ಭೂಮಿಯೊಳಗೆ ಭಾರಿ ಸದ್ದು;ಗೋಡೆಗಳಲ್ಲಿ ಬಿರುಕು:ಕೊಪ್ಪ ಜನತೆಯಲ್ಲಿ ಆತಂಕ
Team Udayavani, Aug 25, 2018, 3:09 PM IST
ಚಿಕ್ಕಮಗಳೂರು: ಭಾರೀ ಮಳೆಯಿಂದ,ಗುಡ್ಡ ಕುಸಿತಗಳಿಂದ ಕಂಗೆಟ್ಟಿರುವ ಚಿಕ್ಕಮಗಳೂರಿನ ಜನತೆ ಮತ್ತೆ ಆತಂಕಕ್ಕೀಡಾಗಿದ್ದಾರೆ. ಕೊಪ್ಪ ತಾಲೂಕಿನ ಕೆಲ ಪ್ರದೇಶಗಳಲ್ಲಿ ಭೂಮಿಯೊಳಗೆ ಭಾರೀ ಸದ್ದು ಹೊರ ಬಂದಿರುವ ಬಗ್ಗೆ ವರದಿಯಾಗಿದೆ.
ಕೆಲ ದಿನಗಳ ಹಿಂದೆ ಭಾರೀ ಮಳೆಯಾದ ಬಳಿಕ ಭೂಮಿಯೊಳಗೆ ಸದ್ದು ಕೇಳಿ ಬಂದು ಜನರು ಆತಂಕಿತರಾಗಿದ್ದರು. ಇದೀಗ ಕೊಪ್ಪದ ಕೊಗ್ರೆ,ಅಬ್ಬಿ ಕಲ್ಲು ಗ್ರಾಮದ ಜನರಿಗೆ ಶುಕ್ರವಾರ ತಡರಾತ್ರಿ ಸದ್ದು ಕೇಳಿ ಬಂದಿದ್ದು,ಕೆಲ ಮನೆಗಳ ಗೋಡೆ ಬಿರುಕು ಬಿಟ್ಟಿದೆ.
ಕೆಲವೆಡೆ ಜನತೆಗೆ ಕಂಪನದ ಅಭುಭವವಾಗಿದೆ ಎಂದು ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi-Chikmagalur Poll: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ- ಇಂದು ಸಾರ್ವಜನಿಕ ಸಭೆ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ
Udupiಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್ ಕಾಲೇಜು: ಜಯಪ್ರಕಾಶ್ ಹೆಗ್ಡೆ
Chikkamagaluru; ದೇವೇಗೌಡರು ಆಕಸ್ಮಿಕವಾಗಿ ಪ್ರಧಾನಿಯಾಗಿದ್ದು…: ಸಿಎಂ ಸಿದ್ದರಾಮಯ್ಯ
Chikkamagaluru: ಎಟಿಎಂನಲ್ಲಿ ಅಗ್ನಿ ಅವಘಡ; ಸುಟ್ಟು ಕರಕಲಾದ ಲಕ್ಷ ಲಕ್ಷ ಹಣ
MUST WATCH
ಹೊಸ ಸೇರ್ಪಡೆ
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Bengaluru: ಕದಂಬ ಹೋಟೆಲ್ ಸ್ಫೋಟ ಮಾಡುವುದಾಗಿ ಬೆದರಿಕೆ