅಪಘಾತಗಳನ್ನು ತಡೆಯುವ ಸಲುವಾಗಿ ಸಂಚಾರಿ ಪೊಲೀಸ್‌ ಠಾಣೆ ಮಂಜೂರಾತಿ ಕೋರಿ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಶೀಘ್ರದಲ್ಲಿ ಅನುಮತಿ ಸಿಗುವ ಸಾಧ್ಯತೆ ಇದೆ ಎಂದು ತಿಳಿಸಿದರು. ಠಾಣೆಯಲ್ಲಿ ಸಿಬ್ಬಂದಿಗಳ ಕೊರತೆ ಇರುವ ಬಗ್ಗೆ ದೂರು ಕೇಳಿ ಬಂದಿದ್ದು, ಪೊಲೀಸ್‌ ತರಬೇತಿ ಪೂರ್ಣಗೊಂಡ ಬಳಿಕ ಸಿಬ್ಬಂದಿ ಭರ್ತಿ ಮಾಡಿ, ಸರ್ಮಪಕ ಸೇವೆ ಒದಗಿಸಲು ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕರು ಯಾವುದೇ ತರಹದ ಸಮಸ್ಯೆಗಳು ಎದುರಾದಲ್ಲಿ ಕೂಡಲೇ ಠಾಣೆಗೆ ದೂರು ನೀಡುವ ಪ್ರವೃತ್ತಿಯನ್ನು ಬೆಳೆಸಿ ಕೊಳ್ಳಬೇಕೆಂದು ಕಿವಿಮಾತು ಹೇಳಿದರು.

ಎಎಸ್ಪಿ ಡಾ.ಗೀತಾ, ಸರ್ಕಲ್‌ ಇನ್ಸ್‌ಪೆಕ್ಟರ್‌ ರಾಜಣ್ಣ, ನಗರ ಠಾಣೆ ಎಸ್‌ಐ ವೀಣಾನಾಯಕ್‌, ಸಿಬ್ಬಂದಿ ಇದ್ದರು. 

ಟಾಪ್ ನ್ಯೂಸ್

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.