ಶಿಡ್ಲಘಟ್ಟದ ಶಿಲ್ಪಾ ತಮಿಳುನಾಡು ಸಿಎಂ ವಿಶೇಷಾಧಿಕಾರಿ


Team Udayavani, May 29, 2021, 6:24 PM IST

chikkaballapura-news

ಚಿಕ್ಕಬಳ್ಳಾಪುರ: ಜಿಲ್ಲೆಯ ಶಿಡ್ಲಘಟ್ಟ ನಗರದಲ್ಲಿಸೇವೆ ಸಲ್ಲಿಸಿ ನಿವೃತ್ತರಾದ ಪೊಲೀಸ್‌ ಅಧಿ ಕಾರಿಪ್ರಭಾಕರ್‌ ಅವರ ಪುತ್ರಿ ಐಎಎಸ್‌ ಅಧಿ ಕಾರಿಶಿಲ್ಪಾ ಇದೀಗ ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್‌ ಅವರ ವಿಶೇಷ ಅಧಿ ಕಾರಿ ಆಗಿ ನೇಮಕಗೊಂಡಿದ್ದಾರೆ.

ಐಎಎಸ್‌ ಅಧಿ ಕಾರಿ ಶಿಲ್ಪಾ ಪ್ರಭಾಕರ್‌ 1981ಆ.31ರಂದು ಜನಿಸಿ, ಪ್ರಾಥಮಿಕ ಶಿಕ್ಷಣವನ್ನುಶಿಡ್ಲಘಟ್ಟ ನಗರದ ಸರಸ್ವತಿ ಕಾನ್ವೆಂಟ್‌, ಪ್ರೌಢಮತ್ತು ಪದವಿಪೂರ್ವ ಶಿಕ್ಷಣವನ್ನು ನ್ಯಾಷನಲ್‌ಕಾಲೇಜು, ಬೆಂಗಳೂರು ವಿಶ್ವವಿದ್ಯಾಲಯದಲ್ಲಿಕಾನೂನು ಪದವಿ ಪಡೆದಿದ್ದರು. ಇದಾದ ಬಳಿಕಯುಪಿಎಸ್‌ಸಿ ಪರೀಕ್ಷೆಯಲ್ಲಿ 46ನೇ ಸ್ಥಾನಪಡೆದು ತಮಿಳುನಾಡಿನಲ್ಲಿ ವಿವಿಧ ಹುದ್ದೆಗಳನ್ನುಅಲಂಕರಿಸಿ, 2018ರಲ್ಲಿ ತಿರುವನ್ವೇಲಿ ಜಿಲ್ಲೆಯಮೊದಲ ಮಹಿಳಾ ಡೀಸಿ ಆಗಿ ಅಧಿ ಕಾರಸ್ವೀಕರಿಸಿದ್ದರು.

ಡೀಸಿ ಆಗಿ ಅಧಿ ಕಾರ ಸ್ವೀಕರಿಸಿದಅವರು, ತಮ್ಮ ವ್ಯಾಪ್ತಿಯ ಅಂಗನವಾಡಿಕೇಂದ್ರಗಳನ್ನು ದೇಶದಲ್ಲಿಯೇ ಮಾದರಿಮಾಡಲು ನಿರ್ಧರಿಸಿ, ತಮ್ಮ ಮೂರು ವರ್ಷದಹೆಣ್ಣು ಮಗುವನ್ನು ಅಂಗನವಾಡಿಗೆ ಸೇರಿಸಿ,ಗಮನ ಸೆಳೆದಿದ್ದರು.

ತಿರುಚನಪಲ್ಲಿಯಲ್ಲಿ2010ರಲ್ಲಿ ಸಹಾಯಕ ಜಿಲ್ಲಾಧಿ ಕಾರಿ ಆಗಿ ಸೇವೆಆರಂಭಿಸಿದ ಶಿಲ್ಪಾ ಪ್ರಭಾಕರ್‌, ತಿರುಪತೂರ್‌ಸಬ್‌ ಕಲೆಕ್ಟರ್ಆಗಿ, ಚೆನ್ನೈ ಕಾರ್ಪೊರೇಷನ್ನಲ್ಲಿ ಜಿಲ್ಲಾಧಿ ಕಾರಿ(ಶಿಕ್ಷಣ)ಆಗಿ, ಇಂಡಸ್ಟ್ರೀಸ್ಗೈಡೆನ್ಸ್ಮತ್ತು ಎಕ್ಸಪೋರ್ಟ್ಪ್ರೊಮೋಷನ್ಬ್ಯೂರೋ ಕಾರ್ಯನಿರ್ವಾಹಕ ಉಪಾಧ್ಯಕ್ಷರಾಗಿಸೇವೆ ಸಲ್ಲಿಸಿ ಬಳಿಕ 2018ರಲ್ಲಿ ತಿರುವನ್ವೇಲಿಜಿಲ್ಲಾ ಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ.

ಇವರ ಕಾರ್ಯವೈಖರಿ ಮೆಚ್ಚಿ ತಮಿಳುನಾಡುನೂತನ ಸಿಎಂ ಸ್ಟಾಲಿನ್‌ ವಿಶೇಷ ಅಧಿ ಕಾರಿ ಆಗಿನೇಮಕ ಮಾಡಿ ಆದೇಶಿಸಿದ್ದಾರೆ. ಇದಕ್ಕೆ ರೇಷ್ಮೆನಾಡು ಶಿಡ್ಲಘಟ್ಟ ತಾಲೂಕಿನ ಜನರು ಸಂತಸವ್ಯಕ್ತಪಡಿಸಿದ್ದು, ಇವರಿಗೆ ಬೋಧನೆ ಮಾಡಿದಶಿಕ್ಷಕರು, ಸಹಪಾಠಿಗಳು ಅಭಿನಂದಿಸಿದ್ದಾರೆ.

ಎಂ..ತಮೀಮ್ಪಾಷ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.