ವೈದ್ಯಕೀಯ ತ್ಯಾಜ್ಯ ಸೂಕ್ತ ವಿಲೇವಾರಿಯಾಗಲಿ


Team Udayavani, Aug 3, 2018, 12:23 PM IST

Kalladka-School-2.jpg

ಸಂತೆಮರಹಳ್ಳಿ: ಜೈವಿಕ ವೈದ್ಯಕೀಯ ತ್ಯಾಜ್ಯವನ್ನು ಸಮರ್ಪಕ ವಿಲೇವಾರಿ ಮಾಡಿ ಆಸ್ಪತ್ರೆಯಲ್ಲಿ ಶುಚಿತ್ವ ಕಾಪಾಡಿಕೊಳ್ಳಬೇಕು ಎಂದು ಆರ್‌ಸಿಎಚ್‌ ಅಧಿಕಾರಿ ಡಾ.ವಿಶ್ವೇಶ್ವರಯ್ಯ ಹೇಳಿದರು.

ಗ್ರಾಮದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯೋಜಿಸಿದ್ದ ಜೈವಿಕ ವೈದ್ಯಕೀಯ ತ್ಯಾಜ್ಯ ನಿರ್ವಹಣೆ ಕುರಿತ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ತ್ಯಾಜ್ಯ ವಿಲೇವಾರಿ ಜಾಗತಿಕ ಸಮಸ್ಯೆಗಳಲ್ಲಿ ಒಂದಾಗಿದೆ. ಇದರ ನಿರ್ವಹಣೆ ಕಷ್ಟವಾಗಿದೆ.

ಇದಕ್ಕೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು ಪ್ರಮುಖವಾಗಿದೆ. ಮಾಹಿತಿ ಕೊರತೆಯಿಂದ ಎಲ್ಲೆಂದರಲ್ಲಿ ಕಸ ಬಿಸಾಡುವ ಸಂಸ್ಕೃತಿ ನಮ್ಮದಾಗಿದೆ. ಅದರಲ್ಲೂ ವೈದ್ಯಕೀಯ ತ್ಯಾಜ್ಯ ಅಪಾಯಕಾರಿಯಾಗಿದೆ. ಇದನ್ನು ನಿರ್ದಿಷ್ಟ ವಿಲೇವಾರಿ ಮಾಡದಿದ್ದರೆ ಅಪಾಯ ಎದುರಿಸಬೇಕಿದೆ ಎಂದರು. 

ಇದಕ್ಕಾಗಿಯೇ ಕೇಂದ್ರ ಪರಿಸರ ಸಚಿವಾಲಯವು ಜೈವಿಕ ವೈದ್ಯಕೀಯ ತ್ಯಾಜ್ಯ ವಿಲೇವಾರಿ ಬಗ್ಗೆ ನೂತನ ನಿಯಮಾವಳಿ ರೂಪಿಸಿದೆ. ಎಲ್ಲಾ ವೈದ್ಯಕೀಯ, ಅರೆ ವೈದ್ಯಕೀಯ ಹಾಗೂ ವೈದ್ಯಕೀಯೇತರ ಸಿಬ್ಬಂದಿ ವರ್ಗದವರು ತರಬೇತಿ ಪಡೆಯಬೇಕು ಎಂದರು. 

ತಾಲೂಕು ಆಡಳಿತ ವೈದ್ಯಾಧಿಕಾರಿ ಡಾ.ಶ್ರೀನಿವಾಸ್‌ ಮಾತನಾಡಿ, ಆಸ್ಪತ್ರೆಯಲ್ಲಿ ಉತ್ಪತ್ತಿಯಾಗುವ ವೈದ್ಯಕೀಯ ಕಸವನ್ನು ಸಮರ್ಪಕವಾಗಿ ವಿಲೇವಾರಿ ಮಾಡಬೇಕು. ಇಲ್ಲದಿದ್ದಲ್ಲಿ ಅನೇಕ ಜನರ ಪ್ರಾಣಕ್ಕೆ ಧಕ್ಕೆ ಉಂಟಾಗುವ ಸಾಧ್ಯತೆ ಇದೆ. ಇದರ ಬಗ್ಗೆ ಸಿಬ್ಬಂದಿ ಸದಾ ಜಾಗೃತರಾಗಿರಬೇಕು. ರೋಗಿಗಳಲ್ಲಿಯೂ ಇದರ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ಮಾಹಿತಿ ನೀಡಿದರು.

ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ. ದೇವರಾಜು, ಡಾ. ಪ್ರಭಾಕರ್‌, ಡಾ. ಸುನೀಲ್‌ಚಂದ್ರ, ಡಾ.ಹೇಮಾ, ಡಾ.ಮೀನಾಕ್ಷಿ, ತ್ಯಾಜ್ಯ ನಿರ್ವಹಣೆ ಸಂಪನ್ಮೂಲ ವ್ಯಕ್ತಿ ಶ್ರೀನಾಥ್‌ನಾಯಕ್‌, ಆರೀಫ್, ಇಂದಿರಮ್ಮ, ಪೂರ್ಣಿಮಾ, ಮಲ್ಲಯ್ಯ ಹಾಜರಿದ್ದರು.

ಟಾಪ್ ನ್ಯೂಸ್

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.