ಪಿಒಪಿ ಗಣಪತಿ ವಿಗ್ರಹಗಳಿಗೆ ಕಡಿವಾಣ ಹಾಕಿ: ಸತ್ಯವತಿ


Team Udayavani, Aug 23, 2017, 2:02 PM IST

23-CHIK-4.jpg

ಚಿಕ್ಕಮಗಳೂರು: ರಾಸಾಯನಿಕ ವಸ್ತುಗಳ ಬಳಕೆಯಿಂದ ತಯಾರದ ಗಣಪತಿ ವಿಗ್ರಹಗಳನ್ನು ಜಲ ಮೂಲಗಳಲ್ಲಿ ವಿಸರ್ಜಸುವುದರಿಂದ ನೀರು ಕಲುಷಿತಗೊಂಡು ಜಲಚರಗಳ ಜೀವಕ್ಕೆ ಅಪಾಯ ಉಂಟಾಗುತ್ತದೆ. ಇವುಗಳಿಗೆ ಕಡಿವಾಣ ಹಾಕುವಂತೆ ಸಾರ್ವಜನಿಕರಿಗೆ ಜಿಲ್ಲಾಧಿಕಾರಿ ಜಿ.ಸತ್ಯವತಿ ಕರೆ ನೀಡಿದರು.

ತಮ್ಮ ಕಚೇರಿ ಸಭಾಂಗಣದಲ್ಲಿ ನಡೆದ ಗಣೇಶ ಚತುರ್ಥಿ ಹಾಗೂ ಇತರೆ ಹಬ್ಬಗಳ ಕುರಿತ ಮುನ್ನೆಚರಿಕೆ ಕ್ರಮದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡದರು. ಸ್ವಾತಂತ್ರ್ಯ ಸಂಗ್ರಾಮದ ಸಂದರ್ಭದಲ್ಲಿ ಬ್ರಿಟಿಷರ ವಿರುದ್ಧ ಹೊರಾಡಲು ಬಾಲಗಂಗಾಧರನಾಥ ತಿಲಕರು ಎಲ್ಲಾ ಧರ್ಮದವರನ್ನು
ಒಗ್ಗೂಡಿಸಲು ಗಣೇಶ ಚತುರ್ಥಿಯನ್ನು ಪ್ರಾರಂಭಿಸಿದರು ಎಂದರು. ಪ್ಲಾಸ್ಟರ್‌ ಆಫ್‌ ಪ್ಯಾರೀಸ್‌ ಹಾಗೂ ರಾಸಾನಿಕಯುಕ್ತ ಸಿಂಥೆಟಿಕ್‌ ಬಣ್ಣಗಳ ಗಣಪತಿ ವಿಗ್ರಹಗಳನ್ನು ಪ್ರತಿಷ್ಠಾಪನೆ ಮಾಡಿ ಅವುಗಳನ್ನು ಕೆರೆ ಕಟ್ಟೆಗಳಲ್ಲಿ, ನದಿಗಳಲ್ಲಿ ವಿಸರ್ಜನೆ ಮಾಡುವುದರಿಂದ ನೀರು ಕಲುಷಿತಗೊಂಡು ಪಶು,
ಪಕ್ಷಿ, ಪ್ರಾಣಿ ಹಾಗೂ ಜಲಚರಗಳ ಜೀವಕ್ಕೆ ಕುತ್ತು  ಉಂಟಾಗುವುದರ ಜೊತೆಗೆ ಸಾರ್ವಜನಿಕರ ಆರೋಗ್ಯಕ್ಕೆ ದಕ್ಕೆಯಾಗುತ್ತದೆ. ಬಣ್ಣವಿಲ್ಲದ, ಗಾತ್ರದಲ್ಲಿ ಚಿಕ್ಕದಾದ ರಾಸಾಯನಿಕ ಬಳಕೆ ಇಲ್ಲದ ಪರಿಸರ ಸ್ನೇಹಿ ಗಣಪತಿ ವಿಗ್ರಹಗಳನ್ನು ಪ್ರತಿಸ್ಥಾಪನೆ ಮಾಡಲು ಮುಂದಾಗಬೇಕು ಎಂದರು. ಗಣಪತಿ ವಿಗ್ರಹಗಳ ವಿಸರ್ಜನೆ ಸಮಯದಲ್ಲಿ ಸ್ಥಳೀಯ ಸಂಸ್ಥೆಗಳು ನಿಗಧಿ ಪಡಿಸಿರುವ ಸ್ಥಳಗಳಲ್ಲಿ ಅವುಗಳನ್ನು ವಿಸರ್ಜಸಬೇಕು. ಗಣಪತಿ ಪೆಂಡಾಲ್‌ಗ‌ಳಲ್ಲಿ ಕರ್ಕಶವಾದ ಶಬ್ದ ಹೊರಡಿಸುವ ಧ್ವನಿ ವರ್ಧಕಗಳನ್ನು ಬಳಸಬಾರದು ಎಂದು ಹೇಳಿದರು.

ಮುಂದಿನ ದಿನಗಳಲ್ಲಿ ಸಾಲು ಸಾಲಾಗಿ ಹಬ್ಬಗಳು ಬರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಶಾಂತಿ ಸುವ್ಯವಸ್ಥೆ ಕಾಪಾಡಲು ತಾಲೂಕು ದಂಡಾಧಿಕಾರಿಗಳು ಹಾಗೂ ಪೊಲೀಸ್‌ ಅಧಿಕಾರಿಗಳು ಸೂಕ್ತ ಕ್ರಮವಹಿಸಬೇಕಲ್ಲದೆ ಶಾಂತಿ ಸಭೆಗಳನ್ನು ನಡೆಸಬೇಕೆಂದರು. ಹೊರ ಜಿಲ್ಲೆಗಳಿಂದ ಆಗಮಿಸುವ ರಾಸಾಯನಿಕ ಬಳಕೆ ಮಾಡಿದ ವಿಗ್ರಹಗಳನ್ನು ತಡೆಹಿಡಿಯಬೇಕು. ಗಣಪತಿ ವಿಸರ್ಜನೆ ಸಂದರ್ಭದಲ್ಲಿ ಸಾರ್ವಜನಿಕರು ಸುಗಮ ಸಂಚಾರಕ್ಕೆ ತೊಂದರೆಯಾಗದಂತೆ ಕ್ರಮವಹಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಎಂ.ಎಲ್‌.ವೈಶಾಲಿ, ಅಪರ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕೆ. ಜಗದೀಶ್‌, ನಗರಸಭೆ ಆಯುಕ್ತೆ ತುಷಾರಮಣಿ, ಪರಿಸರ ಅಧಿಕಾರಿ ಶ್ವೇತಾ, ತಾಲೂಕಿನ ತಹಶೀಲ್ದಾರ್‌ಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.