ಗೋ ಶಾಲೆ ಆರಂಭಿಸಲು ಒತ್ತಾಯಿಸಿ ಧರಣಿ


Team Udayavani, Sep 5, 2017, 2:51 PM IST

05-SHIV-5.jpg

ಮೊಳಕಾಲ್ಮೂರು: ತಾಲೂಕಿನಲ್ಲಿ ಭೀಕರ ಬರ ಆವರಿಸಿರುವುದರಿಂದ ಗೋ ರಕ್ಷಣೆಗಾಗಿ ಕೂಡಲೇ ಗೋಶಾಲೆ ಆರಂಭಿಸಬೇಕೆಂದು ಆಗ್ರಹಿಸಿ ಸೋಮವಾರ ಪಟ್ಟಣದ ತಾಲೂಕು ಕಚೇರಿಯ ಆವರಣದಲ್ಲಿ ಸೆಂಟರ್‌ ಆಫ್‌ ಟ್ರೇಡ್‌ ಯೂನಿಯನ್ಸ್‌ ಸಂಘಟನೆ (ಸಿಐಟಿಯು) ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ರಾಜ್ಯ ಪ್ರಾಂತ ರೈತ ಸಂಘದ ತಾಲೂಕು ಅಧ್ಯಕ್ಷ ಎಚ್‌.ಎ. ಮಾರಣ್ಣ, ತಾಲೂಕಿನಲ್ಲಿ ಈವರೆಗೂ ಉತ್ತಮ ಮಳೆಯಾಗಿಲ್ಲ. ಹೀಗಾಗಿ ಅಂತರ್ಜಲ ಬತ್ತಿ ಕುಡಿಯುವ ನೀರಿಗೂ ತತ್ವಾರ ಎದುರಾಗಿದೆ. ಸಂಕಷ್ಟದ ಪರಿಸ್ಥಿತಿಯಲ್ಲಿ ತಾಲೂಕಿನಲ್ಲಿನ ಗೋಶಾಲೆಗಳನ್ನು ಸೂಚನೆ ನೀಡದೆ ಸ್ಥಗಿತಗೊಳಿಸಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದರು.ಗೋವುಗಳಿಗೆ ಮೇವು, ನೀರಿಲ್ಲದೆ ಪ್ರಾಣ ಕಳೆದುಕೊಳ್ಳುವ ಭೀತಿಯಲ್ಲಿವೆ. ಕೆಲವೆಡೆ ಮೇವು ಬ್ಯಾಂಕ್‌ ಗಳನ್ನು ಪ್ರಾರಂಭಿಸಿದ್ದರೂ ಬಡ ರೈತರಲ್ಲಿ ಹಣವಿಲ್ಲದೆ ಗೋವುಗಳನ್ನು ಸಂರಕ್ಷಿಸಿಕೊಳ್ಳಲಾಗದೆ ಕಸಾಯಿ ಖಾನೆಗೆ ದೂಡುವಂತಾಗಿದೆ ಎಂದರು.

ಪಟ್ಟಣದಲ್ಲಿ ಹಲವಾರು ದಶಕಗಳಿಂದಲೂ ವಸತಿ ರಹಿತ ನಿರ್ಗತಿಕ ಬಡ ಜನತೆಯು ವಾಸಿಸಲು ಸೂರಿಲ್ಲದೆ ಬಾಡಿಗೆ ಮನೆಗಳಲ್ಲಿ ದುಸ್ಥಿತಿಯ ಜೀವನ ಸಾಗಿಸುವಂತಾಗಿದೆ. ತಾಲೂಕಿನಲ್ಲಿ ಭೀಕರ ಬರ ಆವರಿಸಿರುವುದರಿಂದ ಒಪ್ಪತ್ತಿನ ಊಟಕ್ಕೂ ಚಿಂತಿಸುವ ಸಂಕಷ್ಟದಲ್ಲಿ ಕೆಲಸವಿಲ್ಲದೆ ಬಾಡಿಗೆ ಹಣ ಕಟ್ಟಲಾಗದೆ ಬೀದಿಗೆ ಬೀಳುವಂತಾಗಿರುವ ನೂರಾರು ಬಡ ಕುಟುಂಬಗಳ ಸ್ವಾಭಿಮಾನದ ಜೀವನಕ್ಕೆ ಸೂರು ಕಲ್ಪಿಸಬೇಕು. ಮುಂದಿನ ಬುಧವಾರದೊಳಗೆ ತಾಲೂಕಿನಲ್ಲಿ ಗೋಶಾಲೆಗಳನ್ನು ಪ್ರಾರಂಭಿಸದಿದ್ದಲ್ಲಿ ಉಗ್ರ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದೆಂದು ಎಚ್ಚರಿಸಿದರು.

ತಹಶೀಲ್ದಾರ್‌ ಜಿ. ಕೊಟ್ರೇಶ್‌ ಅವರಿಗೆ ಮನವಿ ಸಲ್ಲಿಸಿದರು. ಸ್ತ್ರೀ ಸುರಕ್ಷಿತಾ ಮಹಿಳಾ ಸಂಘದ ಅಧ್ಯಕ್ಷೆ ಸರಸ್ವತಿ, ವನರಾಜ, ಸಣ್ಣಣ್ಣ, ಪಾಲಣ್ಣ, ದಾನಪ್ಪ, ಶಿವಣ್ಣ, ತಿಪ್ಪಮ್ಮ, ವೀಣಾ, ಲಕ್ಷ್ಮೀ, ಮೀನಾಕ್ಷಿ, ಮಂಗಳಮ್ಮ, ರಾಧಾ, ರಾಧಿಕಾ, ವಿಜಯಲಕ್ಷ್ಮೀ, ಅಂಜಿನಮ್ಮ, ಬೋರಕ್ಕ, ಗಂಗಮ್ಮ, ಹನುಮಕ್ಕ, ಯಶೋದಾ, ಚಂದ್ರಮ್ಮ, ಶಿವಮ್ಮ ಹಾಗೂ ಹೆಚ್ಚಿನ ಕಾರ್ಯಕರ್ತರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.