ಕರ್ನಾಟಕ ವಿಭಜನೆ ಹೇಳಿಕೆಗಳ ವಿರುದ್ಧ ಅರೆಬೆತ್ತಲೆ ಪ್ರತಿಭಟನೆ


Team Udayavani, Aug 2, 2018, 12:50 PM IST

2-aa-a_1.jpg

ಚಾಮರಾಜನಗರ: ಅಖಂಡ ಕರ್ನಾಟಕವನ್ನು ಒಡೆಯುವ ಹೇಳಿಕೆಗಳನ್ನು ನೀಡುತ್ತಿರುವ ಕನ್ನಡ ದ್ರೋಹಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಕರ್ನಾಟಕ ಸೇನಾಪಡೆಯ ಕಾರ್ಯಕರ್ತರು ನಗರದ ಜಿಲ್ಲಾಡಳಿತ ಭವನದ ಗೇಟ್‌ ಮುಂಭಾಗದಲ್ಲಿ ಅರೆಬೆತ್ತಲೆಯಾಗಿ ಉರುಳುಸೇವೆ ಮಾಡುವ ಮೂಲಕ ಪ್ರತಿಭಟನೆ ನಡೆಸಿದರು. 

ಜಿಲ್ಲಾಡಳಿತ ಭವನದ ಗೇಟ್‌ ಮುಂದೆ ಜಮಾಯಿಸಿದ ಪ್ರತಿಭಟನಾಕಾರರು, ಕರ್ನಾಟಕ ರಾಜ್ಯ ವಿಭಜನೆ ಮಾಡಲು ಮುಂದಾಗಿರುವ ಕನ್ನಡ ವಿರೋಧಿಗಳಿಗೆ ಧಿಕ್ಕಾರ ಕೂಗಿದರು. ಉರುಳುಸೇವೆ ಮಾಡಿದ ಪ್ರತಿಭಟನಾಕಾರರು ನಂತರ ಜಿಲ್ಲಾಡಳಿತ ಭವನಕ್ಕೆ ತೆರಳಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ಸೇನಾಪಡೆಯ ರಾಜ್ಯಾಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಕೆಲ ರಾಜಕಾರಣಿ ತಮ್ಮ ಬೇಳೆ ಬೇಯಿಸಿಕೊಳ್ಳಲು ರಾಜ್ಯ ವಿಭಜನೆ ಮಾತನಾಡುತ್ತಿದ್ದಾರೆ. ಕೆಲ ಪಟ್ಟಭದ್ರ ಹಿತಾಸಕ್ತಿಗಳು ಇದಕ್ಕೆ ಬೆಂಬಲ ನೀಡುತ್ತಿದ್ದಾರೆ. ಕರ್ನಾಟಕ ಏಕೀಕರಣದ ಬಗ್ಗೆ ಕನಿಷ್ಠ ತಿಳಿವಳಿಕೆಯೂ ಇಲ್ಲದವರು ಇಂತಹ ಕೆಲಸ ಮಾಡುತ್ತಿರುವುದು ಶೋಚನೀಯ.

ಲಕ್ಷಾಂತರ ಜನರ ಹೋರಾಟದ ಫ‌ಲವಾಗಿ ಕರ್ನಾಟಕ ಏಕೀಕರಣವಾಗಿ ಅಖಂಡ ಕರ್ನಾಟಕ ರಚನೆಯಾಗಿ ಇಂದು ರಾಜ್ಯ ಬಹಳ ಸುಭಿಕ್ಷವಾಗಿದೆ. ಇಂತಹ ಸಂದರ್ಭದಲ್ಲಿ  ಕುಂಟು ನೆಪ ಹೇಳಿಕೊಂಡು ಕರ್ನಾಟಕ ಭಜನೆಗೆ ಹೇಳಿಕೆಗಳನ್ನು ನೀಡುತ್ತಿರುವುದು ಖಂಡನೀಯವಾದದ್ದು ಎಂದು ಆರೋಪಿಸಿದರು.

ಪ್ರತಿಭಟನೆಯಲ್ಲಿ ಸೇನಾಪಡೆಯ ಗೌರವ ಅಧ್ಯಕ್ಷ ಶಾ. ಮುರಳಿ, ನಿಜಧ್ವನಿ ಗೋಂದರಾಜು, ಪಣ್ಯದಹುಂಡಿ ರಾಜು, ಚಾ.ಹ. ಶಿವರಾಜ್‌, ಗು.ಪುರುಷೋತ್ತಮ, ತಾಂಡವಮೂರ್ತಿ, ಎಂ.ಶಿವು, àರಭದ್ರ, ಶಿವಶಂಕರ್‌, ಚಾ.ಸಿ.ಸಿದ್ದರಾಜು, ನಾಗರಾಜ್‌ ಟೈಲರ್‌ ಇತರರು ಭಾಗವಸಿದ್ದರು.

ಟಾಪ್ ನ್ಯೂಸ್

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wr3

Record; ಮಲೆ ಮಹದೇಶ್ವರ ಬೆಟ್ಟ ಹುಂಡಿ ಎಣಿಕೆ: 25 ದಿನಗಳಲ್ಲಿ 3.13 ಕೋಟಿ!

Chamarajanagar; ಆನೆ ದಾಳಿಗೆ ಬಲಿಯಾದ ಯುವಕ

Chamarajanagar; ಆನೆ ದಾಳಿಗೆ ಬಲಿಯಾದ ಯುವಕ

Election Boycott: ಮತದಾನ ಬಹಿಷ್ಕಾರದಿಂದ ಹಿಂದೆ ಸರಿಯಲ್ಲ; ಗ್ರಾಮಸ್ಥರು

Election Boycott: ಮತದಾನ ಬಹಿಷ್ಕಾರದಿಂದ ಹಿಂದೆ ಸರಿಯಲ್ಲ; ಗ್ರಾಮಸ್ಥರು

Lok Sabha Election: ಯಾರಿಗೆ ದೊರಕಲಿದೆ ಚಾ.ನಗರ ಲೋಕಸಭೆ ಕಾಂಗ್ರೆಸ್‌ ಟಿಕೆಟ್‌?

Lok Sabha Election: ಯಾರಿಗೆ ದೊರಕಲಿದೆ ಚಾ.ನಗರ ಲೋಕಸಭೆ ಕಾಂಗ್ರೆಸ್‌ ಟಿಕೆಟ್‌?

Gundlupete: ಬಿಸಿಯೂಟ ಸೇವಿಸಿ 14 ಮಕ್ಕಳಿಗೆ ವಾಂತಿ; ಆಸ್ಪತ್ರೆಗೆ ದಾಖಲು

Gundlupete: ಬಿಸಿಯೂಟ ಸೇವಿಸಿ 14 ಮಕ್ಕಳಿಗೆ ವಾಂತಿ; ಆಸ್ಪತ್ರೆಗೆ ದಾಖಲು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.