ವಿದ್ಯಾರ್ಥಿನಿಯರಿಗೆ ಸ್ಮಾರ್ಟ್‌ಗರ್ಲ್ ಪ್ರೋಗ್ರಾಂ ಆರಂಭ


Team Udayavani, Aug 5, 2018, 12:09 PM IST

cta-1.jpg

ಚಿತ್ರದುರ್ಗ: ನಗರದ ರೋಟರಿ ಬಾಲಭವನದಲ್ಲಿ ರೋಟರಿ ಕ್ಲಬ್‌ ಚಿತ್ರದುರ್ಗ, ಭಾರತೀಯ ಜೈನ್‌ ಸಂಘಟನೆ ವತಿಯಿಂದ ರೋಟರಿ ಶಾಲೆ ಹಾಗೂ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿದ್ಯಾರ್ಥಿನಿಯರಿಗೆ ಶನಿವಾರದಿಂದ ಎರಡು ದಿನಗಳ ಸ್ಮಾರ್ಟ್‌ ಗರ್ಲ್ ಪ್ರೋಗ್ರಾಂ ಶಿಬಿರವನ್ನು ಆರಂಭಿಸಲಾಯಿತು. 

ವಿದ್ಯಾರ್ಥಿನಿಯರು ಸ್ಮಾರ್ಟ್‌ ಗರ್ಲ್ ಆಗಲು ತರಬೇತಿ ನೀಡುವುದಕ್ಕಾಗಿ ಗುಜರಾತ್‌ನ ರಾಜ್‌ಕೋಟ್‌ನಿಂದ ಆಗಮಿಸಿರುವ ಅಸ್ಮಿತ್‌ ದೇಸಾಯಿ ಶಿಬಿರ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಹದಿಹರೆಯದ
ವಯಸ್ಸಿನಲ್ಲಿ ಬಾಲಕಿಯರು ಯಾವುದೇ ಕಾರಣಕ್ಕೂ ತಪ್ಪುದಾರಿಗೆ ಹೋಗಬಾರದು. ಆತ್ಮವಿಶ್ವಾಸ, ನಂಬಿಕೆ, ಇಟ್ಟುಕೊಂಡು ಸಮಾಜದಲ್ಲಿ ಎದುರಾಗುವ ಸಮಸ್ಯೆಗಳನ್ನು ಯಾವ ರೀತಿ ನಿಭಾಯಿಸಬೇಕು ಎನ್ನುವುದನ್ನು ಎರಡು ದಿನಗಳ ತರಬೇತಿಯಲ್ಲಿ ತಿಳಿಸಿಕೊಡಲಾಗುವುದು. 

ಇದರಿಂದ ನಿಮ್ಮ ಜೀವನದಲ್ಲಿ ಸಾಕಷ್ಟು ಪ್ರಯೋಜನವಾಗಲಿದೆ ಎಂದು ಹೇಳಿದರು. ಐಪಿಡಿಜಿ ಮಧುಪ್ರಸಾದ್‌ ಮಾತನಾಡಿ, ಪ್ರೌಢಶಾಲೆ ಮತ್ತು ಪಿ.ಯು.ಶಿಕ್ಷಣದಲ್ಲಿ ಬಾಲಕಿಯರ ಜೀವನದಲ್ಲಿ ಅನೇಕ ಸವಾಲುಗಳು ಎದುರಾಗುವುದು ಸಹಜ. ಹಾಗಂತ ಹೆದರಿ ಮನೆಯಲ್ಲಿ ಕೂರಬಾರದು. 

ಹೆಣ್ಣು ಅಬಲೆಯಲ್ಲ, ಸಬಲೆ ಎನ್ನುವುದು ಕೇವಲ ಭಾಷಣದಲ್ಲಿದ್ದರೆ ಯಾವ ಪ್ರಯೋಜನವೂ ಆಗದು. ನಿಜ
ಜೀವನದ ಆಚರಣೆಯಲ್ಲಿರಬೇಕು. ದೂರದ ಗುಜರಾತ್‌ನಿಂದ ತರಬೇತಿ ನೀಡಲು ಆಗಮಿಸಿರುವ ಅಸ್ಮಿತ ದೇಸಾಯಿ ಅವರು ಶಿಬಿರದಲ್ಲಿ ತಿಳಿಸುವ ಪ್ರಮುಖ ವಿಚಾರಗಳನ್ನು ಶ್ರದ್ಧೆಯಿಂದ ಆಲಿಸಬೇಕು. ಅದು ಮುಂದೊಂದು ದಿನ ನಿಮ್ಮ ಜೀವನಕ್ಕೆ ಉಪಯೋಗವಾಗಲಿದೆ ಎಂದು ತಿಳಿಸಿದರು.

ರೋಟರಿ ಕ್ಲಬ್‌ ಚಿತ್ರದುರ್ಗ ಅಧ್ಯಕ್ಷೆ ಜಯಶ್ರೀ ಷಾ, ಇಮಿಡಿಯಟ್‌ ಫಾಸ್ಟ್‌ ಪ್ರಸಿಡೆಂಟ್‌ ವಿಶ್ವನಾಥ್‌, ರೋಟರಿ
ವಿದ್ಯಾಲಯದ ಕಾರ್ಯದರ್ಶಿ ವೈ. ಚಂದ್ರಶೇಖರಯ್ಯ, ವಿಕ್ರಾಂತ್‌ ಜೈನ್‌, ಶಿವರಾಂ, ಜವೇರಿಲಾಲ್‌, ಇನ್ನರ್‌
ವ್ಹೀಲ್‌ ಕ್ಲಬ್‌ ಅಧ್ಯಕ್ಷೆ ಶೈಲಾ ವಿಶ್ವನಾಥ್‌ ಇದ್ದರು. 

ಟಾಪ್ ನ್ಯೂಸ್

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.