ಶಿಡ್ಲಘಟ್ಟದ ಶಿಲ್ಪಾ ತಮಿಳುನಾಡು ಸಿಎಂ ವಿಶೇಷಾಧಿಕಾರಿ


Team Udayavani, May 29, 2021, 6:24 PM IST

chikkaballapura-news

ಚಿಕ್ಕಬಳ್ಳಾಪುರ: ಜಿಲ್ಲೆಯ ಶಿಡ್ಲಘಟ್ಟ ನಗರದಲ್ಲಿಸೇವೆ ಸಲ್ಲಿಸಿ ನಿವೃತ್ತರಾದ ಪೊಲೀಸ್‌ ಅಧಿ ಕಾರಿಪ್ರಭಾಕರ್‌ ಅವರ ಪುತ್ರಿ ಐಎಎಸ್‌ ಅಧಿ ಕಾರಿಶಿಲ್ಪಾ ಇದೀಗ ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್‌ ಅವರ ವಿಶೇಷ ಅಧಿ ಕಾರಿ ಆಗಿ ನೇಮಕಗೊಂಡಿದ್ದಾರೆ.

ಐಎಎಸ್‌ ಅಧಿ ಕಾರಿ ಶಿಲ್ಪಾ ಪ್ರಭಾಕರ್‌ 1981ಆ.31ರಂದು ಜನಿಸಿ, ಪ್ರಾಥಮಿಕ ಶಿಕ್ಷಣವನ್ನುಶಿಡ್ಲಘಟ್ಟ ನಗರದ ಸರಸ್ವತಿ ಕಾನ್ವೆಂಟ್‌, ಪ್ರೌಢಮತ್ತು ಪದವಿಪೂರ್ವ ಶಿಕ್ಷಣವನ್ನು ನ್ಯಾಷನಲ್‌ಕಾಲೇಜು, ಬೆಂಗಳೂರು ವಿಶ್ವವಿದ್ಯಾಲಯದಲ್ಲಿಕಾನೂನು ಪದವಿ ಪಡೆದಿದ್ದರು. ಇದಾದ ಬಳಿಕಯುಪಿಎಸ್‌ಸಿ ಪರೀಕ್ಷೆಯಲ್ಲಿ 46ನೇ ಸ್ಥಾನಪಡೆದು ತಮಿಳುನಾಡಿನಲ್ಲಿ ವಿವಿಧ ಹುದ್ದೆಗಳನ್ನುಅಲಂಕರಿಸಿ, 2018ರಲ್ಲಿ ತಿರುವನ್ವೇಲಿ ಜಿಲ್ಲೆಯಮೊದಲ ಮಹಿಳಾ ಡೀಸಿ ಆಗಿ ಅಧಿ ಕಾರಸ್ವೀಕರಿಸಿದ್ದರು.

ಡೀಸಿ ಆಗಿ ಅಧಿ ಕಾರ ಸ್ವೀಕರಿಸಿದಅವರು, ತಮ್ಮ ವ್ಯಾಪ್ತಿಯ ಅಂಗನವಾಡಿಕೇಂದ್ರಗಳನ್ನು ದೇಶದಲ್ಲಿಯೇ ಮಾದರಿಮಾಡಲು ನಿರ್ಧರಿಸಿ, ತಮ್ಮ ಮೂರು ವರ್ಷದಹೆಣ್ಣು ಮಗುವನ್ನು ಅಂಗನವಾಡಿಗೆ ಸೇರಿಸಿ,ಗಮನ ಸೆಳೆದಿದ್ದರು.

ತಿರುಚನಪಲ್ಲಿಯಲ್ಲಿ2010ರಲ್ಲಿ ಸಹಾಯಕ ಜಿಲ್ಲಾಧಿ ಕಾರಿ ಆಗಿ ಸೇವೆಆರಂಭಿಸಿದ ಶಿಲ್ಪಾ ಪ್ರಭಾಕರ್‌, ತಿರುಪತೂರ್‌ಸಬ್‌ ಕಲೆಕ್ಟರ್ಆಗಿ, ಚೆನ್ನೈ ಕಾರ್ಪೊರೇಷನ್ನಲ್ಲಿ ಜಿಲ್ಲಾಧಿ ಕಾರಿ(ಶಿಕ್ಷಣ)ಆಗಿ, ಇಂಡಸ್ಟ್ರೀಸ್ಗೈಡೆನ್ಸ್ಮತ್ತು ಎಕ್ಸಪೋರ್ಟ್ಪ್ರೊಮೋಷನ್ಬ್ಯೂರೋ ಕಾರ್ಯನಿರ್ವಾಹಕ ಉಪಾಧ್ಯಕ್ಷರಾಗಿಸೇವೆ ಸಲ್ಲಿಸಿ ಬಳಿಕ 2018ರಲ್ಲಿ ತಿರುವನ್ವೇಲಿಜಿಲ್ಲಾ ಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ.

ಇವರ ಕಾರ್ಯವೈಖರಿ ಮೆಚ್ಚಿ ತಮಿಳುನಾಡುನೂತನ ಸಿಎಂ ಸ್ಟಾಲಿನ್‌ ವಿಶೇಷ ಅಧಿ ಕಾರಿ ಆಗಿನೇಮಕ ಮಾಡಿ ಆದೇಶಿಸಿದ್ದಾರೆ. ಇದಕ್ಕೆ ರೇಷ್ಮೆನಾಡು ಶಿಡ್ಲಘಟ್ಟ ತಾಲೂಕಿನ ಜನರು ಸಂತಸವ್ಯಕ್ತಪಡಿಸಿದ್ದು, ಇವರಿಗೆ ಬೋಧನೆ ಮಾಡಿದಶಿಕ್ಷಕರು, ಸಹಪಾಠಿಗಳು ಅಭಿನಂದಿಸಿದ್ದಾರೆ.

ಎಂ..ತಮೀಮ್ಪಾಷ

ಟಾಪ್ ನ್ಯೂಸ್

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Rohit Sharma spoke about team selection for T20 World Cup

T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

LS polls 2024: ಅಸೆಂಬ್ಲಿಯಲ್ಲಿ ಜಂಗೀಕುಸ್ತಿ, ಲೋಕ ಸಮರದಲ್ಲಿ ದೋಸ್ತಿ!

LS polls 2024: ಅಸೆಂಬ್ಲಿಯಲ್ಲಿ ಜಂಗೀಕುಸ್ತಿ, ಲೋಕ ಸಮರದಲ್ಲಿ ದೋಸ್ತಿ!

High temperature: ಉರಿ ಬಿಸಿಲಿಗೆ ಹೈರಾಣ: ಮಳೆಗಾಗಿ ಕಾದ ಜನ!

High temperature: ಉರಿ ಬಿಸಿಲಿಗೆ ಹೈರಾಣ: ಮಳೆಗಾಗಿ ಕಾದ ಜನ!

Lok Sabha election: ಎಸ್ಸೆಸ್ಸೆಲ್ಸಿ, ಪಿಯುಸಿ ಓದಿರುವ ಅಭ್ಯರ್ಥಿಗಳೇ ಹೆಚ್ಚು!

Lok Sabha election: ಎಸ್ಸೆಸ್ಸೆಲ್ಸಿ, ಪಿಯುಸಿ ಓದಿರುವ ಅಭ್ಯರ್ಥಿಗಳೇ ಹೆಚ್ಚು!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

19-rcb

RCB: ಈ  ಸಲ ಕಪ್‌ ನಮ್ಮದು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.