ಗೋ ಶಾಲೆ ಆರಂಭಿಸಲು ಒತ್ತಾಯಿಸಿ ಧರಣಿ


Team Udayavani, Sep 5, 2017, 2:51 PM IST

05-SHIV-5.jpg

ಮೊಳಕಾಲ್ಮೂರು: ತಾಲೂಕಿನಲ್ಲಿ ಭೀಕರ ಬರ ಆವರಿಸಿರುವುದರಿಂದ ಗೋ ರಕ್ಷಣೆಗಾಗಿ ಕೂಡಲೇ ಗೋಶಾಲೆ ಆರಂಭಿಸಬೇಕೆಂದು ಆಗ್ರಹಿಸಿ ಸೋಮವಾರ ಪಟ್ಟಣದ ತಾಲೂಕು ಕಚೇರಿಯ ಆವರಣದಲ್ಲಿ ಸೆಂಟರ್‌ ಆಫ್‌ ಟ್ರೇಡ್‌ ಯೂನಿಯನ್ಸ್‌ ಸಂಘಟನೆ (ಸಿಐಟಿಯು) ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ರಾಜ್ಯ ಪ್ರಾಂತ ರೈತ ಸಂಘದ ತಾಲೂಕು ಅಧ್ಯಕ್ಷ ಎಚ್‌.ಎ. ಮಾರಣ್ಣ, ತಾಲೂಕಿನಲ್ಲಿ ಈವರೆಗೂ ಉತ್ತಮ ಮಳೆಯಾಗಿಲ್ಲ. ಹೀಗಾಗಿ ಅಂತರ್ಜಲ ಬತ್ತಿ ಕುಡಿಯುವ ನೀರಿಗೂ ತತ್ವಾರ ಎದುರಾಗಿದೆ. ಸಂಕಷ್ಟದ ಪರಿಸ್ಥಿತಿಯಲ್ಲಿ ತಾಲೂಕಿನಲ್ಲಿನ ಗೋಶಾಲೆಗಳನ್ನು ಸೂಚನೆ ನೀಡದೆ ಸ್ಥಗಿತಗೊಳಿಸಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದರು.ಗೋವುಗಳಿಗೆ ಮೇವು, ನೀರಿಲ್ಲದೆ ಪ್ರಾಣ ಕಳೆದುಕೊಳ್ಳುವ ಭೀತಿಯಲ್ಲಿವೆ. ಕೆಲವೆಡೆ ಮೇವು ಬ್ಯಾಂಕ್‌ ಗಳನ್ನು ಪ್ರಾರಂಭಿಸಿದ್ದರೂ ಬಡ ರೈತರಲ್ಲಿ ಹಣವಿಲ್ಲದೆ ಗೋವುಗಳನ್ನು ಸಂರಕ್ಷಿಸಿಕೊಳ್ಳಲಾಗದೆ ಕಸಾಯಿ ಖಾನೆಗೆ ದೂಡುವಂತಾಗಿದೆ ಎಂದರು.

ಪಟ್ಟಣದಲ್ಲಿ ಹಲವಾರು ದಶಕಗಳಿಂದಲೂ ವಸತಿ ರಹಿತ ನಿರ್ಗತಿಕ ಬಡ ಜನತೆಯು ವಾಸಿಸಲು ಸೂರಿಲ್ಲದೆ ಬಾಡಿಗೆ ಮನೆಗಳಲ್ಲಿ ದುಸ್ಥಿತಿಯ ಜೀವನ ಸಾಗಿಸುವಂತಾಗಿದೆ. ತಾಲೂಕಿನಲ್ಲಿ ಭೀಕರ ಬರ ಆವರಿಸಿರುವುದರಿಂದ ಒಪ್ಪತ್ತಿನ ಊಟಕ್ಕೂ ಚಿಂತಿಸುವ ಸಂಕಷ್ಟದಲ್ಲಿ ಕೆಲಸವಿಲ್ಲದೆ ಬಾಡಿಗೆ ಹಣ ಕಟ್ಟಲಾಗದೆ ಬೀದಿಗೆ ಬೀಳುವಂತಾಗಿರುವ ನೂರಾರು ಬಡ ಕುಟುಂಬಗಳ ಸ್ವಾಭಿಮಾನದ ಜೀವನಕ್ಕೆ ಸೂರು ಕಲ್ಪಿಸಬೇಕು. ಮುಂದಿನ ಬುಧವಾರದೊಳಗೆ ತಾಲೂಕಿನಲ್ಲಿ ಗೋಶಾಲೆಗಳನ್ನು ಪ್ರಾರಂಭಿಸದಿದ್ದಲ್ಲಿ ಉಗ್ರ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದೆಂದು ಎಚ್ಚರಿಸಿದರು.

ತಹಶೀಲ್ದಾರ್‌ ಜಿ. ಕೊಟ್ರೇಶ್‌ ಅವರಿಗೆ ಮನವಿ ಸಲ್ಲಿಸಿದರು. ಸ್ತ್ರೀ ಸುರಕ್ಷಿತಾ ಮಹಿಳಾ ಸಂಘದ ಅಧ್ಯಕ್ಷೆ ಸರಸ್ವತಿ, ವನರಾಜ, ಸಣ್ಣಣ್ಣ, ಪಾಲಣ್ಣ, ದಾನಪ್ಪ, ಶಿವಣ್ಣ, ತಿಪ್ಪಮ್ಮ, ವೀಣಾ, ಲಕ್ಷ್ಮೀ, ಮೀನಾಕ್ಷಿ, ಮಂಗಳಮ್ಮ, ರಾಧಾ, ರಾಧಿಕಾ, ವಿಜಯಲಕ್ಷ್ಮೀ, ಅಂಜಿನಮ್ಮ, ಬೋರಕ್ಕ, ಗಂಗಮ್ಮ, ಹನುಮಕ್ಕ, ಯಶೋದಾ, ಚಂದ್ರಮ್ಮ, ಶಿವಮ್ಮ ಹಾಗೂ ಹೆಚ್ಚಿನ ಕಾರ್ಯಕರ್ತರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.