ಮೂರು ಮಕ್ಕಳ ಕತ್ತು ಕೊಯ್ದು ಆತ್ಮಹತ್ಯೆಗೆ ಯತ್ನಿಸಿದ ತಾಯಿ
Team Udayavani, Dec 6, 2018, 1:38 PM IST
ಚಿಂತಾಮಣಿ: ಮೂವರು ಮಕ್ಕಳ ಕತ್ತು ಕೊಯ್ದ ಮಹಿಳೆ ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಗುರವಾರ ನಡೆದಿದೆ. ನಾಲ್ವರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ಮುಂದುವರಿದಿದೆ.
ನಿರಂತರವಾಗಿ ಮೀಟರ್ ಬಡ್ಡಿ ದಂಧೆಕೋರರ ಕಾಟ ತಾಳಲಾರದೆ ರಾಜಮ್ಮ ಎಂಬ ಮಹಿಳೆ ಮಕ್ಕಳಾದ ಮನೋಜ್, ಅಮೃತಾ ಮತ್ತು ಭೂಮಿಕಾಳ ಕತ್ತು ಕೊಯ್ದು ತಾನೂ ಕತ್ತು ಕುಯ್ದು ಕೊಂಡಿದ್ದಾಳೆ.
ಮಕ್ಕಳ ಚೀರಾಟ ಕೇಳಿ ನೆರೆ ಹೊರೆಯವರು ದೌಡಾಯಿಸಿ ನಾಲ್ವರನ್ನು ತಕ್ಷಣ ಚಿಕ್ಕಬಳ್ಳಾಪುರ ತಾಲೂಕು ಆಸ್ಪತ್ರೆಗೆ ದಾಖಲಿಸಿದ್ದಾರೆ. ನಾಲ್ವರಿಗೂ ಚಿಕಿತ್ಸೆ ಮುಂದುವರಿದಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.
ರಾಜಮ್ಮ ಪತಿ ವೆಂಕಟೇಶ್ ಹಲವು ಜನರ ಬಳಿ ಸಾಲ ಪಡೆದುಕೊಂಡು,ಸಾಲಬಾಧೆ ತಾಳಲಾರದೆ ಮನೆ ಬಿಟ್ಟು ತೆರಳಿದ್ದಾರೆ. ಆ ಬಳಿಕ ಸಾಲ ನೀಡಿದವರು ನಿತ್ಯವೂ ಪೀಡಿಸುತ್ತಿದ್ದರು ಎಂದು ತಿಳಿದು ಬಂದಿದೆ.
ಚಿಂತಾಮಣಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ
Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್ ಕಲ್ಯಾಣ್!
MUST WATCH
ಹೊಸ ಸೇರ್ಪಡೆ
Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!
DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?
Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ
Dakshina Kannada: 5 ಸಿಎಪಿಎಫ್/ಕೆಎಸ್ಆರ್ಪಿ ತುಕಡಿ, 3,100 ಸಿಬಂದಿ ನಿಯೋಜನೆ
Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು