ವೈದ್ಯಕೀಯ ತ್ಯಾಜ್ಯ ಸೂಕ್ತ ವಿಲೇವಾರಿಯಾಗಲಿ


Team Udayavani, Aug 3, 2018, 12:23 PM IST

Kalladka-School-2.jpg

ಸಂತೆಮರಹಳ್ಳಿ: ಜೈವಿಕ ವೈದ್ಯಕೀಯ ತ್ಯಾಜ್ಯವನ್ನು ಸಮರ್ಪಕ ವಿಲೇವಾರಿ ಮಾಡಿ ಆಸ್ಪತ್ರೆಯಲ್ಲಿ ಶುಚಿತ್ವ ಕಾಪಾಡಿಕೊಳ್ಳಬೇಕು ಎಂದು ಆರ್‌ಸಿಎಚ್‌ ಅಧಿಕಾರಿ ಡಾ.ವಿಶ್ವೇಶ್ವರಯ್ಯ ಹೇಳಿದರು.

ಗ್ರಾಮದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯೋಜಿಸಿದ್ದ ಜೈವಿಕ ವೈದ್ಯಕೀಯ ತ್ಯಾಜ್ಯ ನಿರ್ವಹಣೆ ಕುರಿತ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ತ್ಯಾಜ್ಯ ವಿಲೇವಾರಿ ಜಾಗತಿಕ ಸಮಸ್ಯೆಗಳಲ್ಲಿ ಒಂದಾಗಿದೆ. ಇದರ ನಿರ್ವಹಣೆ ಕಷ್ಟವಾಗಿದೆ.

ಇದಕ್ಕೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು ಪ್ರಮುಖವಾಗಿದೆ. ಮಾಹಿತಿ ಕೊರತೆಯಿಂದ ಎಲ್ಲೆಂದರಲ್ಲಿ ಕಸ ಬಿಸಾಡುವ ಸಂಸ್ಕೃತಿ ನಮ್ಮದಾಗಿದೆ. ಅದರಲ್ಲೂ ವೈದ್ಯಕೀಯ ತ್ಯಾಜ್ಯ ಅಪಾಯಕಾರಿಯಾಗಿದೆ. ಇದನ್ನು ನಿರ್ದಿಷ್ಟ ವಿಲೇವಾರಿ ಮಾಡದಿದ್ದರೆ ಅಪಾಯ ಎದುರಿಸಬೇಕಿದೆ ಎಂದರು. 

ಇದಕ್ಕಾಗಿಯೇ ಕೇಂದ್ರ ಪರಿಸರ ಸಚಿವಾಲಯವು ಜೈವಿಕ ವೈದ್ಯಕೀಯ ತ್ಯಾಜ್ಯ ವಿಲೇವಾರಿ ಬಗ್ಗೆ ನೂತನ ನಿಯಮಾವಳಿ ರೂಪಿಸಿದೆ. ಎಲ್ಲಾ ವೈದ್ಯಕೀಯ, ಅರೆ ವೈದ್ಯಕೀಯ ಹಾಗೂ ವೈದ್ಯಕೀಯೇತರ ಸಿಬ್ಬಂದಿ ವರ್ಗದವರು ತರಬೇತಿ ಪಡೆಯಬೇಕು ಎಂದರು. 

ತಾಲೂಕು ಆಡಳಿತ ವೈದ್ಯಾಧಿಕಾರಿ ಡಾ.ಶ್ರೀನಿವಾಸ್‌ ಮಾತನಾಡಿ, ಆಸ್ಪತ್ರೆಯಲ್ಲಿ ಉತ್ಪತ್ತಿಯಾಗುವ ವೈದ್ಯಕೀಯ ಕಸವನ್ನು ಸಮರ್ಪಕವಾಗಿ ವಿಲೇವಾರಿ ಮಾಡಬೇಕು. ಇಲ್ಲದಿದ್ದಲ್ಲಿ ಅನೇಕ ಜನರ ಪ್ರಾಣಕ್ಕೆ ಧಕ್ಕೆ ಉಂಟಾಗುವ ಸಾಧ್ಯತೆ ಇದೆ. ಇದರ ಬಗ್ಗೆ ಸಿಬ್ಬಂದಿ ಸದಾ ಜಾಗೃತರಾಗಿರಬೇಕು. ರೋಗಿಗಳಲ್ಲಿಯೂ ಇದರ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ಮಾಹಿತಿ ನೀಡಿದರು.

ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ. ದೇವರಾಜು, ಡಾ. ಪ್ರಭಾಕರ್‌, ಡಾ. ಸುನೀಲ್‌ಚಂದ್ರ, ಡಾ.ಹೇಮಾ, ಡಾ.ಮೀನಾಕ್ಷಿ, ತ್ಯಾಜ್ಯ ನಿರ್ವಹಣೆ ಸಂಪನ್ಮೂಲ ವ್ಯಕ್ತಿ ಶ್ರೀನಾಥ್‌ನಾಯಕ್‌, ಆರೀಫ್, ಇಂದಿರಮ್ಮ, ಪೂರ್ಣಿಮಾ, ಮಲ್ಲಯ್ಯ ಹಾಜರಿದ್ದರು.

ಟಾಪ್ ನ್ಯೂಸ್

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.