ಕೆಎಫ್‌ಡಿ ಸಂಶೋಧನೆಗೆ ಸಮಿತಿ ರಚನೆ


Team Udayavani, Jan 30, 2019, 8:49 AM IST

chikk-2.jpg

ಸಾಗರ: ಶಿವಮೊಗ್ಗ ಜಿಲ್ಲೆಯ ಮಂಗನ ಕಾಯಿಲೆ ನಿಯಂತ್ರಣದ ಬಗ್ಗೆ ಸರ್ಕಾರ ಎಲ್ಲಾ ರೀತಿಯಿಂದಲೂ ಸಹಕಾರ ನೀಡಲಿದ್ದು ಹಲವಾರು ವರ್ಷಗಳಿಂದ ಇರುವ ಕಾಯಿಲೆ ಬಗ್ಗೆ ಸಂಶೋಧ‌ನೆ ನಡೆಸಲು ಮದನ್‌ ಗೋಪಾಲ್‌ ಅವರ ನೇತೃತ್ವದಲ್ಲಿ ಮೂರು ಜನರ ತಜ್ಞರ ಸಮಿತಿಯನ್ನು ಮುಖ್ಯಮಂತ್ರಿಗಳು ರಚನೆ ಮಾಡಿದ್ದಾರೆ ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಮಂಗಳವಾರ ಮಂಗನ ಕಾಯಿಲೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ‌ನ್ನು ಭೇಟಿ ಮಾಡಿ ಚರ್ಚೆ ನಡೆಸಿದ ಅವರು ಪತ್ರಿಕೆಯೊಂದಿಗೆ ಮಾತನಾಡಿ, ಕಾಯಿಲೆಯಿಂದ ಮೃತಪಟ್ಟವರ ಕುಟುಂಬಕ್ಕೆ ಪರಿಹಾರ ನೀಡುವುದಕ್ಕೆ ಸದ್ಯದಲ್ಲಿಯೇ ತೀರ್ಮಾನಿಸುವ ಭರವಸೆಯನ್ನು ಮುಖ್ಯಮಂತ್ರಿಗಳು ನೀಡಿದ್ದಾರೆ. ಅರಳಗೋಡು ಮಂಗನ ಕಾಯಿಲೆ ಪೀಡಿತ ಪ್ರದೇಶಕ್ಕೆ ಸದ್ಯದಲ್ಲಿಯೇ ಭೇಟಿ ನೀಡಲಿದ್ದಾರೆ ಎಂದು ತಿಳಿಸಿದರು. ಈಗಾಗಲೇ ಜಿಲ್ಲೆಯ ಅನೇಕ ಭಾಗದಲ್ಲಿ ಮಂಗನ ಕಾಯಿಲೆಯು ಆವರಿಸುತ್ತಾ ಇದೆ. ಜನರು ಭಯಭೀತರಾಗಿ ಕೃಷಿ ಚಟುವಟಿಕೆಗಳನ್ನು ಮಾಡಲು ಹಿಂದೇಟು ಹಾಕುತ್ತಿದ್ದಾರೆ. ಈ ಬಾರಿ ಕಾಯಿಲೆಯು ಭೀಕರ ಸ್ವರೂಪವನ್ನು ಪಡೆದಿದ್ದು 9 ಜನರನ್ನು ಬಲಿ ತೆಗೆದುಕೊಂಡಿದೆ. ಕಾಯಿಲೆಯ ಮುಂಜಾಗ್ರತಾ ಕ್ರಮವಾಗಿ ಕೊಡಬೇಕಾದ ಲಸಿಕೆ ಹಾಗೂ ಡಿಎಂಪಿ ಆಯಿಲ್‌ ಸರಬರಾಜು ಕೊರತೆಯಿಂದ ಜನರಿಗೆ ನೀಡಲು ಸಾಧ್ಯವಾಗುತ್ತಿಲ್ಲ ಎನ್ನುವುದರ ಬಗ್ಗೆ ಕಾಗೋಡು ಮುಖ್ಯಮಂತ್ರಿಗಳ ಗಮನ ಸೆಳೆದರು.

ಬುಧವಾರದಿಂದಲೇ ಲಸಿಕೆ ಹಾಗೂ ಡಿಎಂಪಿ ಆಯಿಲ್‌ ಕೊರತೆಯನ್ನು ನೀಗಿಸಬೇಕು ಎಂದು ಖಡಕ್‌ ಸೂಚನೆಯನ್ನು ಸಿಎಂ ಅಧಿಕಾರಿಗಳಿಗೆ ನೀಡಿದ್ದಾರೆ. ಮುಖ್ಯಮಂತ್ರಿಗಳ ಭೇಟಿಯ ಸಂದರ್ಭದಲ್ಲಿ ಆರೋಗ್ಯ ಸಚಿವರಾದ ಶಿವಾನಂದ ಪಾಟೀಲ್‌ ಅವರು ಇದ್ದರು. ಅವರು ಭೆೇಟಿ ನೀಡಿದ್ದ ಸಂದರ್ಭದಲ್ಲಿನ ಪರಿಸ್ಥಿತಿ ಕುರಿತಂತೆ ಮಾಹಿತಿಯನ್ನು ಮುಖ್ಯಮಂತ್ರಿಗಳಿಗೆ ನೀಡಿ ಮೃತರ ಕುಟುಂಬಗಳಿಗೆ ಸರ್ಕಾರದಿಂದ ಪರಿಹಾರ ನೀಡುವ ಕುರಿತಂತೆ ಚರ್ಚೆ ನಡೆಸಿದ್ದಾರೆ ಎಂದು ಕಾಗೋಡು ಪತ್ರಿಕೆಗೆ ತಿಳಿಸಿದರು.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

9 ವರ್ಷದ ಬಾಲಕಿ ಕಿಡ್ನ್ಯಾಪ್ ಮಾಡಿ ಡಿಕೆಶಿ ಆಸ್ತಿ ಬರೆಯಿಸಿಕೊಂಡ್ರು: ಎಚ್‌ಡಿಡಿ

9 ವರ್ಷದ ಬಾಲಕಿ ಕಿಡ್ನ್ಯಾಪ್ ಮಾಡಿ ಡಿಕೆಶಿ ಆಸ್ತಿ ಬರೆಯಿಸಿಕೊಂಡ್ರು: ಎಚ್‌ಡಿಡಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.