ಲಕ್ಷಾಂತರ ವಿದ್ಯಾರ್ಥಿಗಳಿಗೆ ದಾರಿದೀಪ


Team Udayavani, Mar 11, 2019, 7:41 AM IST

baduku.jpg

ಬಾಗೇಪಲ್ಲಿ: ಹಿಂದುಳಿದ ಮತ್ತು ಸದಾ ಬರಗಾಲ ಪೀಡಿತ ಪ್ರದೇಶದಲ್ಲಿ ನ್ಯಾಷನಲ್‌ ಕಾಲೇಜು ಪ್ರಾರಂಭಿಸಿ ಲಕ್ಷಾಂತರ ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆಗೆ ಬದುಕು ರೂಪಿಸಿಕೊಳ್ಳುವಂತಹ ಅವಕಾಶ ಮಾಡಿಕೊಟ್ಟಿದ್ದೇ ಅಲ್ಲದೆ ನೂರಾರು ಸಂಖ್ಯೆಯ ಉಪನ್ಯಾಸಕರಿಗೂ ಅನ್ನ ಕೊಟ್ಟು ಬದುಕು ರೂಪಿಸಿಕೊಳ್ಳಲು ಅವಕಾಶ ಮಾಡಿಕೊಟ್ಟ ಶ್ರೇಯಸ್ಸು ಶಿಕ್ಷಣ ತಜ್ಞ ಡಾ.ಎಚ್‌.ನರಸಿಂಹಯ್ಯ ಅವರಿಗೆ ಸಲ್ಲುತ್ತದೆ ಎಂದು ನ್ಯಾಷನಲ್‌ ಪದವಿ ಕಾಲೇಜಿನ ಪ್ರಾಂಶುಪಾಲ ಪ್ರೊ.ಬಿ.ಪಿ.ವಿಜಯಕುಮಾರ್‌ ಅಭಿಪ್ರಾಯ ಪಟ್ಟರು.

ನ್ಯಾಷನಲ್‌ ಕಾಲೇಜಿನಲ್ಲಿ ಅಮೇಜಿಂಗ್‌-1986 ಎ ಬ್ಯಾಚ್‌ನ ವಿದ್ಯಾರ್ಥಿಗಳು ಏರ್ಪಡಿಸಿದ್ದ ಪುನರ್‌ ಮಿಲನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 1984 ರಲ್ಲಿಯೇ ಉಪನ್ಯಾಸಕ ಹುದ್ದೆಗೆ ಸೇರಬೇಕಾದರೆ ಒಂದು ಲಕ್ಷ ಕೇಳುತ್ತಿದ್ದರು. ಅಂತಹ ಸಂದರ್ಭದಲ್ಲಿ ಒಂದು ಪೈಸೆಯೂ ಪಡೆಯದೆ ನನಗೆ ಉಪನ್ಯಾಸಕ ಹುದ್ದೆ ಕೊಟ್ಟವರು ಡಾ.ಎಚ್ಚೆನ್‌ರವರು ಎಂದು ಸ್ಮರಿಸಿದರು.

ಅಂತಹ ಮಹನೀಯರು ಬಾಗೇಪಲ್ಲಿಯಲ್ಲಿ ಕಾಲೇಜು ಸ್ಥಾಪಿಸಿ ಲಕ್ಷಾಂತರ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುವುದರ ಮೂಲಕ ಬದುಕು ರೂಪಿಸಿಕೊಳ್ಳಲು ಅವಕಾಶ ಮಾಡಿಕೊಟ್ಟಿದ್ದಾರೆ. 1984-85 ರಲ್ಲಿ ಉತ್ತಮ ವಿದ್ಯಾರ್ಥಿಗಳ ಜೊತೆಗೆ ಉತ್ತಮವಾದ ಉಪನ್ಯಾಸಕ ಮಿತ್ರರೂ ಸಿಕ್ಕಿದ್ದರಿಂದ ತೆಲುಗು ಪ್ರಭಾವದ ಪ್ರದೇಶದಲ್ಲಿ ಉಪನ್ಯಾಸಕನಾಗಿ ಮುಂದುವರಿಯಲು ಸಾಧ್ಯವಾಯಿತು ಎಂದರು. 

ನ್ಯಾಷನಲ್‌ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಪೊ.ಪಿ.ವೆಂಕಟರಾಮ್‌, ನಿವೃತ್ತ ಯೋಧ ಹಾಗೂ ಹಳೆಯ ವಿದ್ಯಾರ್ಥಿ ಕೆ.ಎಲ್‌.ಕೃಷ್ಣಮೂರ್ತಿ ಮಾತನಾಡಿದರು. ಸಹಾಯಕ ನಿರ್ದೇಶಕರಾದ ಡಾ.ಚಿನ್ನಕೈವಾರಮಯ್ಯ, ಡಾ.ಎ.ಎನ್‌.ನಾಗರಾಜ್‌, ಡಾ.ಮಂಜುನಾಥ್‌ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ಡಾ.ಚಂದ್ರಮೋಹನ್‌ ರೆಡ್ಡಿ, ಛಾಗಲೇರು ಜಬೀವುಲ್ಲಾ, ಡಾ.ಎಚ್‌.ಅರುಣ್‌ ಕುಮಾರ್‌, ಡಾ.ಪ್ರಸಾದ್‌,

ಸೂರ್ಯನಾರಾಯಣ ರೆಡ್ಡಿ, ಡಾ.ಅಮರನಾರಾಯಣ ರೆಡ್ಡಿ, ತ್ರಿಯಂಭಕಸ್ವಾಮಿ, ಮೆಹಬೂಬ್‌ ಬಾಷ, ಎಂ.ಎಸ್‌.ನರಸಿಂಹಾರೆಡ್ಡಿ, ವೆಂಕಟರೆಡ್ಡಿ, ಶ್ರೀರಾಮ, ವೇಣು, ಮುಸ್ತಫಾ, ಬುಜೇಂದ್ರ, ಜಗನ್ನಾಥರೆಡ್ಡಿ, ವೆಂಕಟರಮಣಾರೆಡ್ಡಿ, ಚಂದ್ರಶೇಖರ ರೆಡ್ಡಿ, ಜುಬೇರ್‌, ಜಿ.ಎಲ್‌.ಮಂಜುನಾಥ್‌ ಇದ್ದರು. ಪ್ರಾಂಶುಪಾಲ ಪ್ರೊ.ಬಿ.ಪಿ.ವಿಜಯ್‌ ಕುಮಾರ್‌, ಪ್ರೊ.ಪಿ.ವೆಂಕಟರಾಮ್‌ ಮತ್ತು ನಿವೃತ್ತ ಯೋಧ ಕೆ.ಎಲ್‌.ಕೃಷ್ಣಮೂರ್ತಿ ಅವರನ್ನು ಸನ್ಮಾನಿಸಲಾಯಿತು.

ಟಾಪ್ ನ್ಯೂಸ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

14-uv-fusion

Role: ಸಮಾಜದ ಸ್ವಾಸ್ತ್ಯ ಕಾಪಾಡುವಲ್ಲಿ ನಮ್ಮ ಪಾತ್ರ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

13-sister

Elder Sister: ಅಕ್ಕ ಅನ್ನೋ ಮಾತೃ ಸ್ವರೂಪಿಣಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.