ಗಾಂಧೀಜಿ ನಮ್ಮೆಲ್ಲರ ಸಾಕ್ಷಿಪ್ರಜ್ಞೆ: ಪ್ರೊ| ಸೋಮಶೇಖರ


Team Udayavani, Aug 18, 2017, 2:31 PM IST

18-CHIK-3.jpg

ತೀರ್ಥಹಳ್ಳಿ: ಮಹಾತ್ಮ ಗಾಂಧೀಜಿ 90 ವರ್ಷಗಳ ಹಿಂದೆ ಆಗಸ್ಟ್‌ 17ರ 1927 ರಂದು ಪತ್ನಿ ಕಸೂರಬಾ ಗಾಂಧಿಯವರೊಂದಿಗೆ ತೀರ್ಥಹಳ್ಳಿಗೆ ಆಗಮಿಸಿದ್ದರು. ಸತ್ಯ, ಆಹಿಂಸೆ, ರಾಷ್ಟ್ರೀಯ ಚಳುವಳಿಯಲ್ಲಿ ಪ್ರತಿಯೊಬ್ಬರೂ ಭಾಗವಹಿಸಿ ಏಕತೆಯೊಂದಿಗೆ ಹೋರಾಟ ಮಾಡೋಣ ಎಂದು ಕರೆ ನೀಡಿದ್ದರು. ಮಹಾತ್ಮ ಗಾಂಧೀಜಿ ಕೇವಲ ವ್ಯಕ್ತಿಯಾಗಿರಲಿಲ್ಲ. ಆದರ್ಶ, ಸಿದ್ಧಾಂತದ ಮಾರ್ಗದರ್ಶಕರಾಗಿ ನಮ್ಮೆಲ್ಲರ ಸಾಕ್ಷಿಪ್ರಜ್ಞೆಯಾಗಿದ್ದರು ಎಂದು ನಿವೃತ್ತ ಪ್ರಾಂಶುಪಾಲ ಉಪನ್ಯಾಸಕ ಪ್ರೊ| ಡಿ.ಎಸ್‌. ಸೋಮಶೇಖರ ಹೇಳಿದರು. 

ಪಟ್ಟಣದ ಗೋಪಾಲಗೌಡ ರಂಗ ಮಂದಿರದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಸ್ನಾತಕೋತ್ತರ ಅಧ್ಯಯನ ಕೇಂದ್ರದ ವತಿಯಿಂದ ಆಯೋಜಿಸಿದ್ದ ಮಹಾತ್ಮ ಗಾಂಧಿ ಆಗಮನದ 90ರ ನೆನಪು ಕಾರ್ಯಕ್ರಮದಲ್ಲಿ ಅವರು ಮುಖ್ಯ ಭಾಷಣ ಮಾಡಿದರು. ಅಂದು ಗಾಂಧೀಜಿ ತೀರ್ಥಹಳ್ಳಿಗೆ ಆಗಮಿಸಿದಾಗ ಇಲ್ಲಿನ ವಿದ್ಯಾರ್ಥಿಗಳು, ಮಕ್ಕಳು, ಕಾರ್ಮಿಕರು, ರೈತರು ಹಾಗೂ ಎಲ್ಲಾ ಸಮುದಾಯದವರು ಗಾಂಧಿ ಚರಕನಿಗೆ 1500 ರೂ. ಹಣವನ್ನು ದೇಣಿಗೆ  ನೀಡಿದ್ದರು. ಅಂದು ಆಗುಂಬೆ ಬಸ್‌ ನಿಲ್ದಾಣ ಸಮೀಪದ ಲಿಂಗಪ್ಪ ಡ್ರಾಮಾ ಥಿಯೇಟರ್‌ ಹಾಗೂ ಶ್ರೀರಾಮ ಮಂದಿರದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಅವರು ಮಾಡಿದ ಭಾಷಣ ಇಂದಿಗೂ ದಾಖಲೆಯಾಗಿ ಉಳಿದಿದೆ. ಸತ್ಯ, ಅಹಿಂಸೆಯ ದಾರಿಯಲ್ಲಿ ಪ್ರತಿಯೊಬ್ಬರು ಸಾಗಬೇಕು ಎಂದು ಅವರು ನೀಡಿದ ಕರೆ ದೇಶದ ಭಾರತೀಯರನ್ನು ಎಚ್ಚರಿಸಿತ್ತು ಎಂದರು. 

ವೈಯಕ್ತಿಕ ಮಟ್ಟದಲ್ಲಿ ಇರಬಹುದಾಗಿದ್ದ ಅಹಿಂಸೆಯನ್ನು ಸಾರ್ವಜನಿಕ ಬದುಕಿನಲ್ಲಿ ಬ್ರಿಟಿಷ್‌ ಸಾಮ್ರಾಜ್ಯಶಾಹಿಯ ವಿರುದ್ಧ ಪರಿಣಾಮಕಾರಿ ಅಸ್ತ್ರವಾಗಿ ಗಾಂಧೀಜಿ ಬಳಸಿದ್ದು ವಿಶ್ವದಲ್ಲಿ ಅಭೂತಪೂರ್ವ. ಅಹಿಂಸೆ ಹೇಡಿಗಳ ರೀತಿಯಾದರೆ ಅದರ ಆಚರಣೆಗೆ ಧೈರ್ಯ, ಸ್ಥೈರ್ಯ, ಸಂಯಮ, ವಿವೇಕದ ಅಗತ್ಯವಿದ್ದುದರಿಂದ ಅಹಿಂಸೆ ಆತ್ಮಶಕ್ತಿಯ ಪ್ರತೀಕ ಎಂದು ಪ್ರತಿಪಾದಿಸಿದ ವಿಶ್ವ ಗುರುತಿಸಿದ ಮಹಾನ್‌ ನಾಯಕರಾಗಿದ್ದರು. ಭಾರತದ ಆರ್ಥಿಕ ದುಃಸ್ಥಿತಿಯನ್ನು ಸರಿಯಾಗಿ ಅರ್ಥ ಮಾಡಿಕೊಂಡ ಗಾಂಧೀಜಿ ಭಾರತದ ಪುನರ್‌ ನಿರ್ಮಾಣಕ್ಕೆ ಸ್ವದೇಶಿ ಮಂತ್ರವನ್ನು ಸಿದ್ಧಪಡಿಸಿದ್ದರು ಎಂದರು.

ಪಪಂ ಅಧ್ಯಕ್ಷ ಸಂದೇಶ್‌ ಜವಳಿ, ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ಕೂಳೂರು ಸತ್ಯನಾರಾಯಣ್‌, ಪ್ರಾಂಶುಪಾಲ ಡಾ| ಬಿ.ಎಂ. ಜಯಶೀಲ್‌ ಹಾಗೂ ಪ್ರಾಧ್ಯಾಪಕ ಡಾ| ನಾಗೇಶ್‌ ಮಾತನಾಡಿದರು.

ಟಾಪ್ ನ್ಯೂಸ್

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

9 ವರ್ಷದ ಬಾಲಕಿ ಕಿಡ್ನ್ಯಾಪ್ ಮಾಡಿ ಡಿಕೆಶಿ ಆಸ್ತಿ ಬರೆಯಿಸಿಕೊಂಡ್ರು: ಎಚ್‌ಡಿಡಿ

9 ವರ್ಷದ ಬಾಲಕಿ ಕಿಡ್ನ್ಯಾಪ್ ಮಾಡಿ ಡಿಕೆಶಿ ಆಸ್ತಿ ಬರೆಯಿಸಿಕೊಂಡ್ರು: ಎಚ್‌ಡಿಡಿ

ಕ್ರೀಡೆಯೊಂದಿಗೆ ಪಿಯುಸಿಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿನಿ ಡಿ.ಬಿ.ಶಬರಿ

ಕ್ರೀಡೆಯೊಂದಿಗೆ ಪಿಯುಸಿಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿನಿ ಡಿ.ಬಿ.ಶಬರಿ

7-

HD Devegowda: ರಾಮೇಶ್ವರ ದೇವರ ದರ್ಶನ ಪಡೆದ ಮಾಜಿ ಪ್ರಧಾನಿ

ಸಜ್ಜನ ವ್ಯಕ್ತಿತ್ವದ ಜಯಪ್ರಕಾಶ್‌ ಹೆಗ್ಡೆ ಗೆಲ್ಲಿಸಿ: ಶಾಸಕ ಎಚ್‌.ಡಿ.ತಮ್ಮಯ್ಯ

ಸಜ್ಜನ ವ್ಯಕ್ತಿತ್ವದ ಜಯಪ್ರಕಾಶ್‌ ಹೆಗ್ಡೆ ಗೆಲ್ಲಿಸಿ: ಶಾಸಕ ಎಚ್‌.ಡಿ.ತಮ್ಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.