ಪ್ರವಾಸಕ್ಕೆ ಬಿಡದಿದ್ದಕ್ಕೆ8 ನೇ ಕ್ಲಾಸ್ ವಿದ್ಯಾರ್ಥಿ ಸೂಸೈಡ್
Team Udayavani, Nov 22, 2017, 4:16 PM IST
ಚಿಕ್ಕಬಳ್ಳಾಪುರ: ಪ್ರವಾಸಕ್ಕೆ ತೆರಳಲು ಪೋಷಕರು ಅನುಮತಿ ನೀಡದ ಕಾರಣಕ್ಕೆ ಮನನೊಂದು ವಿದ್ಯಾರ್ಥಿಯೊಬ್ಬ ನೇಣಿಗೆ ಶರಣಾದ ಘಟನೆ ನಡೆದಿದೆ.
ಚಿಂತಾಮಣಿಯ ಇರಂಗಪಲ್ಲಿಯಲ್ಲಿ ಸುಧಾಕರ್(14) ಎಂಬ ಬಾಲಕ ಆತ್ಮಹತ್ಯೆಗೆ ಶರಣಾಗದ ಬಾಲಕ.
ಅಜ್ಜಿ ಮನೆಯಿಂದ ಶಾಲೆಗೆ ತೆರಳುತ್ತಿದ್ದ ಬಾಲಕನ ತಾಯಿ ಬೆಂಗಳೂರಿನಲ್ಲಿ ನೆಲೆಸಿದ್ದಾರೆ ಎಂದು ತಿಳಿದು ಬಂದಿದೆ. ಶಾಲಾ ಸ್ನೇಹಿತರು ತೆರಳುತ್ತಿದ್ದಪ್ರವಾಸಕ್ಕೆ ಬಿಡದ ಕಾರಣ ಮನನೊಂದಿದ್ದಾನೆ ಎನ್ನಲಾಗಿದೆ.
ಬಟ್ಲಹಳ್ಳಿ ಠಾಣೆಯ ಪೊಲೀಸರು ಸ್ಥಳಕ್ಕಾಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ
Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್ ಕಲ್ಯಾಣ್!
Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!
LS polls 2024: ಅಸೆಂಬ್ಲಿಯಲ್ಲಿ ಜಂಗೀಕುಸ್ತಿ, ಲೋಕ ಸಮರದಲ್ಲಿ ದೋಸ್ತಿ!