ವರುಣಗಿರಿ ಯಾದ ಶೃಂಗೇರಿ


Team Udayavani, Jul 20, 2018, 5:04 PM IST

from the trek path.jpg

ಶೃಂಗೇರಿ: ತಾಲೂಕಿನಾದ್ಯಾಂತ ಮುಂಗಾರು ಮಳೆ ಮುಂದುವರಿದಿದ್ದು, ಮಲೆನಾಡು ಈಗ ಮಳೆನಾಡಾಗಿದೆ. ಸತತ ಮಳೆಯಿಂದ ಹಿಂದಿನ ಗತ ವೈಭವ ಮತ್ತೆ ಮರುಕಳಿಸಿದೆ. ಈ ವರ್ಷ ಏಪ್ರಿಲ್‌ನಿಂದ ಮಳೆಯಾಗುತ್ತಿದ್ದು, ಕಳೆದ ಎರಡು ತಿಂಗಳಿಂದ ಸತತವಾಗಿ ಮಳೆಯಾಗುತ್ತಿದೆ. ಜೂನ್‌ ತಿಂಗಳಿನಲ್ಲಿ ದಾಖಲೆ ಮಳೆಯಾಗಿದ್ದರೆ, ಜುಲೈನಲ್ಲಿ ಮಳೆ ಮುಂದುವರಿದಿದ್ದು, ತುಂಗಾ ನದಿಯಲ್ಲಿ ಈ ಸಾಲಿನಲ್ಲಿ ಐದು ಬಾರಿ ಪ್ರವಾಹ ಬಂದಿದೆ.

ಗ್ರಾಮೀಣ ಪ್ರದೇಶದಲ್ಲಿ ಸತತ ಮಳೆ ಮತ್ತು ಗಾಳಿಯಿಂದ ಸ್ವಾಭಾವಿಕ ನೀರಿನ ಬುಗ್ಗೆಗಳು ಎಲ್ಲೆಂದರಲ್ಲಿ ಕಾಣಿಸಿಕೊಂಡಿದೆ. ಕೆರೆ-ಕಟ್ಟೆಗಳು, ಬಾವಿಗಳು ಈಗಾಗಲೇ ಭರ್ತಿಯಾಗಿದ್ದು, ಗುಡ್ಡಗಳ ಬಳಿಯಲ್ಲದೇ, ತಗ್ಗು ಪ್ರದೇಶದಲ್ಲಿ ನೀರಿನ ಬುಗ್ಗೆ ಹುಟ್ಟಿಕೊಂಡಿದೆ. ಅನೇಕ ಮನೆಯ ಸುತ್ತಲೂ ನೀರಿನ ಬುಗ್ಗೆಗಳು ಹುಟ್ಟಿಕೊಂಡಿದ್ದು, ಮಣ್ಣಿನ ಮನೆಗಳು ಸತತ ಮಳೆ ಮತ್ತು ಹುಟ್ಟಿಕೊಂಡಿರುವ ನೀರಿನ ಬುಗ್ಗೆಗಳು ಮನೆಗಳಿಗೆ ಅಪಾಯ ಉಂಟು ಮಾಡುವ ಸ್ಥಿತಿಯಲ್ಲಿದೆ.
 
ಮನೆಯಂಗಳ, ಸಿಮೆಂಟ್‌ ನೆಲ ಹಾಸು ಇಲ್ಲದ ಮನೆಯ ಒಳಗಡೆ ನೀರಿನ ಬಗ್ಗೆ ಹುಟ್ಟಿಕೊಳ್ಳುತ್ತಿದೆ. ಇತ್ತೀಚಿನ ವರ್ಷದಲ್ಲಿ ಕುಡಿಯುವ ನೀರಿನ ಬಾವಿಯಲ್ಲಿ ನೀರಿನ ಮಟ್ಟ ಹೆಚ್ಚಾಗಿದ್ದು, ಬಹುತೇಕ ಬಾವಿಯಲ್ಲಿ ನೀರು ಉಕ್ಕಿ ಹರಿಯತೊಡಗಿದೆ. 

ಹೆಚ್ಚುತ್ತಿರುವ ನೀರಿನ ಬುಗ್ಗೆ: ವಾಡಿಕೆಗಿಂತ ಬೇಗ ಮುಂಗಾರು ಮಳೆ ಆರಂಭವಾಗಿದ್ದು, ಮಳೆ ಆರಂಭವಾದ ನಂತರ ಬಿಡುವು ನೀಡದೇ ಸುರಿಯುತ್ತಿದೆ. ಇದರಿಂದ ತಾಲೂಕಿನಾದ್ಯಾಂತ ನೀರಿನ ಬುಗ್ಗೆ ಹುಟ್ಟಿಕೊಂಡಿದೆ. ಸತತ ಮಳೆ ಮತ್ತು ಬಿಸಿಲಿನ ವಾತಾವರಣ ಉಂಟಾಗದೆ ಇರುವುದು ನೀರಿನ ಬುಗ್ಗೆ ಹೆಚ್ಚಾಗಲು ಕಾರಣವಾಗಿದೆ.

ಅಪಾಯ ಕಟ್ಟಿಟ್ಟ ಬುತ್ತಿ: ಗ್ರಾಮೀಣ ಪ್ರದೇಶದ ಹಳ್ಳ ಹಾಗೂ ತುಂಗಾ ನದಿಯಲ್ಲಿ ಸಾಮಾನ್ಯ ನೀರಿನ ಮಟ್ಟಕ್ಕಿಂತ ಹೆಚ್ಚು ನೀರು ಹರಿಯುತ್ತಿದೆ. ಇನ್ನೂ ಒಂದುವರೆ ತಿಂಗಳು ಮಳೆಗಾಲವಿದ್ದು, ಇದೇ ರೀತಿ ಮಳೆ ಮುಂದುವರಿದರೆ ಅನೇಕ ಮನೆಗಳಿಗೆ ಅಪಾಯ ಕಟ್ಟಿಟ್ಟ ಬುತ್ತಿಯಾಗಿದೆ.
 
ಸತತ ಗಾಳಿ: ಸತತ ಜಡಿ ಮಳೆ ನಂತರ ಬಿರುಸಿನ ಗಾಳಿ ಬೀಸುತ್ತಿದ್ದು, ಕಳೆದೆರಡು ದಿನಗಳಿಂದ ಗಾಳಿಯ ಪ್ರಮಾಣ ಅಲ್ಪ ಪ್ರಮಾಣದ ಇಳಿಕೆಯಾಗಿದೆ. ಮನೆಯ ಸಮೀಪ ಕಾಡು ಮರ ಅಥವಾ ತೆಂಗು, ಅಡಕೆ ಮರವಿರುವ ಮನೆಗಳು ಆತಂಕದಲ್ಲಿ ದಿನ ದೂಡುವಂತಾಗಿದೆ. ಮನೆಯ ಸಮೀಪ ವಿದ್ಯುತ್‌ ಲೈನ್‌, ಕಾಡು ಮರಗಳಿದ್ದರೆ ತೆರವುಗೊಳಿಸದಿದ್ದರೆ ತೊಂದರೆಯಾಗುವುದು ಖಚಿತವಾಗಿದೆ.

ಅಪಾಯಕಾರಿ ಮರ: ಶೃಂಗೇರಿ ಜಯಪುರ ರಾಜ್ಯ ಹೆದ್ದಾರಿ ಮೆಣಸೆ ಬಳಿ ಅನೇಕ ಕಾಡು ಮರಗಳಿದ್ದು,ರಸ್ತೆಗೆ ಬಾಗಿಕೊಂಡಿದೆ.ರಸ್ತೆ ಬದಿಯ ಮರಗಳು ಡಾಂಬರು ರಸ್ತೆಗೂ ಹಾನಿ ಉಂಟು ಮಾಡುವುದಲ್ಲದೇ, ಮೇ ಫ್ಲವರ್‌ನಂತಹ ಮರಗಳು ಸೂಕ್ಷ್ಮವಾಗಿದ್ದು, ಬೇಗ ಮುರಿದು ಬೀಳುತ್ತದೆ. ಇದು ದ್ವಿಚಕ್ರ ಹಾಗೂ ಇತರೆ ವಾಹನಗಳಿಗೂ ಅಪಾಯ ಉಂಟು ಮಾಡಲಿದೆ. ಇಂಥಹ ಮರಗಳ ರೆಂಬೆಯನ್ನು ಕಟಾವು ಮಾಡಬೇಕಿದೆ. 

ಟಾಪ್ ನ್ಯೂಸ್

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chikkaballapur: ಡಾ.ಕೆ.ಸುಧಾಕರ್‌ಗೆ ಜೈ ಎಂದ ಎಂಟಿಬಿ!

Chikkaballapur: ಡಾ.ಕೆ.ಸುಧಾಕರ್‌ಗೆ ಜೈ ಎಂದ ಎಂಟಿಬಿ!

7-politics-1

Chikkamagaluru: ಮೊದಲ ದಿನವೇ ಅಸಮಾಧಾನ ಸ್ಪೋಟ ಎದುರಿಸಿದ ಕೈ ಅಭ್ಯರ್ಥಿ

6-ckm

Mudigere: ಅಕ್ರಮವಾಗಿ ನಾಡ ಬಂದೂಕು ಇಟ್ಟುಕೊಂಡಿದ್ದ ವ್ಯಕ್ತಿ ಬಂಧನ

Horanadu, ಕಳಸ ದೇವಸ್ಥಾನಗಳಿಗೆ ಭೇಟಿ ನೀಡಿದ ಬಿಎಸ್‌ವೈ ಕುಟುಂಬ

Horanadu, ಕಳಸ ದೇವಸ್ಥಾನಗಳಿಗೆ ಭೇಟಿ ನೀಡಿದ ಬಿಎಸ್‌ವೈ ಕುಟುಂಬ

Temple Run: ಮತ್ತೆ ಮೋದಿ ಪ್ರಧಾನಿ ಆಗಬೇಕೆಂದು ಶತಾಯುಷಿ ಅಜ್ಜಿಯ ಟೆಂಪಲ್ ರನ್…

Temple Run: ಮತ್ತೆ ಮೋದಿ ಪ್ರಧಾನಿ ಆಗಬೇಕೆಂದು ಶತಾಯುಷಿ ಅಜ್ಜಿಯ ಟೆಂಪಲ್ ರನ್…

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-aaa

Ex-IPS officer ಸಂಜೀವ್ ಭಟ್‌ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.