ವಿದ್ಯಾರ್ಥಿನಿಯರಿಗೆ ಸ್ಮಾರ್ಟ್‌ಗರ್ಲ್ ಪ್ರೋಗ್ರಾಂ ಆರಂಭ


Team Udayavani, Aug 5, 2018, 12:09 PM IST

cta-1.jpg

ಚಿತ್ರದುರ್ಗ: ನಗರದ ರೋಟರಿ ಬಾಲಭವನದಲ್ಲಿ ರೋಟರಿ ಕ್ಲಬ್‌ ಚಿತ್ರದುರ್ಗ, ಭಾರತೀಯ ಜೈನ್‌ ಸಂಘಟನೆ ವತಿಯಿಂದ ರೋಟರಿ ಶಾಲೆ ಹಾಗೂ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿದ್ಯಾರ್ಥಿನಿಯರಿಗೆ ಶನಿವಾರದಿಂದ ಎರಡು ದಿನಗಳ ಸ್ಮಾರ್ಟ್‌ ಗರ್ಲ್ ಪ್ರೋಗ್ರಾಂ ಶಿಬಿರವನ್ನು ಆರಂಭಿಸಲಾಯಿತು. 

ವಿದ್ಯಾರ್ಥಿನಿಯರು ಸ್ಮಾರ್ಟ್‌ ಗರ್ಲ್ ಆಗಲು ತರಬೇತಿ ನೀಡುವುದಕ್ಕಾಗಿ ಗುಜರಾತ್‌ನ ರಾಜ್‌ಕೋಟ್‌ನಿಂದ ಆಗಮಿಸಿರುವ ಅಸ್ಮಿತ್‌ ದೇಸಾಯಿ ಶಿಬಿರ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಹದಿಹರೆಯದ
ವಯಸ್ಸಿನಲ್ಲಿ ಬಾಲಕಿಯರು ಯಾವುದೇ ಕಾರಣಕ್ಕೂ ತಪ್ಪುದಾರಿಗೆ ಹೋಗಬಾರದು. ಆತ್ಮವಿಶ್ವಾಸ, ನಂಬಿಕೆ, ಇಟ್ಟುಕೊಂಡು ಸಮಾಜದಲ್ಲಿ ಎದುರಾಗುವ ಸಮಸ್ಯೆಗಳನ್ನು ಯಾವ ರೀತಿ ನಿಭಾಯಿಸಬೇಕು ಎನ್ನುವುದನ್ನು ಎರಡು ದಿನಗಳ ತರಬೇತಿಯಲ್ಲಿ ತಿಳಿಸಿಕೊಡಲಾಗುವುದು. 

ಇದರಿಂದ ನಿಮ್ಮ ಜೀವನದಲ್ಲಿ ಸಾಕಷ್ಟು ಪ್ರಯೋಜನವಾಗಲಿದೆ ಎಂದು ಹೇಳಿದರು. ಐಪಿಡಿಜಿ ಮಧುಪ್ರಸಾದ್‌ ಮಾತನಾಡಿ, ಪ್ರೌಢಶಾಲೆ ಮತ್ತು ಪಿ.ಯು.ಶಿಕ್ಷಣದಲ್ಲಿ ಬಾಲಕಿಯರ ಜೀವನದಲ್ಲಿ ಅನೇಕ ಸವಾಲುಗಳು ಎದುರಾಗುವುದು ಸಹಜ. ಹಾಗಂತ ಹೆದರಿ ಮನೆಯಲ್ಲಿ ಕೂರಬಾರದು. 

ಹೆಣ್ಣು ಅಬಲೆಯಲ್ಲ, ಸಬಲೆ ಎನ್ನುವುದು ಕೇವಲ ಭಾಷಣದಲ್ಲಿದ್ದರೆ ಯಾವ ಪ್ರಯೋಜನವೂ ಆಗದು. ನಿಜ
ಜೀವನದ ಆಚರಣೆಯಲ್ಲಿರಬೇಕು. ದೂರದ ಗುಜರಾತ್‌ನಿಂದ ತರಬೇತಿ ನೀಡಲು ಆಗಮಿಸಿರುವ ಅಸ್ಮಿತ ದೇಸಾಯಿ ಅವರು ಶಿಬಿರದಲ್ಲಿ ತಿಳಿಸುವ ಪ್ರಮುಖ ವಿಚಾರಗಳನ್ನು ಶ್ರದ್ಧೆಯಿಂದ ಆಲಿಸಬೇಕು. ಅದು ಮುಂದೊಂದು ದಿನ ನಿಮ್ಮ ಜೀವನಕ್ಕೆ ಉಪಯೋಗವಾಗಲಿದೆ ಎಂದು ತಿಳಿಸಿದರು.

ರೋಟರಿ ಕ್ಲಬ್‌ ಚಿತ್ರದುರ್ಗ ಅಧ್ಯಕ್ಷೆ ಜಯಶ್ರೀ ಷಾ, ಇಮಿಡಿಯಟ್‌ ಫಾಸ್ಟ್‌ ಪ್ರಸಿಡೆಂಟ್‌ ವಿಶ್ವನಾಥ್‌, ರೋಟರಿ
ವಿದ್ಯಾಲಯದ ಕಾರ್ಯದರ್ಶಿ ವೈ. ಚಂದ್ರಶೇಖರಯ್ಯ, ವಿಕ್ರಾಂತ್‌ ಜೈನ್‌, ಶಿವರಾಂ, ಜವೇರಿಲಾಲ್‌, ಇನ್ನರ್‌
ವ್ಹೀಲ್‌ ಕ್ಲಬ್‌ ಅಧ್ಯಕ್ಷೆ ಶೈಲಾ ವಿಶ್ವನಾಥ್‌ ಇದ್ದರು. 

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.