ಶಶಿಕುಮಾರ್‌ಗೆ ಅದ್ದೂರಿ ಸ್ವಾಗತ


Team Udayavani, Feb 4, 2019, 7:24 AM IST

shahshi.jpg

ಚಿಂತಾಮಣಿ: ಕನ್ನಡದ ಖಾಸಗಿ ವಾಹಿಯೊಂದರಲ್ಲಿ ನಡೆಯುವ ಬಿಗ್‌ಬಾಸ್‌ ರಿಯಾಲಿಟಿ ಶೋನ 6ನೇ ಆವೃತಿ ಯಲ್ಲಿ ವಿನ್ನರ್‌ ಆದ ತಾಲೂಕಿನ ಬಟ್ಲ ಹಳ್ಳಿ ಗ್ರಾಮದ ರೈತನ ಮಗ ಶಶಿ ಕುಮಾರ್‌ ಭಾನುವಾರ ತವರಿಗೆ ಬಂದ ಹಿನ್ನೆಲೆಯಲ್ಲಿ ಸ್ನೇಹಿತರು, ಅಭಿಮಾನಿ ಗಳಿಂದ ಭರ್ಜರಿ ಸ್ವಾಗತ ಕೋರ ಲಾಯಿತು.

ರೋಡ್‌ ಶೋ: ಮಾಡರ್ನ್ ರೈತ, ಬಹುಮುಖ ಪ್ರತಿಭೆ ಶಶಿಕುಮಾರ್‌ ಬಿಗ್‌ಬಾಸ್‌ನಲ್ಲಿ ವಿನ್ನರ್‌ ಆಗಿ ಆಯ್ಕೆ ಯಾಗಿದ್ದು, ತವರೂರು ಚಿಂತಾಮಣಿ ನಗರಕ್ಕೆ ಆಗಮಿಸಿದ ವೇಳೆ ಸಾವಿರಾರು ಅಭಿಮಾನಿಗಳ ಸಮ್ಮುಖದಲ್ಲಿ ರೋಡ್‌ ಶೋ ನಡೆಸಿ ಶುಭ ಹಾರೈಸಿದರು.

ಶಶಿಕುಮಾರ್‌ ಚಿಂತಾಮಣಿ ತಾಲೂಕು ಮುಂಗಾನಹಳ್ಳಿ ಹೋಬ ಳಿಯ ಬಟ್ಲಹಳ್ಳಿ ಗ್ರಾಮದ ಪದ್ಮಾವತಿ ಶ್ರೀರಾಮರೆಡ್ಡಿ ದಂಪತಿಗಳ ಮಗನಾಗಿದ್ದು, ಎಂ.ಎಸ್‌ಸಿ ಕೃಷಿ ಪದವಿ ಪಡೆದು ಸರ್ಕಾರಿ ಕೆಲಸಕ್ಕೆ ಹೋಗದೆ, ಕೃಷಿ ಮಾಡಿಕೊಂಡು ಅನೇಕ ರೀತಿಯ ಬೆಳೆಗಳನ್ನು ಬೆಳೆಯುವುದರ ಮೂಲಕ ಮಾಡರ್ನ್ ರೈತನಾಗಿದ್ದಾನೆ.

ಸನ್ಮಾನ ಸ್ವೀಕರಿಸಿ ಮಾತನಾಡಿದ ಶಶಿಕುಮಾರ್‌, ಬಿಗ್‌ಬಾಸ್‌ ಅನ್ನೋದು ಒಂದು ಸ್ಪರ್ಧೆಯಲ್ಲ, ವ್ಯಕ್ತಿತ್ವವನ್ನು ಪರಿಚಯಿಸುವ ವೇದಿಕೆ. ಜೀವನದಲ್ಲಿ ಏನಾದರೂ ಸಾಧನೆ ಮಾಡಬೇಕಾದರೆ ಛಲ ಹಾಗೂ ನಿರ್ದಿಷ್ಟ ಗುರಿಯಿರಬೇಕು ಎಂದು ಹೇಳಿದರು.

ಶಶಿಕುಮಾರ್‌ ತಂದೆ ಶ್ರೀರಾಮರೆಡ್ಡಿ, ತಾಯಿ ಪದ್ಮಾವತಿ ರೈತ ಸಂಘದ ಮುಖಂಡರಾದ ರಘುನಾಥರೆಡ್ಡಿ, ಸೀಕಲ್‌ ವೆಂಕರಮಣಾರೆಡ್ಡಿ, ಕರವೇ ಅಂಬರೀಶ್‌ ಸೇರಿದಂತೆ ನೂರಾರು ಸಂಖ್ಯೆಯಲ್ಲಿ ಯುವಕ ಯುವತಿಯರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.