ಶ್ರೀರಾಮೇಶ್ವರ ದೇವಾಲಯದ ಪ್ರವೇಶೋತ್ಸವ-ಪ್ರತಿಷ್ಠಾಪನೆ


Team Udayavani, Feb 8, 2019, 11:16 AM IST

chikk-1.jpg

ಆಲ್ದೂರು: ಹಾಂದಿ ಗ್ರಾಮದಲ್ಲಿ ಶ್ರಿ ರಾಮೇಶ್ವರ ನೂತನ ದೇವಾಲಯ ಪ್ರವೇಶೋತ್ಸವ ಹಾಗೂ ಪ್ರತಿಷ್ಠಾಪನೆ ಕಾರ್ಯಕ್ರಮ ಗುರುವಾರ ವಿಜೃಂಭಣೆಯಿಂದ ಜರುಗಿತು. ಬೆಳಗ್ಗೆ ಬ್ರಾಹ್ಮಿ ಮಹೂರ್ತದಲ್ಲಿ ಶ್ರೀ ರಾಮೇಶ್ವರಸ್ವಾಮಿ ಪ್ರತಿಷ್ಠಾಪನೆ ಹಾಗೂ ಪರಿವಾರ ದೇವತೆಗಳ ಸ್ಥಾಪನೆ, ಪ್ರಾಣ ಪ್ರತಿಷ್ಠಾಪನೆ, ಮಹಾ ರುದಾಭಿಷೇಕ ನಂತರ ಸ್ವಾಮಿಯ ನೇತ್ರೋನ್ಮಿಲನ, ಕಲಾಹೋಮ ನಡೆಯಿತು .ಮಧ್ಯಾಹ್ನ ಸಹ‌ಸ್ರ ಬಿಲ್ವಾರ್ಚನೆ, ಸಂಜೆ ಗೋದೂಳಿ ಲಗ್ನದಲ್ಲಿ ರುದ್ರಹೋಮ, ನವಗ್ರಹ ಹೋಮ, ಗಣಪತಿ ಹೋಮ ಸೇರಿದಂತೆ ವಿವಿಧ ಪೂಜಾ ಕೈಂಕರ್ಯಗಳು ನಡೆದವು.

ಸುಂದರ ಕಾಫಿ ತೋಟದ ನಡುವೆ ಪ್ರಕೃತಿಯ ಮಡಿಲಲ್ಲಿ ರಾಮೇಶ್ವರ ದೇವಾಲಯ ನಿರ್ಮಾಣ ಮಾಡಿದ್ದು, ದೇವಾಲಯದ ಗರ್ಭಗುಡಿಯಲ್ಲಿ ಪ್ರತಿಷ್ಠಾಪಿಸಿರುವ ರಾಮೇಶ್ವರ ಶಿವಲಿಂಗವು ಭಕ್ತರನ್ನು ಸೂಜಿಗಲ್ಲಿನಂತೆ ಸೆಳೆಯುತ್ತಿದೆ.

ಶಿವಲಿಂಗದ ಕೆಳ ಭಾಗದಲ್ಲಿ ಗಣಪತಿ ವಿಗ್ರಹ ಪ್ರತಿಷ್ಠಾಪಿಸಿದ್ದು ಗರ್ಭಗುಡಿಯ ಎದುರಿಗೆ ಬಸವಣ್ಣ, ಬಲ ಭಾಗದಲ್ಲಿ ಸರಸ್ವತಿಯಮ್ಮ ಹಾಗೂ ಎಡ ಭಾಗದಲ್ಲಿ ಕಾಲಭೈರವೇಶ್ವರ ಸ್ವಾಮಿಯನ್ನು ಪ್ರತಿಷ್ಠಾಪಿಸಲಾಗಿದೆ.

ದೇವಾಲಯದ ಹೊರಭಾಗದಲ್ಲಿ ಕಳಸಗಳನ್ನು ಪ್ರತಿಷ್ಠಾಪಿಸಿದ್ದು ವಿಶೇಷವಾಗಿ ಅಲಂಕರಿಸಿ ಪೂಜಿಸಲಾಗಿದೆ. ಪೂಜಾ ವಿಧಿ ವಿಧಾನಗಳನ್ನು ಪ್ರಸನ್ನ ಶಾಸ್ತ್ರಿಗಳು ಹೊಸಮಠ ಚನ್ನಗೊಂಡನಹಳ್ಳಿ ನಡೆಸಿಕೊಟ್ಟರು.

ಹುಲಿಕೆರೆ ದೊಡ್ಡಮಠದ ವಿರೂಪಾಕ್ಷಲಿಂಗ ಶಿವಾಚಾರ್ಯ ಸ್ವಾಮೀಜಿ, ನಿವೇಶನ ದಾನಿಗಳಾದ ವೇದಾವತಿ ಬೊಮ್ಮೇಗೌಡ, ಧರ್ಮದರ್ಶಿಗಳಾದ ಭಗತ್‌, ದಾನಿಗಳಾದ ನಂದಿನಿ ವಿರಾಜೇಗೌಡ, ಬಿ.ಬಿ. ರೇಣುಕಾರ್ಯ, ನಿಶ್ಚಲ್‌, ತೀರ್ಥಪ್ಪ ಹಾಗೂ ಸುತ್ತಮುತ್ತಲಿನ ಅಪಾರ ಭಕ್ತರು ಪಾಲ್ಗೊಂಡಿದ್ದರು.

ಇಂದು ಕಳಸಾರೋಹಣ-ಧರ್ಮಸಭೆ
ಶುಕ್ರವಾರ ಬೆಳಗ್ಗೆ ರಾಮೇಶ್ವರ ಸ್ವಾಮಿಗೆ ರುದ್ರಾಭಿಷೇಕ ಹಾಗೂ ಕುಂಬಾಭಿಷೇಕ ನಡೆಯಲ್ಲಿದ್ದು, ಶಂಕರದೇವರ ಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿಗಳಿಂದ ದೇವಾಲಯಕ್ಕೆ ಕಳಸಾರೋಹಣ ನಡೆಯಲಿದೆ. ಈ ಧರ್ಮಸಭೆಯಲ್ಲಿ ವಾರಣಾಸಿ ಜಂಗಮವಾಡಿ ಮಠದ ಕಾಶೀ ಜ್ಞಾನ ಸಿಂಹಾಸನಾದೀಶ್ವರ ಡಾ| ಚಂದ್ರಶೇಖರ ಶಿವಾಚಾರ್ಯ ಭಗವತ್ಪಾದರು ಸಾನ್ನಿಧ್ಯ ವಹಿಸಿ ಆಶೀರ್ವಚನ ನಿಡುವರು. ಧರ್ಮಸ್ಥಳದ ಧರ್ಮಾಧಿಕಾರಿ ಡಾ| ವೀರೇಂದ್ರ ಹೆಗ್ಗಡೆ ಹಾಗೂ ಶಂಕರದೇವರ ಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ, ಬೇರುಗಂಡಿ ಬೃಹನ್ಮಠದ ರೇಣುಕ ಮಹಾಂತ ಸ್ವಾಮೀಜಿ ಉಪಸ್ಥಿತರಿರುವರು. ದಾನಿಗಳಾದ ದಿವ್ಯಪ್ರಸಾದ್‌ ಅಧ್ಯಕ್ಷತೆ ವಹಿಸಲಿದ್ದು, ಶಾಸಕ ಎಂ.ಪಿ ಕುಮಾರಸ್ವಾಮಿ ಸೇರಿದಂತೆ ಜನ ಪ್ರತಿನಿಧಿಗಳು ಮುಖಂಡರು ಭಾಗವಹಿಸುವರು.

ಟಾಪ್ ನ್ಯೂಸ್

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Loksabha

Udupi Chikmagalur Lok Sabha Election: ಮಹಿಳಾ ಮತದಾರರೇ ಅಧಿಕ

ಮೂಡಿಗೆರೆ: ನೆಮ್ಮದಿ ಕಳೆದುಕೊಂಡ ಜನರಿಂದ ತಕ್ಕ ಉತ್ತರ- ಕೆ.ಜಯಪ್ರಕಾಶ್‌ ಹೆಗ್ಡೆ

ಮೂಡಿಗೆರೆ: ನೆಮ್ಮದಿ ಕಳೆದುಕೊಂಡ ಜನರಿಂದ ತಕ್ಕ ಉತ್ತರ- ಕೆ.ಜಯಪ್ರಕಾಶ್‌ ಹೆಗ್ಡೆ

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

1-wwqewqe

Congress; ಜಯಪ್ರಕಾಶ್ ಹೆಗ್ಡೆಯವರನ್ನು ಗೆಲ್ಲಿಸುವುದು ನಮ್ಮೆಲ್ಲರ ಜವಾಬ್ದಾರಿ: ಮೋಟಮ್ಮ

MUST WATCH

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

ಹೊಸ ಸೇರ್ಪಡೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Loksabha

Udupi Chikmagalur Lok Sabha Election: ಮಹಿಳಾ ಮತದಾರರೇ ಅಧಿಕ

ಮೂಡಿಗೆರೆ: ನೆಮ್ಮದಿ ಕಳೆದುಕೊಂಡ ಜನರಿಂದ ತಕ್ಕ ಉತ್ತರ- ಕೆ.ಜಯಪ್ರಕಾಶ್‌ ಹೆಗ್ಡೆ

ಮೂಡಿಗೆರೆ: ನೆಮ್ಮದಿ ಕಳೆದುಕೊಂಡ ಜನರಿಂದ ತಕ್ಕ ಉತ್ತರ- ಕೆ.ಜಯಪ್ರಕಾಶ್‌ ಹೆಗ್ಡೆ

3-

ಕಾರ್ಯಕರ್ತರ ಸಭೆ; ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆಗೆ ಬೆಂಬಲ ನೀಡಿ ಗೆಲ್ಲಿಸುವಂತೆ ಮನವಿ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.