ಶಿಡ್ಲಘಟ್ಟದ ಶಿಲ್ಪಾ ತಮಿಳುನಾಡು ಸಿಎಂ ವಿಶೇಷಾಧಿಕಾರಿ


Team Udayavani, May 29, 2021, 6:24 PM IST

chikkaballapura-news

ಚಿಕ್ಕಬಳ್ಳಾಪುರ: ಜಿಲ್ಲೆಯ ಶಿಡ್ಲಘಟ್ಟ ನಗರದಲ್ಲಿಸೇವೆ ಸಲ್ಲಿಸಿ ನಿವೃತ್ತರಾದ ಪೊಲೀಸ್‌ ಅಧಿ ಕಾರಿಪ್ರಭಾಕರ್‌ ಅವರ ಪುತ್ರಿ ಐಎಎಸ್‌ ಅಧಿ ಕಾರಿಶಿಲ್ಪಾ ಇದೀಗ ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್‌ ಅವರ ವಿಶೇಷ ಅಧಿ ಕಾರಿ ಆಗಿ ನೇಮಕಗೊಂಡಿದ್ದಾರೆ.

ಐಎಎಸ್‌ ಅಧಿ ಕಾರಿ ಶಿಲ್ಪಾ ಪ್ರಭಾಕರ್‌ 1981ಆ.31ರಂದು ಜನಿಸಿ, ಪ್ರಾಥಮಿಕ ಶಿಕ್ಷಣವನ್ನುಶಿಡ್ಲಘಟ್ಟ ನಗರದ ಸರಸ್ವತಿ ಕಾನ್ವೆಂಟ್‌, ಪ್ರೌಢಮತ್ತು ಪದವಿಪೂರ್ವ ಶಿಕ್ಷಣವನ್ನು ನ್ಯಾಷನಲ್‌ಕಾಲೇಜು, ಬೆಂಗಳೂರು ವಿಶ್ವವಿದ್ಯಾಲಯದಲ್ಲಿಕಾನೂನು ಪದವಿ ಪಡೆದಿದ್ದರು. ಇದಾದ ಬಳಿಕಯುಪಿಎಸ್‌ಸಿ ಪರೀಕ್ಷೆಯಲ್ಲಿ 46ನೇ ಸ್ಥಾನಪಡೆದು ತಮಿಳುನಾಡಿನಲ್ಲಿ ವಿವಿಧ ಹುದ್ದೆಗಳನ್ನುಅಲಂಕರಿಸಿ, 2018ರಲ್ಲಿ ತಿರುವನ್ವೇಲಿ ಜಿಲ್ಲೆಯಮೊದಲ ಮಹಿಳಾ ಡೀಸಿ ಆಗಿ ಅಧಿ ಕಾರಸ್ವೀಕರಿಸಿದ್ದರು.

ಡೀಸಿ ಆಗಿ ಅಧಿ ಕಾರ ಸ್ವೀಕರಿಸಿದಅವರು, ತಮ್ಮ ವ್ಯಾಪ್ತಿಯ ಅಂಗನವಾಡಿಕೇಂದ್ರಗಳನ್ನು ದೇಶದಲ್ಲಿಯೇ ಮಾದರಿಮಾಡಲು ನಿರ್ಧರಿಸಿ, ತಮ್ಮ ಮೂರು ವರ್ಷದಹೆಣ್ಣು ಮಗುವನ್ನು ಅಂಗನವಾಡಿಗೆ ಸೇರಿಸಿ,ಗಮನ ಸೆಳೆದಿದ್ದರು.

ತಿರುಚನಪಲ್ಲಿಯಲ್ಲಿ2010ರಲ್ಲಿ ಸಹಾಯಕ ಜಿಲ್ಲಾಧಿ ಕಾರಿ ಆಗಿ ಸೇವೆಆರಂಭಿಸಿದ ಶಿಲ್ಪಾ ಪ್ರಭಾಕರ್‌, ತಿರುಪತೂರ್‌ಸಬ್‌ ಕಲೆಕ್ಟರ್ಆಗಿ, ಚೆನ್ನೈ ಕಾರ್ಪೊರೇಷನ್ನಲ್ಲಿ ಜಿಲ್ಲಾಧಿ ಕಾರಿ(ಶಿಕ್ಷಣ)ಆಗಿ, ಇಂಡಸ್ಟ್ರೀಸ್ಗೈಡೆನ್ಸ್ಮತ್ತು ಎಕ್ಸಪೋರ್ಟ್ಪ್ರೊಮೋಷನ್ಬ್ಯೂರೋ ಕಾರ್ಯನಿರ್ವಾಹಕ ಉಪಾಧ್ಯಕ್ಷರಾಗಿಸೇವೆ ಸಲ್ಲಿಸಿ ಬಳಿಕ 2018ರಲ್ಲಿ ತಿರುವನ್ವೇಲಿಜಿಲ್ಲಾ ಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ.

ಇವರ ಕಾರ್ಯವೈಖರಿ ಮೆಚ್ಚಿ ತಮಿಳುನಾಡುನೂತನ ಸಿಎಂ ಸ್ಟಾಲಿನ್‌ ವಿಶೇಷ ಅಧಿ ಕಾರಿ ಆಗಿನೇಮಕ ಮಾಡಿ ಆದೇಶಿಸಿದ್ದಾರೆ. ಇದಕ್ಕೆ ರೇಷ್ಮೆನಾಡು ಶಿಡ್ಲಘಟ್ಟ ತಾಲೂಕಿನ ಜನರು ಸಂತಸವ್ಯಕ್ತಪಡಿಸಿದ್ದು, ಇವರಿಗೆ ಬೋಧನೆ ಮಾಡಿದಶಿಕ್ಷಕರು, ಸಹಪಾಠಿಗಳು ಅಭಿನಂದಿಸಿದ್ದಾರೆ.

ಎಂ..ತಮೀಮ್ಪಾಷ

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.