ಹಿರಿಯೂರಿನಲ್ಲಿ ಭೀಕರ ಅಪಘಾತ : 3 ಮಹಿಳೆಯರು ಸೇರಿ ನಾಲ್ವರು ಬಲಿ
Team Udayavani, May 28, 2017, 3:10 PM IST
ಹಿರಿಯೂರು : ಇಲ್ಲಿನ ರಾಷ್ಟ್ರೀಯ ಹೆದ್ದಾರಿ 150(ಎ) ಯ ಗೋರ್ಲತ್ತು ಎಂಬಲ್ಲಿ ಭಾನುವಾರ ಲಾರಿ ಮತ್ತು ಸ್ವಿಫ್ಟ್ ಕಾರು ಮುಖಾಮುಖೀ ಢಿಕ್ಕಿಯಾದ ಸಂಭವಸಿದ ಭೀಕರ ಅಪಘಾತದಲ್ಲಿ ಮೂವರು ಮಹಿಳೆಯರು ಮತ್ತು ಓರ್ವ ಪುರುಷ ದಾರುಣವಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಅಪಘಾತದ ತೀವ್ರತೆಗೆ ಸ್ವಿಫ್ಟ್ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು ವಿಜಯಪುರದಿಂದ ಬೆಂಗಳೂರಿಗೆ ತೆರಳುತ್ತಿದ್ದ ಶ್ವೇತಾ ದೇಸಾಯಿ, ದೊಡ್ಡಪ್ಪ ದೇಸಾಯಿ, ಭಾಗ್ಯಮ್ಮ ಮತ್ತು ಸುವರ್ಣಮ್ಮ ಎನ್ನುವವರು ಸಾವನ್ನಪ್ಪಿದ್ದಾರೆ.
ಹಿರಿಯೂರು ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ
ಕಾಂಗ್ರೆಸ್ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ
Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ
Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು
Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ
MUST WATCH
ಹೊಸ ಸೇರ್ಪಡೆ
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Dakshina Kannada; ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ